ಬೆಂಗಳೂರು,ಮೇ 23, 2019 : 2019ರ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿರುವುದಕ್ಕೆ ಮೋದಿಯವರಿಗೆ ಅಭಿನಂದನೆಗಳನ್ನು ಸಲ್ಲಿಸಿದ ದೇಶಪಾಂಡೆರವರು ಕೇಂದ್ರದಲ್ಲಿ ಬರುವ ನೂತನ ಸರ್ಕಾರ ಕೈಗೊಳ್ಳಬೇಕಾದ ಕೆಲವು ಆದ್ಯತಾ ಕೆಲಸಗಳ ಬಗ್ಗೆ ಅವರ ಗಮನ ಸೆಳೆದಿದ್ದಾರೆ.ಈ ಬಗ್ಗೆ ಮೋದಿಯವರಿಗೆ ಪತ್ರ ಬರೆದ ಸಚಿವರು “ಕೈಗಾರಿಕಾ ಉತ್ಪಾದನೆ ದೇಶದ ಜಿ.ಡಿ.ಪಿ.ಯಲ್ಲಿ ಶೇ.30%ರಷ್ಟು ಪಾಲು ಹೊಂದಿದ್ದು, ಇತ್ತೀಚಿನ ವರ್ಷಗಳಲ್ಲಿ ತಯಾರಿಕಾ ವಲಯದಲ್ಲಿ ಗಣನೀಯ … [Read more...] about ಮೋದಿ ಗೆಲುವಿಗಾಗಿ ಅಭಿನಂದನೆ ಸಲ್ಲಿಸುವ ಜೊತೆಗೆ ದೇಶದ ಪ್ರಮುಖ ಸಮಸ್ಯೆಗಳ ಬಗ್ಗೆ ಕೇಂದ್ರದ ಗಮನ ಸೆಳೆದ ಸಚಿವ ದೇಶಪಾಂಡೆ
ಜಾಗತೀಕರಣ
ಕನ್ನಡ ವಿನಾಶದ ಹಾದಿಯಲ್ಲಿ ನಡೆದಿದೆ ; ಡಾ. ಎನ್ ಆರ್ ನಾಯಕ
ಹೊನ್ನಾವರ:ಮಾತೃಭಾಷೆಯಿಂದ ಮಾತ್ರ ವಿದ್ಯಾರ್ಥಿಗಳ ಸರಿಯಾದ ವ್ಯಕ್ತಿತ್ವ ವಿಕಸನ ಸಾಧ್ಯ. ಆದರೆ ಇಂದು ಕೆಲವರ ಸ್ವಾರ್ಥಕ್ಕಾಗಿ ಕನ್ನಡದ ಮೂಲಕ ಕವಿಯುವ ಅವಕಾಶ ತಪ್ಪಿಹೋಗಿ ಕನ್ನಡ ವಿನಾಶದ ಹಾದಿಯಲ್ಲಿ ನಡೆದಿದೆ ಎಂದು ಹಿರಿಯ ಜಾನಪದ ವಿದ್ವಾಂಸರಾದ ಡಾ. ಎನ್ ಆರ್ ನಾಯಕ ಹೇಳಿದರು. ಅವರು ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ವಾರ್ಷಿಕ ಸ್ನೇಹಸಮ್ಮಿನದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತ … [Read more...] about ಕನ್ನಡ ವಿನಾಶದ ಹಾದಿಯಲ್ಲಿ ನಡೆದಿದೆ ; ಡಾ. ಎನ್ ಆರ್ ನಾಯಕ