• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಜಾಗ

ಗೇಟ್ ಅಳವಡಿಸಿರುವುದಕ್ಕೆ ಟೆಂಪೋ ಚಾಲಕರು ಹಾಗೂ ವ್ಯಾಪಾರಿಗಳ ಆಕ್ಷೇಪ

August 14, 2017 by Sachin Hegde Leave a Comment

ಕಾರವಾರ:ಬಸ್ ನಿಲ್ದಾಣದ ಮುಂಭಾಗದ ನಗರಸಭೆ ಜಾಗದಲ್ಲಿ ಸೆಂಟ್ ಮೈಕಲ್ ಶಾಲೆಯ ಆಡಳಿತ ಮಂಡಳಿಯು ಗೇಟ್ ಅಳವಡಿಸಿರುವುದಕ್ಕೆ ಟೆಂಪೋ ಚಾಲಕರು ಹಾಗೂ ವ್ಯಾಪಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸೆಂಟ್ ಮೈಕಲ್ ಶಾಲೆಯ ಹಿಂಭಾಗದಲ್ಲಿ ನಗರಸಭೆಯ ಖಾಲಿ ಜಾಗವಿದ್ದು ಇದಕ್ಕೆ ಶಾಲೆಯ ಆಡಳಿತ ಮಂಡಳಿಯು ಕೆಲ ದಿನಗಳ ಹಿಂದೆ ಗೇಟ್ ಅಳವಡಿಸಿದೆ. ಇದರಿಂದ ಕಳೆದ ಹಲವು ವರ್ಷಗಳಿಂದ ಇಲ್ಲಿ ಟೆಂಪೋ ನಿಲುಗಡೆ ಮಾಡುತ್ತಿದ್ದವರಿಗೆ ಹಾಗೂ ಸುತ್ತಮುತ್ತಲಿನ ವ್ಯಾಪಾರಿಗಳಿಗೆ … [Read more...] about ಗೇಟ್ ಅಳವಡಿಸಿರುವುದಕ್ಕೆ ಟೆಂಪೋ ಚಾಲಕರು ಹಾಗೂ ವ್ಯಾಪಾರಿಗಳ ಆಕ್ಷೇಪ

ಖಾಲಿ ಜಾಗದಲ್ಲಿ ನಿಲ್ಲುವ ಮಳೆ ನೀರು;ಸಾರ್ವಜನಿಕರಿಗೆ ತೊಂದರೆ

July 18, 2017 by Sachin Hegde Leave a Comment

ಕಾರವಾರ:ಕೆನರಾ ಬ್ಯಾಂಕ್ ಕಾಲೋನಿಯ ಪದ್ಮನಾಬ ನಗರ ಐದನೇ ಅಡ್ಡರಸ್ತೆಯಲ್ಲಿರುವ ಖಾಲಿ ಜಾಗದಲ್ಲಿ ಮಳೆ ನೀರು ನಿಲ್ಲುತಿದ್ದು, ಸಾರ್ವಜನಿಕರಿಗೆ ತೊಂದರೆಯಾಗಿದೆ. ಇಲ್ಲಿ ಮೂರು ಅಡಿಗಳಷ್ಟು ಎತ್ತರದಲ್ಲಿ ನೀರು ನಿಂತಿದೆ. ಇದರಿಂದ ಕೀಟಭಾದೆ ಹೆಚ್ಚಿದೆ. ಸುತ್ತಲಿನ ಮನೆಯೊಳಗೆ ಹಾವು ಹಾಗೂ ಇತರೆ ಕ್ರಿಮಿಕೀಟಗಳು ಸೇರಿಕೊಳ್ಳುತ್ತಿದ್ದು ಜನ ನಿತ್ಯ ತೊಂದರೆ ಅನುಭವಿಸುವಂತಾಗಿದೆ. ಸಾಂಕ್ರಾಮಿಕ ರೋಗ ಕೂಡ ಹರಡುವ ಸಾಧ್ಯತೆ ಇದ್ದು, ಇದರಿಂದ ಜನ ಆತಂಕಕ್ಕಿಡಾಗಿದ್ದಾರೆ. ಪ್ರತಿ … [Read more...] about ಖಾಲಿ ಜಾಗದಲ್ಲಿ ನಿಲ್ಲುವ ಮಳೆ ನೀರು;ಸಾರ್ವಜನಿಕರಿಗೆ ತೊಂದರೆ

ಗೋಮಾಳ ಜಾಗವನ್ನು ಕಾರಾಗೃಹ ನಿರ್ಮಾಣಕ್ಕೆ ನೀಡದಂತೆ ಆಗ್ರಹ

June 23, 2017 by Sachin Hegde Leave a Comment

ಕಾರವಾರ:ಕಣಸಗೇರಿಯಲ್ಲಿನ ಗೋಮಾಳವನ್ನು ಕಾರಾಗೃಹವನ್ನಾಗಿ ಪರಿವರ್ತಿಸಬಾರದು ಎಂದು ವಿವಿಧ ಹಿಂದೂ ಸಂಘಟನೆಗಳು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿವೆ. ಈ ಕುರಿತು ಜಿಲ್ಲಾಧಿಕಾರಿ ಎಸ್.ಎಸ್. ನಕುಲಗೆ ಮನವಿ ಸಲ್ಲಿಸಿರುವ ನಿಯೋಗ, ಕಣಸಗೇರಿ ಗ್ರಾಮದ ಸರ್ವೇ ನಂಬರ 95ರ ಜಮೀನು ಗೋಮಾಳ ಭೂಮಿಯಾದೆ. ಈ ಭೂಮಿಯನ್ನು ಕಾರಾಗೃಹ ಇಲಾಖೆಗೆ ಹಸ್ತಾಂತರಿಸುವದು ಕಂದಾಯ ಇಲಾಖೆ ಕಾನೂನು ಹಾಗೂ ನಿಯಮಗಳಿಗೆ ವಿರುದ್ದವಾಗಿದೆ ಎಂದು ವಿವರಿಸಿದರು. ಗೋಮಾಳ ಭೂಮಿಯ ಪರಬಾರೆಯನ್ನು … [Read more...] about ಗೋಮಾಳ ಜಾಗವನ್ನು ಕಾರಾಗೃಹ ನಿರ್ಮಾಣಕ್ಕೆ ನೀಡದಂತೆ ಆಗ್ರಹ

ಹಲವಾರು ವರ್ಷಗಳಿಂದ ಅತಿಕ್ರಮಣಗೊಂಡ ಜಾಗವನ್ನು ಬೆಳ್ಳಂ ಬೆಳಗ್ಗೆ ತೆರವು

May 27, 2017 by Sachin Hegde Leave a Comment

ದಾಂಡೇಲಿ :ಸ್ಥಳೀಯ ಆಲೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಹಾಲಮಡ್ಡಿ ಬಳಿಯಿರುವ ಶ್ರೀ.ದಾಂಡೇಲಪ್ಪ ದೇವಸ್ಥಾನದ ಸಮೀಪ ಕಾಳಿ ನದಿ ದಂಡೆಯ ಬಳಿ ಅತಿಕ್ರಮಣವಾದ ಜಾಗವನ್ನು ಖುಲ್ಲಾ ಪಡಿಸುವ ಕಾರ್ಯಾಚರಣೆಗೆ ಶನಿವಾರ ಬೆಳ್ಳಂ ಬೆಳಗ್ಗೆ ಚಾಲನೆ ನೀಡಲಾಯಿತು..ಕಳೆದ ಹಲವಾರು ವರ್ಷಗಳಿಂದ ಕಾಳಿ ನದಿ ದಂಡೆಯನ್ನು ಅತಿಕ್ರಮಿಸಿಕೊಂಡು ಸರಿ ಸುಮಾರು 4 ರಿಂದ 5 ಸಾವಿರಕ್ಕೂ ಬಾಳೆ ಗಿಡಗಳನ್ನು ನಡೆಲಾಗಿತ್ತು. ಅತಿಕ್ರಮಿತ ಜಾಗವನ್ನು ತೆರವುಗೊಳಿಸುವಂತೆ ತಾಲೂಕಾಡಳಿತ … [Read more...] about ಹಲವಾರು ವರ್ಷಗಳಿಂದ ಅತಿಕ್ರಮಣಗೊಂಡ ಜಾಗವನ್ನು ಬೆಳ್ಳಂ ಬೆಳಗ್ಗೆ ತೆರವು

ಅಂತೂ ಅತಿಕ್ರಮಣ ಕಟ್ಟಡ ತೆರವು ಕಾರ್ಯಾಚರಣೆಗೆ ಚಾಲನೆ

April 28, 2017 by Sachin Hegde Leave a Comment

ದಾಂಡೇಲಿ :ಮೀತಿ ಮೀರಿ ನಡೆಯುತ್ತಿರುವ ಅತಿಕ್ರಮಣ ಕಟ್ಟಡ ನಿರ್ಮಾಣದ ವಿರುದ್ದ ಸಾಮಾಜಿಕ ಜಾಲತಾಣ ಹಾಗೂ ಪತ್ರಿಕೆಗಳಲ್ಲಿ ಬಂದ ವರದಿಗೆ ಬೆಚ್ಚಿ ಬಿದ್ದ ಎನ್.ಜಿ.ಸಾಳೊಂಕೆ ಅಧ್ಯಕ್ಷತೆಯ ನಗರ ಸಭೆ ಅಂತೂ ಕೊನೆಗೆ ಅತಿಕ್ರಮಣ ಕಟ್ಟಡ ತೆರವು ಕಾರ್ಯಾಚರಣೆಗೆ ಮುಂದಡಿಯಿಟ್ಟಿದೆ.ಪ್ರಥಮವಾಗಿ ಶುಕ್ರವಾರ ಬೆಳ್ಳಂ ಬೆಳಗ್ಗೆ ಗಣೇಶ ನಗರ ಸಮೀಪದ ಸಾಯಿನಗರದ ಕಾಲೋನಿಯಲ್ಲಿ ಅನಧಿಕೃತವಾಗಿ ತಲೆಯೆತ್ತಿದ್ದ ಬೃಹತ್ ಕಟ್ಟಡವನ್ನು ಜೆಸಿಬಿ ಮೂಲಕ ನೆಲಸಮಗೊಳಿಸುವ ಕಾರ್ಯಕ್ಕೆ … [Read more...] about ಅಂತೂ ಅತಿಕ್ರಮಣ ಕಟ್ಟಡ ತೆರವು ಕಾರ್ಯಾಚರಣೆಗೆ ಚಾಲನೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar