ಹಳಿಯಾಳ:-ತಮ್ಮ ಕುಟುಂಬದ ಹಾಗೂ ವಿ.ಆರ್.ದೇಶಪಾಂಡೆ ಮೇಮೋರಿಯಲ್ ಟ್ರಸ್ಟ್-ಆರ್ಸೆಟಿ ವಿರುದ್ದ ಸತ್ಯಕ್ಕೆ ದೂರವಾದ ಸುಳ್ಳು ಆರೋಪಗಳನ್ನು ಮಾಡಿ ಪತ್ರಿಕಾ ಹೇಳಿಕೆ ನೀಡಿರುವ ಹಳಿಯಾಳದ ಮಾಜಿ ಶಾಸಕ ಸುನೀಲ್ ಹೆಗಡೆ ಹಾಗೂ ಬಿಜೆಪಿ ಪಕ್ಷ ಜಿಲ್ಲಾ ವಕ್ತಾರ ಪ್ರಮೋದ ಹೆಗಡೆ ವಿರುದ್ದ ಕಾನೂನು ಕಾಯ್ದೆ ನೋಟಿಸ್(ಲಿಗಲ್ ನೋಟಿಸ್) ನೀಡಲಾಗಿದೆ ಎಂದು ಟ್ರಸ್ಟ್ನ ಆಡಳಿತ ಮಂಡಳಿ ಸದಸ್ಯ ಹಾಗೂ ಕೆಪಿಸಿಸಿ ಸದಸ್ಯ ಪ್ರಶಾಂತ ದೇಶಪಾಂಡೆ ಹೇಳಿದರು. ಗುರುವಾರ ಪಟ್ಟಣದ ತಮ್ಮ … [Read more...] about ಸತ್ಯಕ್ಕೆ ದೂರವಾದ ಸುಳ್ಳು ಆರೋಪ;ಶಾಸಕ ಸುನೀಲ್ ಹೆಗಡೆ ಹಾಗೂ ಬಿಜೆಪಿ ಪಕ್ಷ ಜಿಲ್ಲಾ ವಕ್ತಾರ ಪ್ರಮೋದ ಹೆಗಡೆ ವಿರುದ್ದ ಕಾನೂನು ಕಾಯ್ದೆ ನೋಟಿಸ್
ಜಿಲ್ಲಾಧಿಕಾರಿ
ನಿಷೇಧಾಜ್ಞೆ ಉಲ್ಲಂಘನೆ;ಪ್ರಕರಣ ದಾಖಲು
ಹಳಿಯಾಳ : ಜಿಲ್ಲಾಧಿಕಾರಿಯವರು ಹಳಿಯಾಳದಲ್ಲಿ ಆದೇಶಿಸಿರುವ 144 ಕಲಂ ನಿಷೇಧಾಜ್ಞೆಯನ್ನು ಉಲ್ಲಂಘಿಸಿದ್ದಕ್ಕಾಗಿ ನಿವೃತ್ತ ಎಸ್ಪಿ ಹಾಗೂ ಬಿಜೆಪಿ ಮುಖಂಡ ಜಿ.ಆರ್.ಪಾಟೀಲ್ ಹಾಗೂ ಇತರರ ಮೇಲೆ ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶುಕ್ರವಾರ ಸಾಯಂಕಾಲ ತಾಲೂಕಿನ ಬಿಕೆ ಹಳ್ಳಿ ಗ್ರಾಮದಲ್ಲಿ ಬಿಜೆಪಿ ಮುಖಂಡ ಹಾಗೂ ನಿವೃತ್ತ ಎಸ್ಪಿ ಆಗಿರುವ ಜಿ.ಆರ್.ಪಾಟೀಲ್ ಅವರು ಜಿಲ್ಲಾಧಿಕಾರಿ ಅವರ ಆದೇಶ ಉಲ್ಲಂಘಿಸಿ ಬಿಜೆಪಿಯ ಕಾರ್ಯಕರ್ತರು, ಮುಖಂಡರೊಂದಿಗೆ ಸಭೆ ಸೇರಿದ್ದರೆಂಬ … [Read more...] about ನಿಷೇಧಾಜ್ಞೆ ಉಲ್ಲಂಘನೆ;ಪ್ರಕರಣ ದಾಖಲು
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾರವಾರದ ಅರಗಾ, ಚಂಡಿಯಾ ಗ್ರಾಮಸ್ಥರಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ
ಕಾರವಾರ: ಭಾರತೀಯ ನೌಕಾನೆಲೆ ಯೋಜನೆಯಿಂದ ನಿರಾಶ್ರಿತರಾದವರಿಗೆ ಸರ್ಕಾರಿ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡಬೇಕು ಎಂದು ಆಗ್ರಹಿಸಿ ಚಂಡಿಯಾ, ಅರಗಾ, ಮುದಗಾ ಮೊದಲಾದ ಗ್ರಾಮದ ಜನ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸಿದರು. ಸೀಬರ್ಡ ಯೋಜನೆಯಲ್ಲಿ ಭೂಮಿ ಕಳೆದುಕೊಂಡವರಿಗೆ ಇನ್ನು ಭೂ ಪರಿಹಾರ ದೊರೆತಿಲ್ಲ. ಉದ್ಯೋಗದಲ್ಲಿಯೂ ಮೀಸಲಾತಿ ಸಿಕ್ಕಿಲ್ಲ. ಹಿಂದಿನಿಂದಲೂ ಮೀನುಗಾರಿಕೆ, ಕೃಷಿ, ಕೂಲಿಯನ್ನು ಮಾಡುತ್ತಿದ್ದ ಜನ ಆರ್ಥಿಕವಾಗಿ ಹಿಂದೂಳಿದಿದ್ದು ಇವರ … [Read more...] about ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾರವಾರದ ಅರಗಾ, ಚಂಡಿಯಾ ಗ್ರಾಮಸ್ಥರಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ
ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ದೂರದರ್ಶಿಯಾಗಿದ್ದ ಟಿಪ್ಪು ಸುಲ್ತಾನ್ ಜೀವನ ಅನುಕರಣೀಯ; ಜಿಲ್ಲಾಧಿಕಾರಿ ಎಸ್.ಎಸ್.ನಕುಲ
ಕಾರವಾರ: ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ದೂರದರ್ಶಿಯಾಗಿದ್ದ ಟಿಪ್ಪು ಸುಲ್ತಾನ್ ಜೀವನ ಅನುಕರಣೀಯ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ ಹೇಳಿದರು. ಜಿಲ್ಲಾ ರಂಗ ಮಂದಿರದಲ್ಲಿ ಶುಕ್ರವಾರ ನಡೆದ ಹಜರತ್ ಟಿಪ್ಪು ಸುಲ್ತಾನ್ ಜಯಂತೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ಟಿಪ್ಪು ಸುಲ್ತಾನ್ ಒಬ್ಬ ರಾಜನಾಗಿದ್ದರೂ ಸೈನಿಕರಂತೆ ಹೋರಾಡಿದ ವ್ಯಕ್ತಿ. ರಾಕೇಟ್ ತಂತ್ರಜ್ಞಾನವನ್ನು ಬಳಸಿಕೊಂಡು ಯುದ್ದ ಸಾರಿದ ಸೇನಾನಿ. ಭೂ ಕಂದಾಯ ಸುದಾರಣಾ ನೀತಿಯಲ್ಲಿಯೂ ಟಿಪ್ಪುವಿನ … [Read more...] about ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ದೂರದರ್ಶಿಯಾಗಿದ್ದ ಟಿಪ್ಪು ಸುಲ್ತಾನ್ ಜೀವನ ಅನುಕರಣೀಯ; ಜಿಲ್ಲಾಧಿಕಾರಿ ಎಸ್.ಎಸ್.ನಕುಲ
ನವೆಂಬರ್ 1ರಂದು ಸಂಭ್ರಮದಿಂದ ಆಚರಿಸಲು ಎಲ್ಲಾ ಕ್ರಮಗಳನ್ನು ಮಾಡಲಾಗುವುದು, ಎಸ್.ಎಸ್.ನಕುಲ್
ಕಾರವಾರ: ಕನ್ನಡ ರಾಜ್ಯೋತ್ಸವವನ್ನು ನವೆಂಬರ್ 1ರಂದು ಸಂಭ್ರಮದಿಂದ ಆಚರಿಸಲು ಎಲ್ಲಾ ಕ್ರಮಗಳನ್ನು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದರು. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ಪ್ರತಿ ವರ್ಷದಂತೆ ಈ ಬಾರಿಯೂ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಬೆಳಿಗ್ಗೆ 8ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಿಂದ ಕನ್ನಡಾಂಬೆಯ ಮೆರವಣಿಗೆ ಆರಂಭವಾಗಲಿದೆ. ಮೆರವಣಿಗೆಯಲ್ಲಿ ವೈವಿಧ್ಯಮಯ … [Read more...] about ನವೆಂಬರ್ 1ರಂದು ಸಂಭ್ರಮದಿಂದ ಆಚರಿಸಲು ಎಲ್ಲಾ ಕ್ರಮಗಳನ್ನು ಮಾಡಲಾಗುವುದು, ಎಸ್.ಎಸ್.ನಕುಲ್