ಹಳಿಯಾಳ: ರೈತ ಬಾಂಧವರು ಕೃಷಿಯ ಜೊತೆಗೆ ಹೈನುಗಾರಿಕೆಯನ್ನು ಮಾಡಿ ತಮ್ಮ ಆರ್ಥಿಕಮಟ್ಟವನ್ನು ಸುಧಾರಿಸಿಕೊಂಡು ಹೋಗಬಹುದು. ಸಣ್ಣ ರೈತರು ಕೃಷಿ ಚಟುವಟಿಕೆಗಳಿಗೆ ಹೆಚ್ಚು ಯಂತ್ರೋಪಕರಣಗಳನ್ನು ಬಳಸದೇ ಜಾನುವಾರುಗಳನ್ನು ಬಳಸಿ ಕೃಷಿ ಮಾಡಿದ್ದಲ್ಲಿ ಹೆಚ್ಚು ಅನುಕೂಲಕರವಾಗಲಿದೆ ಎಂದು ಕಾವಲವಾಡ ಜಿಲ್ಲಾ ಪಂಚಾಯತ ಸದಸ್ಯೆ ಲಕ್ಷ್ಮೀ ಸುಭಾಷ ಕೊರ್ವೇಕರ ಹೇಳಿದರು. ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ, ಜಿಲ್ಲಾ ಪಂಚಾಯತ ಉತ್ತರ ಕನ್ನಡ, ತಾಲೂಕ ಪಂಚಾಯತ ಹಳಿಯಾಳ, ತಾಲೂಕಾ … [Read more...] about ಹಳಿಯಾಳದ ದೊಡಕೊಪ್ಪ ಗ್ರಾಮದಲ್ಲಿ ನಡೆದ ಜಾನುವಾರು ಪ್ರದರ್ಶನ ಮತ್ತು ಚಿಕಿತ್ಸಾ ಶಿಬಿರ
ಜಾನುವಾರು ಪ್ರದರ್ಶನ
ಕರಾವಳಿ ಉತ್ಸವದ ಅಂಗವಾಗಿ ಸಾರ್ವಜನಿಕರಲ್ಲಿ ಏಡ್ಸ್ ಬಗ್ಗೆ ಜನ ಜಾಗೃತಿ ಹಾಗೂ ರಕ್ತದಾನದ ಅರಿವು ಮೂಡಿಸಲು ಪಟ್ಟಣದಲ್ಲಿ ನಡೆದ ಸೈಕಲ್ ಜಾಥಾ
ಹಳಿಯಾಳ: ಸಾರ್ವಜನಿಕರಲ್ಲಿ ಏಡ್ಸ್ ಬಗ್ಗೆ ಜನ ಜಾಗೃತಿ ಹಾಗೂ ರಕ್ತದಾನದ ಅರಿವು ಮೂಡಿಸಲು ತಾಲೂಕಾಡಳಿತ, ವಿವಿಧ ಇಲಾಖೆಗಳು, ಸಂಘ-ಸಂಸ್ಥೆ, ಶಾಲಾ ವಿದ್ಯಾರ್ಥಿಗಳಿಂದ ಪಟ್ಟಣದಲ್ಲಿ “ಸೈಕಲ್ ಜಾಥಾ ನಡೆಸಲಾಯಿತು ಜಾಥಾಕ್ಕೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೆಕರ ಚಾಲನೆ ನೀಡಿದರು. ಕರಾವಳಿ ಉತ್ಸವದ ಅಂಗವಾಗಿ ಈ ಕಾರ್ಯಕ್ರಮಗಳು ನಡೆಯುತ್ತಿದ್ದು ಪಟ್ಟಣದ ತಹಶೀಲ್ದಾರ ಕಛೇರಿ ಆವರಣದಲ್ಲಿ ಪ್ರಾರಂಭವಾದ ಸೈಕಲ್ ಜಾಥಾ ನಗರದ ಪೇಟೆ ಬೀದಿ ಮುಖಾಂತರ ತಿಲಕ ರಸ್ತೆ, ಸಂಗೋಳ್ಳಿ … [Read more...] about ಕರಾವಳಿ ಉತ್ಸವದ ಅಂಗವಾಗಿ ಸಾರ್ವಜನಿಕರಲ್ಲಿ ಏಡ್ಸ್ ಬಗ್ಗೆ ಜನ ಜಾಗೃತಿ ಹಾಗೂ ರಕ್ತದಾನದ ಅರಿವು ಮೂಡಿಸಲು ಪಟ್ಟಣದಲ್ಲಿ ನಡೆದ ಸೈಕಲ್ ಜಾಥಾ