ಕಾರವಾರ:ಜಿಲ್ಲಾ ಹಿರಿಯ ನಾಗರಿಕ ಸಬಲೀಕರಣ ಮತ್ತು ವಿಕಲಚೇತನ ಇಲಾಖೆಯಿಂದ ವಿಕಲಚೇತನರಿಗೆ ನೀಡಲಾಗುವ ತ್ರೀಚಕ್ರ ವಾಹನವನ್ನು 25ಕ್ಕೂ ಹೆಚ್ಚು ಫಲಾನುಭವಿಗಳಿಗೆ ವಿತರಿಸಿದೆ. ಕನ್ನಡ ರಾಜ್ಯೋತ್ಸವದಂದು ವಿಕಲಚೇತನರಿಗೆ ದ್ವೀಚಕ್ರ ವಾಹನ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಕೀ ಕೊಟ್ಟು ಪೋಟೊ ತೆಗೆಸಿದ್ದ ಅಧಿಕಾರಿಗಳು ಬಳಿಕ ವಾಹನವನ್ನು ನೀಡಲು ಸತಾಯಿಸುತ್ತಿದ್ದರು. ಅಲ್ಲದೆ ಈ ಬಗ್ಗೆ ಅಧಿಕಾರಿಗಳನ್ನು ಕೇಳಿದರೆ ಹಾರಿಕೆ ಉತ್ತರ ನೀಡುತ್ತಾರೆ ಎಂದು ಮುಂಡಗೇರಿಯ … [Read more...] about ಜಿಲ್ಲಾಡಳಿತಕ್ಕೆ ದೂರು ನೀಡಿದ ನಂತರ ವಾಹನ ಪಡೆದ ಪಲಾನುಭವಿ
ಜಿಲ್ಲಾಡಳಿತಕ್ಕೆ
ನೌಕಾನೆಲೆ ನಿರಾಶ್ರಿತರನ್ನು ಖುಲ್ಲಾಪಡಿಸದಂತೆ ಆಗ್ರಹಿಸಿ ಮನವಿ
ಕಾರವಾರ:ಮುದಗಾ ಬಂದರಿನಲ್ಲಿ ಗೂಡಂಗಡಿ ನಿರ್ಮಿಸಿಕೊಂಡಿರುವ ನೌಕಾನೆಲೆ ನಿರಾಶ್ರಿತರನ್ನು ಖುಲ್ಲಾಪಡಿಸದಂತೆ ಆಗ್ರಹಿಸಿ ಸ್ಥಳೀಯ ಗೂಡಂಗಡಿಕಾರರು ಶಾಸಕ ಸತೀಶ್ ಸೈಲ್ ಹಾಗೂ ಜಿಲ್ಲಾಡಳಿತಕ್ಕೆ ಶುಕ್ರವಾರ ಮನವಿ ಸಲ್ಲಿಸಿದರು. ನಮ್ಮ ಬೇಡಿಕೆಯಂತೆ ಸರ್ಕಾರ ಮುದುಗಾದಲ್ಲಿ ಬಂದರು ನಿರ್ಮಿಸಿದೆ. ಆದರೆ ಬಂದರು ಹಿಂಭಾಗದಲ್ಲಿ ಗೂಡಂಗಡಿ ಮಾಡಿಕೊಂಡಿರುವವರಿಗೆ ಸೂಕ್ತ ವ್ಯವಸ್ಥೆ ಕೊಡಲಿಲ್ಲ. ಗೂಡಂಗಡಿಕಾರರಲ್ಲಿ ಅಂಗವಿಕಲರು, ಮಹಿಳೆಯರು ಇದ್ದು ಮಕ್ಕಳ ಶಿಕ್ಷಣ ಹಾಗೂ ಬದುಕಿಗಾಗಿ … [Read more...] about ನೌಕಾನೆಲೆ ನಿರಾಶ್ರಿತರನ್ನು ಖುಲ್ಲಾಪಡಿಸದಂತೆ ಆಗ್ರಹಿಸಿ ಮನವಿ
ಕಾನೂನು ಬಾಹಿರವಾಗಿ ಮರಳು ಸಂಗ್ರಹಣೆ
ಕಾರವಾರ: ಕುಮಟಾ ತಾಲೂಕಿನಲ್ಲಿ ಗುತ್ತಿಗೆದಾರರು ಕಾನೂನು ಬಾಹಿರವಾಗಿ ಮರಳು ಸಂಗ್ರಹಣೆ ಹಾಗೂ ಸಾಗಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಾರ್ವಜನಿಕರು ಜಿಲ್ಲಾಡಳಿತಕ್ಕೆ ದೂರು ನೀಡಿದ್ದಾರೆ. ಜಿಲ್ಲಾಧಿಕಾರಿಗಳಿಗೆ ಮಂಗಳವಾರ ಮನವಿ ಸಲ್ಲಿಸಿದ ಕುಮಟಾದ ಸಾರ್ವಜನಿಕರು ಕುಮಟಾ ತಾಲೂಕಿನಲ್ಲಿ 37 ಜನ ಗುತ್ತಿಗೆದಾರರಿಗೆ ಅಘನಾಶಿನಿ ನದಿಯಲ್ಲಿ ಮರಳುಗಾರಿಕೆ ನಡೆಸಲು ಗುತ್ತಿಗೆ ನೀಡಲಾಗಿದೆ. ಆದರೆ ಇವರಲ್ಲಿ ಯಾರೂ ಕೂಡ ಕಾನೂನಾತ್ಮಕವಾಗಿ ಮರಳು ಸಾಗಾಟ ನಡೆಸುತ್ತಿಲ್ಲ. ಸಂಬಂಧ … [Read more...] about ಕಾನೂನು ಬಾಹಿರವಾಗಿ ಮರಳು ಸಂಗ್ರಹಣೆ
ಖಾಸಗಿ ವಾಹಿನಿಯೊಂದರ ಕ್ಯಾಮೆರಾಮನ್ ಮೇಲೆ ಹಲ್ಲೆ ;ಜಿಲ್ಲಾಡಳಿತಕ್ಕೆ ಮನವಿ
ಕಾರವಾರ: ಚಿಕ್ಕಮಂಗಳೂರು ಜಿಲ್ಲೆಯಲ್ಲಿ ವರದಿಮಾಡಲು ತೆರಳಿದ್ದ ಖಾಸಗಿ ವಾಹಿನಿಯೊಂದರ ಕ್ಯಾಮೆರಾಮನ್ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಜಿಲ್ಲಾಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘದಿಂದ ಜಿಲ್ಲಾಡಳಿತಕ್ಕೆ ಶನಿವಾರ ಮನವಿ ಸಲ್ಲಿಸಲಾಯಿತು. ವಯೋವೃದ್ಧನೊಬ್ಬರನ್ನು ಸರಕಾರಿ ಆಸ್ಪತ್ರೆಯಿಂದ ಹೊರ ಹಾಕಿರುವ ಕುರಿತು ಸುದ್ದಿ ಮಾಡಲು ತೆರಳಿದ್ದ ಪ್ರಜಾ ಟಿವಿಯ ಚಿಕ್ಕಮಗಳೂರಿನ ಕ್ಯಾಮೆರಾಮನ್ ಭರತ್ ಎಂಬುವವರ ಮೇಲೆ ಅಲ್ಲಿನ ಜಿಲ್ಲಾ ಸರ್ಜನ್ ದೊಡ್ಡಮಲ್ಲಪ್ಪ ಎಂಬುವವರು … [Read more...] about ಖಾಸಗಿ ವಾಹಿನಿಯೊಂದರ ಕ್ಯಾಮೆರಾಮನ್ ಮೇಲೆ ಹಲ್ಲೆ ;ಜಿಲ್ಲಾಡಳಿತಕ್ಕೆ ಮನವಿ
ಮರಳು ಸಮಸ್ಯೆ ಬಗೆಹರಿಸುವಂತೆ ಬಿಜೆಪಿಗರ ಆಗ್ರಹ,ಜಿಲ್ಲಾಡಳಿತಕ್ಕೆ ಮನವಿ
ಕಾರವಾರ:ಜಿಲ್ಲೆಯಾದ್ಯಂತ ತಲೆದೂರಿರುವ ಮರಳು ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ಘಟಕದವರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಜಿಲ್ಲೆಯಲ್ಲಿ ಪರವಾನಿಗೆ ಸಿಕ್ಕರೂ ಮರಳು ಸಮಸ್ಯೆ ಬಗೆಹರಿದಿಲ್ಲ. ಎಲ್ಲಡೆ ದುಪ್ಪಟ್ಟು ಹಣಕ್ಕೆ ಮರಳನ್ನು ಮಾರಾಟ ಮಾಡಲಾಗುತ್ತಿದೆ. ಜನ ಸಾಮಾನ್ಯರ ಮನೆ ಕೆಲಸಕ್ಕೂ ಮರಳಿನ ಅಭಾವ ತಲೆ ದೂರಿದ್ದು, ಕೂಲಿ ಕಾರ್ಮಿಕರು ಉದ್ಯೋಗವಿಲ್ಲದೇ ಪರದಾಡುತ್ತಿದ್ದಾರೆ ಎಂದು ವಿವರಿಸಿದರು. ರಾಜ್ಯದಲ್ಲಿ ಸಚಿವರ ಪುತ್ರರೊಬ್ಬರು ಮರಳು ದಂದೆ ನಡೆಸುವವರಿಗೆ … [Read more...] about ಮರಳು ಸಮಸ್ಯೆ ಬಗೆಹರಿಸುವಂತೆ ಬಿಜೆಪಿಗರ ಆಗ್ರಹ,ಜಿಲ್ಲಾಡಳಿತಕ್ಕೆ ಮನವಿ