ಕಾರವಾರ:ಭಾಷಾ ಸಾಮರಸ್ಯದ ಮೂಲಕ ಒಗ್ಗಟ್ಟು ಮೂಡಿಸುವ ಪ್ರಯತ್ನ ನಡೆಯಬೇಕಿದೆ ಎಂದು ಕಾರವಾರ ಆಕಾಶವಾಣಿ ನಿಲಯದ ಮುಖ್ಯಸ್ಥ ಎಚ್.ಬಿ.ರಾಮಡಗಿ ಹೇಳಿದರು. ಆಕಾಶವಾಣಿ ಕೇಂದ್ರದಲ್ಲಿ ಭಾನುವಾರ ರಿಕ್ರಿಯೇಷನ್ ಕ್ಲಬ್ ವತಿಯಿಂದ ಜರುಗಿದ ಆಮ್ಗೇಲೆ ಫೆಸ್ತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ನಿಲಯದ ಸಿಬ್ಬಂದಿ ಪರಸ್ಪರ ಪ್ರೀತಿ, ವಿಶ್ವಾಸದಿಂದ ಸಹಬಾಳ್ವೆ ನಡೆಸುವುದರ ಮೂಲಕ ನಮ್ಮಲ್ಲಿನ ಭಿನ್ನಾಯಭಿಪ್ರಾಯ, ದು:ಖ, ನೋವು ಮರೆಯಲು ಉತ್ಸವಗಳ ಅಗತ್ಯವಿದೆ ಎಂದರು. ನಮ್ಮ … [Read more...] about ರಿಕ್ರಿಯೇಷನ್ ಕ್ಲಬ್ ವತಿಯಿಂದ ಜರುಗಿದ ಆಮ್ಗೇಲೆ ಫೆಸ್ತ್ ಕಾರ್ಯಕ್ರಮ
ಜರುಗಿದ
ಶ್ರೀನಿವಾಸ ನಾಯಕರ ಪ್ರಾಯೋಜಕತ್ವದಲ್ಲಿ ದಿ| ಅಭಿಜಿತ ನಾಯಕ ಸ್ಮರಣಾರ್ಥ ಅರ್ಥಪೂರ್ಣವಾಗಿ ಜರುಗಿದ ಸ್ಕೂಲಬ್ಯಾಗ್ ವಿತರಣಾ ಸಮಾರಂಭ
ದಿ| ಅಭಿಜಿತ್ ಶ್ರೀನಿವಾಸ ನಾಯಕ ಅವರ ಸ್ಮರಣಾರ್ಥ ಗಂಗಾವಳಿಯ ಗಂಗಾ ಮಾತಾ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಕೂಲ್ ಬ್ಯಾಗ್ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದ ಪ್ರಾಯೋಜಕತ್ವ ವಹಿಸಿದ ಶ್ರೀನಿವಾಸ ನಾಯಕ ನಾಡುಮಾಸ್ಕೇರಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತ ದಿ| ಅಭಿಜಿತ್ ಸ್ಮರಣಾರ್ಥ ಕಳೆದ ಎಂಟು ವರ್ಷಗಳಿಂದ ಶಾಲಾ ಮಕ್ಕಳಿಗೆ ಸ್ಕೂಲ್ ಬ್ಯಾಗ್ ವಿತರಿಸುತ್ತಾ ತನ್ನ ಕೈಲಾದ ಸೇವೆ ಮಾಡುತ್ತಿದ್ದೇನೆ. ವಿದ್ಯಾರ್ಥಿಗಳು … [Read more...] about ಶ್ರೀನಿವಾಸ ನಾಯಕರ ಪ್ರಾಯೋಜಕತ್ವದಲ್ಲಿ ದಿ| ಅಭಿಜಿತ ನಾಯಕ ಸ್ಮರಣಾರ್ಥ ಅರ್ಥಪೂರ್ಣವಾಗಿ ಜರುಗಿದ ಸ್ಕೂಲಬ್ಯಾಗ್ ವಿತರಣಾ ಸಮಾರಂಭ