ಜೋಯಿಡಾ :- ಉತ್ತರ ಕನ್ನಡ ಜಿಲ್ಲೆ ಜೋಯಿಡಾ ತಾಲೂಕಿನ ಆಸು ಗ್ರಾಮಪಂಚಾಯತಿಯಲ್ಲಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಗ್ಯಾಸ ಸಿಲಿಂಡರ್ ಗಳನ್ನು ಮಾಜಿ ಶಾಸಕ ಸುನೀಲ್ ಹೆಗಡೆ ವಿತರಿಸಿದರು.ಕೇಂದ್ರ ಸರ್ಕಾರ ಬಡವರ, ದಿನ ದಲಿತರ ಪ್ರಗತಿಗಾಗಿ ಹಲವಾರು ಜನಪ್ರಿಯ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು ಉಜ್ವಲಾ ಯೋಜನೆ ಮೂಲಕ ಪ್ರತಿ ಮನೆಯಲ್ಲಿ ಗ್ಯಾಸ ಸಿಲಿಂಡರ್ ತಲುಪಿಸುವ ಮೂಲಕ ಉರುವಲು ಕಟ್ಟಿಗೆಯ ಸಮಸ್ಯೆಯನ್ನು ನಿವಾರಿಸಿ ಪರಿಸರ ಸಂರಕ್ಷಿಸುತ್ತಿದೆ ಎಂದು ಮಾಜಿ … [Read more...] about ಕೇಂದ್ರ ಸರ್ಕಾರ ಜನಪ್ರೀಯ ಬಡವರ ಪರ ಯೋಜನೆಗಳನ್ನು ಜಾರಿಗೊಳಿಸುತ್ತಿದೆ – ಮಾಜಿ ಶಾಸಕ ಸುನೀಲ್ ಹೆಗಡೆ
ಜಾರಿಗೊಳಿಸುತ್ತಿದೆ
ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸುತ್ತಿದೆ,ಆರ್.ವಿ.ದೇಶಪಾಂಡೆ
ಹಳಿಯಾಳ: ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಅಲ್ಲದೇ ಉಚಿತ ಪಠ್ಯ ಪುಸ್ತಕ, ಬಿಸಿ ಊಟ, ಸೈಕಲ್ ಸೇರಿದಂತೆ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತಿದ್ದು ಅವುಗಳ ಸದುಪಯೋಗ ಪಡೆಯಲು ಪಾಲಕರು ಮಕ್ಕಳಿಗೆ ಅರಿವು ಮೂಡಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಪಟ್ಟಣದ ಬಸವನಗಲ್ಲಿ ಹಾಗೂ ಗಾಂಧಿಕೇರಿಗಲ್ಲಿಯಲ್ಲಿ ನೂತನ ಅಂಗನವಾಡಿ ಕಟ್ಟಡದ ಉದ್ಘಾಟನೆಯನ್ನ ನೇರವೆರಿಸಿ … [Read more...] about ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸುತ್ತಿದೆ,ಆರ್.ವಿ.ದೇಶಪಾಂಡೆ