ಜಲವಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ನಾರಾಯಣ (ಜಯಂತ) ನಾಯ್ಕ ಹಾಗೂ ಉಪಾಧ್ಯಕ್ಷರಾಗಿ ಕೇಶವ ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜಲವಳ್ಳಿ ಸೊಸೈಟಿಯ ಮುಂದಿನ ಐದು ವರ್ಷಗಳ ಅವಧಿಗೆ ನಿರ್ದೇಶಕರ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಹಿಂದಿನ ಅವಧಿಯ ಅಧ್ಯಕ್ಷರಾಗಿದ್ದ ನಾರಾಯಣ ನಾಯ್ಕ ನೇತೃತ್ವದ ತಂಡ ಎಲ್ಲಾ 11 ಸ್ಥಾನಗಳನ್ನು ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿಯುವುದನ್ನು ಖಾತ್ರಿಪಡಿಸಿಕೊಂಡಿತ್ತು. ನಿರೀಕ್ಷೆಯಂತೆಯೇ ಬುಧವಾರ ನಡೆದ ಅಧ್ಯಕ್ಷ … [Read more...] about ಜಲವಳ್ಳಿ ವಿ.ಎಸ್.ಎಸ್.ಅಧ್ಯಕ್ಷರಾಗಿ ನಾರಾಯಣ ನಾಯ್ಕ ಉಪಾಧ್ಯಕ್ಷರಾಗಿ ಕೇಶವ ಗೌಡ ಅವಿರೋಧ ಆಯ್ಕೆ.
ಜಲವಳ್ಳಿ
ಹೊನ್ನಾವರ ತಾರಿಬಾಗಿಲಿನಿಂದ ಸಂಪರ್ಕ ಸೇತುವೆ ನಿಮಾಣಕ್ಕೆ 40ಕೋಟಿ ಮಂಜೂರಿ
ಹೊನ್ನಾವರ :ಶರಾವತಿ ನದಿಯಿಂದಾವೃತ ದ್ವೀಪ ಮಾವಿನಕುರ್ವೆಗೆ ಹೊನ್ನಾವರ ತಾರಿಬಾಗಿಲಿನಿಂದ ಸಂಪರ್ಕ ಸೇತುವೆ ನಿಮಾಣಕ್ಕೆ 40ಕೋಟಿ ರೂ. ಮಂಜೂರಿ ತಂದಿರುವ ಶಾಸಕ ಮಂಕಾಳ.ಎಸ್.ವೈದ್ಯರವರು ಕಾಮಗಾರಿ ಅನುಷ್ಠಾನಕ್ಕೆ ಸಂಬಂಧಿತ ಇಲಾಧಿಕಾರಿಗಳೊಂದಿಗೆ ಸ್ಥಳಪರಿಶೀಲನೆ ನಡೆಸಿದರು. ಕೆ.ಆರ್.ಡಿ.ಸಿ.ಎಲ್. ಯೋಜನೆಯಡಿ ರಾಜ್ಯಕ್ಕೆ 1395 ಕೋಟಿ ರೂಪಾಯಿ ಅನುದಾನದಲ್ಲಿ ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರಕ್ಕೆ ಶಾಸಕ ಮಂಕಾಳು ವೈದ್ಯರವರು 109.25 ಕೋಟಿ ರೂಪಾಯಿಯ ಅನುದಾನ … [Read more...] about ಹೊನ್ನಾವರ ತಾರಿಬಾಗಿಲಿನಿಂದ ಸಂಪರ್ಕ ಸೇತುವೆ ನಿಮಾಣಕ್ಕೆ 40ಕೋಟಿ ಮಂಜೂರಿ
ಮಕ್ಕಳ ಸಾಹಿತ್ಯ ವೇದಿಕೆ ಉದ್ಘಾಟನೆ
ಹೊನ್ನಾವರ: ಹೊನ್ನಾವರದ ಬಿ.ಆರ್.ಸಿ.ಯಲ್ಲಿ ಮಕ್ಕಳ ಸಾಹಿತ್ಯ ವೇದಿಕೆಯ ಹೊನ್ನಾವರ ಘಟಕ ಉದ್ಘಾಟನೆ ಆಯಿತು. ಮಕ್ಕಳಲ್ಲಿ ಸಾಹಿತ್ಯದ ಸದಭಿರುಚಿ ಬೆಳೆಸುವದು ಮತ್ತು ಮಕ್ಕಳಲ್ಲಿ ಇರುವ ಸಾಹಿತ್ಯ ಚಟುವಟಿಕೆಯನ್ನು ಗುರುತಿಸಿ ಸಾಹಿತ್ಯ ವಲಯದಲ್ಲಿ ಮುಖ್ಯ ವಾಹಿನಿಗೆ ತರುವುದು ಈ ಘಟಕದ ಉದ್ದೇಶ ಎಂದು ಕಸಾಪ ಜಿಲ್ಲಾಧ್ಯಕ್ಷ ಅರವಿಂದ ಕರ್ಕಿಕೋಡಿ ಹೇಳಿದರು. ಈ ಸಂದರ್ಭದಲ್ಲಿ ಜಾನಪದ ವಿದ್ವಾಂಸ ಡಾ.ಎನ್.ಆರ್.ನಾಯಕ, ಬಿ.ಇ.ಓ. ಜಿ.ಎಸ್.ಭಟ್ಟ. ಉತ್ತರ ಕನ್ನಡ ಜಿಲ್ಲಾ ಕನ್ನಡ … [Read more...] about ಮಕ್ಕಳ ಸಾಹಿತ್ಯ ವೇದಿಕೆ ಉದ್ಘಾಟನೆ