ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್
ಕದಂಬೋತ್ಸವ; ಫೆ.8 ಕ್ಕೆ ಮ್ಯಾರಾಥಾನ್; ಡಿ.ಸಿ ಡಾ.ಹರೀಶಕುಮಾರ್
ಕಾರವಾರ ಫೆ.8 ರಂದು ಕದಂಬೋತ್ಸವ 2020′ ರ ಅಂಗವಾಗಿ ಮ್ಯಾರಾಥಾನ್ ಹಮ್ಮಿಕೊಳ್ಳಲು ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಸೂಚಿಸಿದರು.ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಪ್ರವಾಸಿ ಸ್ಥಳಗಳ ಅಭಿವೃದ್ಧಿ ಮತ್ತು ಸಂರಕ್ಷಣಾ ಸಮಿತಿಯ ಕಾರ್ಯಕಾರಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ವಿವಿಧ ಪ್ರವಾಸಿ ಸ್ಥಳಗಳಿಗೆ ಸ್ಥಳೀಯ ಹಾಗೂ ದೇಶ ವಿದೇಶಗಳ ಪ್ರವಾಸಿಗರನ್ನು ಸೆಳೆಯಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕಾಗಿದೆ. ಫೆಬ್ರುವರಿ … [Read more...] about ಕದಂಬೋತ್ಸವ; ಫೆ.8 ಕ್ಕೆ ಮ್ಯಾರಾಥಾನ್; ಡಿ.ಸಿ ಡಾ.ಹರೀಶಕುಮಾರ್