ಕಾರವಾರ:2016-17ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದೆ ಹಾಗೂ ಅಲ್ಪಸಂಖ್ಯಾತ ವರ್ಗದ ಪ್ರವಾಸಿ ಟ್ಯಾಕ್ಷಿ ಯೋಜನೆಯಡಿ ಅರ್ಜಿ ಸಲ್ಲಿಸಿದ ಫಲಾನುಭವಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಾರವಾರ ಪ್ರವಾಸೋದ್ಯಮ ಇಲಾಖೆ ಕಛೇರಿಯಲ್ಲಿ ಪ್ರಕಟಿಸಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆಕ್ಷೇಪಣೆಗಳೆನಾದರೂ ಇದ್ದಲ್ಲಿ ಪೂರಕ ದಾಖಲೆಗಳೊಂದಿಗೆ ಲಿಖಿತವಾಗಿ ಜುಲೈ 28 ರೊಳಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ ಕಾರವಾರ ಕಛೇರಿಗೆ … [Read more...] about ಪ್ರವಾಸಿ ಟ್ಯಾಕ್ಷಿ ಯೋಜನೆಯಡಿ ಅರ್ಜಿ ಆಹ್ವಾನ
ಜಾತಿ
ಮಹಿಳೆಯೊಂದಿಗೆ ಅನುಚಿತವಾಗಿ ವರ್ತನೆ-ಆರೋಪಿ ಬಂಧನ
ದಾಂಡೇಲಿ:ಮಹಿಳೆಯೊಂದಿಗೆ ಅನುಚಿತವಾಗಿ ನಡೆದುಕೊಂಡ ಹಳಿಯಾಳ ತಾಲೂಕಿನ ಕಮಾಲ್ಸಾಬ್ ಯಾಕುಬ್ಸಾಬ್ ಮುಜಾವರ ಈತನ ವಿರುದ್ದ ದಾಂಡೇಲಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಅಜಗಾಂವದ ಮಹಿಳೆ ಯಲ್ಲವ್ವ ಪೆಡ್ನೇಕರ ಇವರು ಅವರ ಹೊಲದಲ್ಲಿ ಕೆಲಸ ಮಾಡುತ್ತಿರುವಾಗ ಕಮಾಲಸಾಬ್ ಮುಜಾವರ ಎಂಬಾತ ಬಂದು ಆಕೆಗೆ ಅನೈತಿಕ ಕೆಲಸಕ್ಕೆ ಕರೆದು, ಅನುಚಿತವಾಗಿ ನಡೆದುಕೊಂಡಿದ್ದಾನೆ, ತನ್ನ ಜೊತೆ ಬಾ ಎಂದು ಕೈ ಹಿಡಿದು … [Read more...] about ಮಹಿಳೆಯೊಂದಿಗೆ ಅನುಚಿತವಾಗಿ ವರ್ತನೆ-ಆರೋಪಿ ಬಂಧನ
ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ, ಮನವಿ
ದಾಂಡೇಲಿ:ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಭಾರತೀಯ ಜನತಾ ಪಕ್ಷದ ಪರಿಶಿಷ್ಠ ಜಾತಿ ಮೋರ್ಚಾದ ಅಧ್ಯಕ್ಷ ದಶರಥ ಬಂಡಿವಡ್ಡರ ನೇತೃತ್ವದಲ್ಲಿ ಕೆ.ಎಸ್.ಆರ್.ಟಿ.ಸಿ ಘಟಕ ವ್ಯವಸ್ಥಾಪಕರಿಗೆ ಶುಕ್ರವಾರ ಮನವಿ ಸಲ್ಲಿಸಿದರು. ದಾಂಡೇಲಿ ನಗರದಿಂದ ಹಲವಾರು ಸರ್ಕಾರಿ ಸಿಬ್ಬಂದಿಗಳು, ಕೃಷಿಕರು, ಪ್ರವಾಸಿಗರು ಮುಂಡಗೋಡ ನಗರಕ್ಕೆ ಹೋಗುವುದು ಬರುವುದು ಮಾಡುತ್ತಾರೆ. ಇದರಿಂದ ಪ್ರಯಾಣಿಕರು ಪರದಾಡುವಂತಾಗಿರುತ್ತದೆ. ಕಾರಣ ದಾಂಡೇಲಿ - ಮುಂಡಗೋಡ ವಾಯಾ ಹಳಿಯಾಳ - ಕಲಘಟಗಿ ಬಸ್ … [Read more...] about ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ, ಮನವಿ
ಅಘನಾಶಿನಿ ಅಳಿವೆಗೆ ಎದುರಾಗಿದೆ ದೊಡ್ಡ ಅಪಾಯ
ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಮೂರು ತಾಲೂಕುಗಳ ಮೂಲಕ ಹಾದುಹೋಗುವ ರಮ್ಯ ರಮಣೀಯ ಅಘನಾಶಿನಿ ನದಿ ಯಾವುದೇ ಅಡೆ-ತಡೆಯಿಲ್ಲದೆ ಹರಿಯುವ ನದಿಯಾಗಿದೆ.ಅಘನಾಶಿನಿಯ ಅಕ್ಕ-ಪಕ್ಕದಲ್ಲಿ ಯಾವುದೇ ಕೈಗಾರಿಕೆಯಿಲ್ಲ ಅಥವಾ ನದಿಗೆ ಅಡ್ಡಲಾಗಿ ಎಲ್ಲಿಯೂ ಯಾವುದೇ ಜಲಾಶಯ ನಿರ್ಮಿಸಲಾಗಿಲ್ಲ. ನದಿ ತಟದಲ್ಲಿ ಎಲ್ಲಿಯೂ ಜನವಸತಿಯೂ ಇಲ್ಲ. ಪಶ್ಚಿಮಘಟ್ಟದಲ್ಲಿ ಉಗಮವಾಗುವ ಅಘನಾಶಿನಿ ತನ್ನೊಂದಿಗೆ ಸುಮಾರು 80 ಜಲಚರಗಳಿಗೆ ಹಾಗೂ 120 ಜಾತಿಯ ಹಕ್ಕಿಗಳಿಗೆ ಅಗತ್ಯವಿರುವ ನದಿಮುಖದ ಪೋಷಕಾಂಶಗನ್ನು … [Read more...] about ಅಘನಾಶಿನಿ ಅಳಿವೆಗೆ ಎದುರಾಗಿದೆ ದೊಡ್ಡ ಅಪಾಯ
ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೀಸಲಾತಿ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಆಶ್ರಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 126ನೇ ಜನ್ಮದಿನೋತ್ಸವ ಸಮಾರಂಭವನ್ನು ನಿವೃತ್ತ ಸಿಪಿಐ, ದಲಿತ ಮುಖಂಡ ಎನ್.ಆರ್.ಮುಕ್ರಿ ಉದ್ಘಾಟಿಸಿ ಮಾತನಾಡಿದರು
ಹೊನ್ನಾವರ:`ಬದುಕಿನಲ್ಲಿ ಸಹಿಸಲಾಗದ ಅಪಮಾನ, ನೋವುಗಳನ್ನು ಅನುಭವಿಸಿದರೂ ಡಾ. ಬಿ.ಆರ್. ಅಂಬೇಡ್ಕರ್ ಅವರು ಸಮಾಜಕ್ಕೆ ನೈತಿಕತೆಯ ಶಿಕ್ಷಣ ಕೊಟ್ಟು ಅಜರಾಮರರಾಗಿದ್ದಾರೆ' ಎಂದು ನಿವೃತ್ತ ಸಿಪಿಐ, ದಲಿತ ಮುಖಂಡ ಎನ್.ಆರ್.ಮುಕ್ರಿ ಹೇಳಿದರು. ಪಟ್ಟಣದ ಸೋಶಿಯಲ್ ಕ್ಲಬ್ ಸಭಾಭವನದಲ್ಲಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೀಸಲಾತಿ ರಕ್ಷಣಾ ವೇದಿಕೆ ಜಿಲ್ಲಾ ಘಟಕ ಆಶ್ರಯದಲ್ಲಿ ಶುಕ್ರವಾರ ನಡೆದ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 126ನೇ … [Read more...] about ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೀಸಲಾತಿ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಆಶ್ರಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 126ನೇ ಜನ್ಮದಿನೋತ್ಸವ ಸಮಾರಂಭವನ್ನು ನಿವೃತ್ತ ಸಿಪಿಐ, ದಲಿತ ಮುಖಂಡ ಎನ್.ಆರ್.ಮುಕ್ರಿ ಉದ್ಘಾಟಿಸಿ ಮಾತನಾಡಿದರು