ಹಳಿಯಾಳ: ನ್ಯಾಯಮೂರ್ತಿ ಎಜೆ ಸದಾಶೀವ ಆಯೋಗದ ವರದಿಯನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ರಾಜ್ಯ ದಲಿತ ಸಂಘರ್ಷ ಸಮೀತಿ ಅಂಬೇಡ್ಕರ ಧ್ವನಿ(ಚಂದ್ರಕಾಂತ ಕಾದ್ರೋಳ್ಳಿ ಬಣ) ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಸದಾಶೀವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಅ.2ರಿಂದ ಆರಂಭಗೊಂಡಿರುವ ಹೋರಾಟ ಬೆಂಬಲಿಸಿ ಪಟ್ಟಣದಲ್ಲಿ ಸಂಘಟನೆ ನೇತೃತ್ವದಲ್ಲಿ ತಾಲೂಕಿನ ದಲಿತ ಮುಖಂಡರು, ಕಾರ್ಯಕರ್ತರು ಪ್ರತಿಭಟನಾ ಮೇರವಣಿಗೆ ಮೂಲಕ ಮಿನಿ … [Read more...] about ನ್ಯಾ.ಸದಾಶೀವ ವರದಿ ಜಾರಿಗೆ ರಾಜ್ಯ ದಲಿತ ಸಂಘರ್ಷ ಸಮೀತಿ ಅಂಬೇಡ್ಕರ್ ಧ್ವನಿ( ಚಂದ್ರಕಾಂತ ಕಾದ್ರೋಳ್ಳಿ ಬಣ) ಆಗ್ರಹ ರಾಜ್ಯ ಸರ್ಕಾರಕ್ಕೆ ಮನವಿ ರವಾನೆ