ಹೊನ್ನಾವರ: ತಾಲೂಕಿನ ಚಿಕ್ಕನಕೋಡ ಪಂಚಾಯತಿ ವ್ಯಾಪ್ತಿಯಲ್ಲಿ ಗುಂಡಬಾಳ ನದಿಪ್ರವಾಹ ಬಂದು ಸಾಕಷ್ಟು ಸಮಸ್ಯೆ ಉಂಟಾಗುತ್ತಿತ್ತು. ಈ ಹಿಂದೆ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳಿಗೆ ಈ ಭಾಗದ ಸಾರ್ವಜನಿಕರು ನಾಡದೋಣಿ ಇದ್ದಲ್ಲಿ ಪ್ರವಾಹ ಬಂದಾಗ ಕಾಳಜಿ ಕೇಂದ್ರ ಜೊತೆಗೆ ಸುರಕ್ಷಿತ ಸ್ಥಳಕ್ಕೆ ಹೋಗಲು ಸಾಧ್ಯ ಎಂದು ಮನವಿ ಮಾಡಿದ್ದರು.ಪಂಚಾಯತಿಯಿಂದ ಕ್ರೀಯಾಯೋಜನೆ ಮಾಡಲು ಆಗಲ್ಲೆ ಜಿಲ್ಲಾಧಿಕಾರಿಗಳು ತಿಳಿಸಿದ್ದರು. ಇದರಂತೆ ಪಂಚಾಯತಿ ಅನುದಾನದಲ್ಲಿ 4 ನಾಡದೋಣಿ … [Read more...] about ಚಿಕ್ಕನಕೋಡ ಪಂಚಾಯತಿ ವ್ಯಾಪ್ತಿಯಲ್ಲಿ ನೆರಹಾವಳಿ ಎದುರಿಸಲು 4 ನಾಡದೋಣಿ ಸಿದ್ದ
ಜಿಲ್ಲಾಧಿಕಾರಿಗಳಿಗೆ
ಪರ್ಯಾಯ ಅಟೋರಿಕ್ಷಾ ನಿಲ್ದಾಣ ಕಲ್ಪಿಸುವಂತೆ ಜಿಲ್ಲಾಧಿಕಾರಿಗಳಿಗೆ ಹೊನ್ನಾವರ ಆಟೋ ರಿಕ್ಷಾ ಯೂನಿಯನ್ ವತಿಯಿಂದ ಮನವಿ
ಹೊನ್ನಾವರ;ಚತುಷ್ಪಥ ಕಾಮಗಾರಿಯಿಂದಾಗಿ ಪಟ್ಟಣದಲ್ಲಿ ಈಗಿರುವ ರಿಕ್ಷಾ ನಿಲ್ದಾಣಗಳು ನೆಲೆಕಳೆದುಕೊಳ್ಳಲಿದ್ದು ಪರ್ಯಾಯ ರಿಕ್ಷಾ ನಿಲ್ದಾಣವನ್ನು ಕಲ್ಪಿಸುವಂತೆ ತಹಶೀಲ್ದಾರ ಮೂಲಕ ಜಿಲ್ಲಾಧಿಕಾರಿಗಳಿಗೆ ರಿಕ್ಷಾ ಚಾಲಕರು ಮಾಲಕರ ಸಂಘದ ಅಧ್ಯಕ್ಷ ಶಿವರಾಜ ಮೇಸ್ತ ನೇತ್ರತ್ವದಲ್ಲಿ ಮನವಿ ಸಲ್ಲಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಕಾಸರಕೋಡ ಹಿರೇಮಠ ಆಟೋ ನಿಲ್ದಾಣ, ಶರಾವತಿ ಸರ್ಕಲ್ ನಿಲ್ದಾಣ, ಕಾಮತ ಹೊಟೇಲ್ ಆಟೋರಿಕ್ಷಾ ನಿಲ್ದಾಣ, ಹೈವೇ ಆಟೋ ನಿಲ್ದಾಣ ಇದೆ … [Read more...] about ಪರ್ಯಾಯ ಅಟೋರಿಕ್ಷಾ ನಿಲ್ದಾಣ ಕಲ್ಪಿಸುವಂತೆ ಜಿಲ್ಲಾಧಿಕಾರಿಗಳಿಗೆ ಹೊನ್ನಾವರ ಆಟೋ ರಿಕ್ಷಾ ಯೂನಿಯನ್ ವತಿಯಿಂದ ಮನವಿ
ಶಸ್ತ್ರಚಿಕಿತ್ಸಾ ತಜ್ಞರನ್ನು ನೇಮಿಸುವಂತೆ ಪಟ್ಟಣದ ರಿಕ್ಷಾಚಾಲಕರ ಸಂಘ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ
ಹೊನ್ನಾವರ : ಸರಕಾರಿ ಆಸ್ಪತ್ರೆಗೆ ಶಸ್ತ್ರಚಿಕಿತ್ಸಾ ತಜ್ಞರನ್ನು ನೇಮಿಸುವಂತೆ ಪಟ್ಟಣದ ರಿಕ್ಷಾಚಾಲಕರ ಸಂಘ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಹೊನ್ನಾವರ ತಾಲೂಕಾ ಆಸ್ಪತ್ರೆ ಉತ್ತಮ ವೈದ್ಯರ ತಂಡದೊಂದಿಗೆ ಸುಸಜ್ಜಿತ ಆಸ್ಪತ್ರೆಯಾಗಿದೆ. ಆದರೆ ಕೆಲವೊಂದು ಗಂಭೀರ ನ್ಯೂನ್ಯತೆಗಳು ಎದ್ದು ಕಾಣುತ್ತಿದೆ. ಈ ಬಗ್ಗೆ ಕಳೆದ 2-3 ವರ್ಷಗಳಿಂದ ಮನವಿ ನೀಡಿದರೂ ಯಾವುದೇ ಸ್ಪಂಧನೆ ದೊರೆತಿಲ್ಲ. ತಾಲೂಕಿನ ಜನಸಂಖ್ಯೆ ಹೆಚ್ಚಾದಂತೆ ರೋಗಿಗಳ ಸಂಖ್ಯೆಯು … [Read more...] about ಶಸ್ತ್ರಚಿಕಿತ್ಸಾ ತಜ್ಞರನ್ನು ನೇಮಿಸುವಂತೆ ಪಟ್ಟಣದ ರಿಕ್ಷಾಚಾಲಕರ ಸಂಘ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ