ಹೊನ್ನಾವರ;`ಮೂರು ತಿಂಗಳುಗಳ ಹಿಂದೆ ತಾಲೂಕಿನ ಮಾಗೋಡನಲ್ಲಿ ನಡೆದ ಶಾಲಾ ಬಾಲಕಿಗೆ ಚಾಕು ಇರಿತದ ಪ್ರಕರಣಕ್ಕೆ ಸಂಬಂಧಿ ಪೊಲೀಸರು ಅಮಾಯಕರನ್ನು ಬಲಿಪಶು ಮಾಡಲಾಗುತ್ತಿದೆ.ಗಣೇಶ ನಾಯ್ಕ ಮೇಲೆ ಹಾಕಿದ ಪೋಕ್ಸೋ ಪ್ರಕರಣವನ್ನು ಕೈ ಬಿಟ್ಟು ಅವನನ್ನು ಬಂಧನ ಮುಕ್ತಗೊಳಿಸಬೇಕು.ಪ್ರಕರಣದಲ್ಲಿ ಅರೋಪಿಗಳಾದ ಐ.ವಿ. ಹೆಗಡೆ ಹಾಗೂ ಗಿರೀಶ ಬಾಗಿಲ ವೈದ್ಯ ಹಾಗೂ 70ಕ್ಕೂ ಹೆಚ್ಚು ಜನರ ಮೇಲೆ ದಾಖಲಿಸಿದ ಪ್ರಕರಣವನ್ನು ಹಿಂತೆಗೆದುಕೊಳ್ಳಬೇಕು. 10 ದಿನದಲ್ಲಿ ಈ ಎಲ್ಲಾ ಬೇಡಿಕೆಗಳನ್ನು … [Read more...] about ಶಾಲಾ ಬಾಲಕಿಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರನ್ನು ಬಿಡುಗಡೆಗೊಳಿಸುವಂತೆ ಮಾಗೋಡದ ಮಹಿಳಾ ವಾಹಿನಿಯ ನೂರಾರು ಮಹಿಳೆಯರ ಆಗ್ರಹ
ಜಿಲ್ಲಾಡಳಿತ
ಹೊನ್ನಾವರ ಗಲಬೆ ಪ್ರಕರಣಕ್ಕೆ ಸಂಬಂಧಿಸಿ ವದಂತಿ ಹಬ್ಬಿಸುವವರ ವಿರುದ್ದ ದೂರು ನೀಡುವಂತೆ ಜಿಲ್ಲಾಡಳಿತ ಜನರಲ್ಲಿ ಮನವಿ
ಕಾರವಾರ: ಹೊನ್ನಾವರ ಗಲಬೆ ಪ್ರಕರಣಕ್ಕೆ ಸಂಬಂಧಿಸಿ ವದಂತಿ ಹಬ್ಬಿಸುವವರ ವಿರುದ್ದ ದೂರು ನೀಡುವಂತೆ ಜಿಲ್ಲಾಡಳಿತ ಜನರಲ್ಲಿ ಮನವಿ ಮಾಡಿದ್ದು, ದೂರು ದಾಖಲಿಸಲು ನೀಡಿದ ಪೊಲೀಸ್ ಕಂಟ್ರೋಲ್ ರೂಂ ಸಂಖ್ಯೆಯೇ ತಪ್ಪಾಗಿದೆ. ಜಿಲ್ಲಾಡಳಿತ ನೀಡಿದ ಪತ್ರಿಕಾ ಪ್ರಕಟಣೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವದಂತಿಗಳನ್ನು ಹಬ್ಬಿಸುವವರ ಸ್ಕ್ರೀನ್ ರವಾನಿಸುವಂತೆ ಮನವಿ ಮಾಡಲಾಗಿತ್ತು. ಜಿಲ್ಲಾಧಿಕಾರಿ ಕಚೇರಿ ವಾಟ್ಸಪ್ ಸಂಖ್ಯೆ ಅಥವಾ ಪೊಲೀಸ್ ಇಲಾಖೆಯ ಕಂಟ್ರೋಲ್ ರೂಂ ಸಂಖ್ಯೆಗೆ ವಾಟ್ಸಪ್ … [Read more...] about ಹೊನ್ನಾವರ ಗಲಬೆ ಪ್ರಕರಣಕ್ಕೆ ಸಂಬಂಧಿಸಿ ವದಂತಿ ಹಬ್ಬಿಸುವವರ ವಿರುದ್ದ ದೂರು ನೀಡುವಂತೆ ಜಿಲ್ಲಾಡಳಿತ ಜನರಲ್ಲಿ ಮನವಿ
ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತ ಕೊಲೆ ಪ್ರಕರಣ,ನಡೆಯುತ್ತಿರುವ ಗಲಭೆಗಳಿಗೆ ನೇರವಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರೇ ಹೊಣೆ; ಬಿಜೆಪಿ ಮುಖಂಡ ಸುನೀಲ್ ಹೆಗಡೆ
ಹಳಿಯಾಳ: ಹೊನ್ನಾವರದ ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತ ಕೊಲೆ ಪ್ರಕರಣ ಹಾಗೂ ಅಲ್ಲಿ ನಡೆಯುತ್ತಿರುವ ಗಲಭೆಗಳಿಗೆ ನೇರವಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರೇ ಹೊಣೆಯಾಗಿದ್ದು ಘಟನೆಯ ನೈತಿಕ ಹೊಣೆಹೊತ್ತು ಸಚಿವ ದೇಶಪಾಂಡೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಮಾಜಿ ಶಾಸಕ ಹಾಗೂ ಬಿಜೆಪಿ ಮುಖಂಡ ಸುನೀಲ್ ಹೆಗಡೆ ಆಗ್ರಹಿಸಿದರು. ಪಟ್ಟಣದಲ್ಲಿ ಸೋಮವಾರ ಹಳಿಯಾಳ ಬಿಜೆಪಿಯವರು ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡುತ್ತಾ ಕೊಮು … [Read more...] about ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತ ಕೊಲೆ ಪ್ರಕರಣ,ನಡೆಯುತ್ತಿರುವ ಗಲಭೆಗಳಿಗೆ ನೇರವಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರೇ ಹೊಣೆ; ಬಿಜೆಪಿ ಮುಖಂಡ ಸುನೀಲ್ ಹೆಗಡೆ
ಜಯಂತಿ ಉತ್ಸವಗಳ ಮೆರವಣಿಗೆಯಲ್ಲಿ ಭಾಗವಹಿಸಲು ಕಲಾವಿದರರಿಗೆ ಅರ್ಜಿ ಆಹ್ವಾನ
ಕಾರವಾರ: 2017-18 ನೇ ಸಾಲಿನಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಪ್ರತಿ ವರ್ಷದಂತೆ ನಡೆಸುವ ಇಲಾಖಾ ಕಾರ್ಯಕ್ರಮಗಳ ಜಯಂತಿ ಉತ್ಸವಗಳ ಮೆರವಣಿಗೆಯಲ್ಲಿ ಭಾಗವಹಿಸಲು ಕಲಾವಿದರರಿಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾಡಳಿತ, ಹಾಗೂ ವಿವಿಧ ಇಲಾಖೆಗಳ ವತಿಯಿಂದ ಆಚರಿಸುವ ಜಯಂತಿ ಉತ್ಸವಳಿಗೆ ಮೆರವಣಿಗೆಯಲ್ಲಿ ಭಾಗವಹಿಸಲು ಜಿಲ್ಲೆಯಲ್ಲಿರುವ ವಿವಿಧ ಸಂಘಟಿತ ಹಾಗೂ ಅಸಂಘಟಿತ ಕಲಾವಿದರರಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೊನೆಯ ದಿನಾಂಕ ನವೆಂಬರ 20 ಸಂಜೆ 5 ರೊಳಗೆ … [Read more...] about ಜಯಂತಿ ಉತ್ಸವಗಳ ಮೆರವಣಿಗೆಯಲ್ಲಿ ಭಾಗವಹಿಸಲು ಕಲಾವಿದರರಿಗೆ ಅರ್ಜಿ ಆಹ್ವಾನ
ಅಕ್ಟೋಬರ್ 30 ರಂದು ಮಡಿವಾಳ ಸಮಾಜದವರಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
ಕಾರವಾರ:ಅಕ್ಟೋಬರ್ 30 ರಂದು ಮಡಿವಾಳ ಸಮಾಜದವರಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಯಲಿದೆ. ಮಡಿವಾಳ ಸಮಾಜದವರನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕು. ಸರಕಾರ ನೇಮಿಸಿದ ಡಾ. ಅನ್ನಪೂರ್ಣಮ್ಮ ತಂಡದ ವರದಿಯನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಕೆ ನಡೆಯಲಿದೆ. ದೇಶದ 18 ರಾಜ್ಯ ಹಾಗೂ 5 ಕೇಂದ್ರಾಡಳಿತ ಪ್ರದೇಶದಲ್ಲಿ ಮಡಿವಾಳ ಸಮಾಜದ ಕುಲ ಕಸುಬಿನ ಆಧಾರದ ಮೇಲೆ ಕೆಲಸ ಮಾಡುವ … [Read more...] about ಅಕ್ಟೋಬರ್ 30 ರಂದು ಮಡಿವಾಳ ಸಮಾಜದವರಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ