ಹೊನ್ನಾವರ . ಜಿಲ್ಲಾಡಳಿತ ಉತ್ತರ ಕನ್ನಡ, ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಾರವಾರ, ತಾಲೂಕಾ ಆಡಳಿತ ತಾಲೂಕಾ ಪಂಚಾಯತ ಹೊನ್ನಾವರ ಇವರ ಸಂಯುಕ್ತ ಆಶ್ರಯದಲ್ಲಿ ಹೊನ್ನಾವರ ಪಟ್ಟಣ ಪಂಚಾಯತದಿಂದ ಜಾಥಾವನ್ನು ಏರ್ಪಡಿಸಲಾಯಿತು. ಪಟ್ಟಣ ಪಂಚಾಯತ ಅಧ್ಯಕ್ಷರು, ತಹಶೀಲ್ದಾರರು, ಕಾರ್ಯನಿರ್ವಾಹಣಾಧಿಕಾರಿಗಳು, ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಾಥಾಕ್ಕೆ ಚಾಲನೆ ನೀಡಿದರು. … [Read more...] about ‘’ವಿಕಲಚೇತನರ ನಡೆ, ಮತದಾನ ಕೇಂದ್ರದ ಕಡೆ, ಹಾಗೂ ಎಲ್ಲರನ್ನೊಳಗೊಂಡ ಚುನಾವಣೆ (ಮತದಾನ) ಜಾಥಾ’’
ಜಾಥಾ
ಮಲೇರಿಯಾ ಮಾಸಾಚಾರಣೆ ಅಂಗವಾಗಿ ಬುಧವಾರ ಕಾರವಾರದಲ್ಲಿ ಜಾಗೃತಿ ಜಾಥಾ ಮೆರವಣಿಗೆ
ಕಾರವಾರ:ಮಲೇರಿಯಾ ಮಾಸಾಚಾರಣೆ ಅಂಗವಾಗಿ ಬುಧವಾರ ಕಾರವಾರದಲ್ಲಿ ಆಯೋಜಿಸಲಾಗಿದ್ದ ಜಾಗೃತಿ ಜಾಥಾ ಮೆರವಣಿಗೆಗೆ ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸರಕಾರಿ ಜಿ.ಎನ್.ಎಮ್ ನರ್ಸಿಂಗ್ ಕಾಲೇಜು, ಆಝಾದ ಯೂತ್ ಕ್ಲಬ್, ಕೆ.ಡಿ.ಸಿ.ಸಿ ಸಂಸ್ಥೆ, ಬಾಪೂಜಿ ನರ್ಸಿಂಗ್ ವಿದ್ಯಾಲಯ ಮತ್ತು … [Read more...] about ಮಲೇರಿಯಾ ಮಾಸಾಚಾರಣೆ ಅಂಗವಾಗಿ ಬುಧವಾರ ಕಾರವಾರದಲ್ಲಿ ಜಾಗೃತಿ ಜಾಥಾ ಮೆರವಣಿಗೆ
ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಬುಧವಾರ ಕಾರವಾರದಲ್ಲಿ ಜಾಗೃತಿ ಜಾಥಾ
ಕಾರವಾರ:ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಬುಧವಾರ ಕಾರವಾರದಲ್ಲಿ ಆಯೋಜಿಸಲಾಗಿದ್ದ ಜಾಗೃತಿ ಜಾಥಾ ಮೆರವಣಿಗೆಯನ್ನು ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸರಕಾರಿ ಜಿ.ಎನ್.ಎಮ್ ನರ್ಸಿಂಗ್ ಕಾಲೇಜು, ಆಝಾದ ಯೂತ್ ಕ್ಲಬ್, ಕೆ.ಡಿ.ಸಿ.ಸಿ ಸಂಸ್ಥೆ, ಬಾಪೂಜಿ ನರ್ಸಿಂಗ್ ವಿದ್ಯಾಲಯ ಮತ್ತು ಜನವಿಕಾಸ ಸೇವಾ ಸಂಸ್ಥೆ ಇವರ ಸಂಯುಕ್ತ … [Read more...] about ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಬುಧವಾರ ಕಾರವಾರದಲ್ಲಿ ಜಾಗೃತಿ ಜಾಥಾ
ವಿಶ್ವ ಡೆಂಗ್ಯೂ ದಿನಾಚರಣೆ ಅಂಗವಾಗಿ ನಡೆದ ಜಾಥಾ
ಕಾರವಾರ: ವಿಶ್ವ ಡೆಂಗ್ಯೂ ದಿನಾಚರಣೆಯ ನಿಮಿತ್ತ ಮಂಗಳವಾರ ಜಿಲ್ಲಾಧಿಕಾರಿಗಳ ಕಛೇರಿ ಆವರಣದಿಂದ ನಡೆದ ಜಾಥಾಗೆ ಅಪರ ಜಿಲ್ಲಾಧಿಕಾರಿ ಎಚ್. ಪ್ರಸನ್ನ ಚಾಲನೆ ನೀಡಿದರು. " ಇಂಡಿಯಾ ಫೈಟ್ಸ್ ಡೆಂಗ್ಯೂ " ಎಂಬ ಘೋಷ ವಾಕ್ಯಯೊಂದಿಗೆ ಜಾಥಾ ಮೇರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣದಲ್ಲಿ ಮುಕ್ತಾಯಗೊಂಡಿತು. ಜಾಥಾದಲ್ಲಿ ಮೆರವಣಿಗೆಯಲ್ಲಿ ನರ್ಸಿಂಗ್ ವಿದ್ಯಾಥಿಗಳು 'ಸಣ್ಣ ಕೀಟ್ ಬಾರಿ ಅಪಾಯ' ಡೆಂಗಿ … [Read more...] about ವಿಶ್ವ ಡೆಂಗ್ಯೂ ದಿನಾಚರಣೆ ಅಂಗವಾಗಿ ನಡೆದ ಜಾಥಾ