ಭಟ್ಕಳ: ಮುರ್ಡೇಶ್ವರದಲ್ಲಿ ತೆರವು ಕಾರ್ಯಾಚರಣೆಯಿಂದ ನೆಲೆ ಕಳೆದು ಕೊಂಡ ಅಂಗಡಿಕಾರರಿಗೆ ಪುನರ್ವಸತಿ ಒದಗಿಸುವ ನಿಟ್ಟಿನಲ್ಲಿ ಮಂಗಳವಾರ ಶಾಸಕ ಮಂಕಾಳ ವೈದ್ಯ ಹಿರಿಯ ಅಧಿಕಾರಿಗಳೊಂದಿಗೆ 3 ತಾಸಿಗೂ ಹೆಚ್ಚು ಕಾಲ ಚರ್ಚೆ ನಡೆಸಿದರು.ಇದಕ್ಕೂ ಮೊದಲು ಭಟ್ಕಳದ ಉಪ ವಿಭಾಗಾಧಿಕಾರಿ ಎಂ. ಎನ್ ಮಂಜು ನಾಥ್, ಜಿಲ್ಲಾಧಿಕಾರಿಯ ಸೂಚನೆ ಮೇರೆಗೆ ವಿವಿಧ ಇಲಾಖೆಯ ಅಧಿಕಾರಿ ಗಳೊಂದಿಗೆ ಕಡಲತೀರಕ್ಕೆ ತೆರಳಿ ಅಂಗಡಿ ಗಳನ್ನು ತೆರೆಯಲು ಗುರುತು ಹಾಕುವ ಕಾರ್ಯ ಆರಂಭಿಸಿದರು. ಆದರೆ … [Read more...] about ನೆಲೆ ಕಳೆದುಕೊಂಡ ಅಂಗಡಿಕಾರರಿಗೆ ಪುನರ್ವಸತಿ ಒದಗಿಸಲು ಚರ್ಚೆ
ಜಿಲ್ಲಾಧಿಕಾರಿ
ಛಲ, ನಿಷ್ಠೆ ಮತ್ತು ನಿರಂತರ ಪರಿಶ್ರಮಕ್ಕೆ ರಾಜರ್ಷಿ ಭಗೀರಥ ಅನ್ವರ್ಥವಾಗಿದ್ದು,ಜಿಲ್ಲಾಧಿಕಾರಿ ಎಸ್.ಎಸ್.ನಕುಲ್
ಕಾರವಾರ: ಛಲ, ನಿಷ್ಠೆ ಮತ್ತು ನಿರಂತರ ಪರಿಶ್ರಮಕ್ಕೆ ರಾಜರ್ಷಿ ಭಗೀರಥ ಅನ್ವರ್ಥವಾಗಿದ್ದು, ಈ ಹಿನ್ನೆಲೆಯಲ್ಲಿಯೇ ಭಗೀರಥ ಪ್ರಯತ್ನ ಎಂಬ ನುಡಿ ಚಾಲ್ತಿಗೆ ಬಂದಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಮಂಗಳವಾರ ಜಿಲ್ಲಾ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಭಗೀರಥ ಜಯಂತಿ ಹಾಗೂ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ … [Read more...] about ಛಲ, ನಿಷ್ಠೆ ಮತ್ತು ನಿರಂತರ ಪರಿಶ್ರಮಕ್ಕೆ ರಾಜರ್ಷಿ ಭಗೀರಥ ಅನ್ವರ್ಥವಾಗಿದ್ದು,ಜಿಲ್ಲಾಧಿಕಾರಿ ಎಸ್.ಎಸ್.ನಕುಲ್
ನಗರ ಸಭೆಯ ಇತಿಹಾಸದಲ್ಲೆ ಭಾರಿ ಪ್ರಮಾಣದಲ್ಲಿ ಅತಿಕ್ರಮಣ,ಕಳಂಕ ತರುತ್ತಿರುವ ಸಾಳೊಂಕೆಯವರ ಆಡಳಿತ
ದಾಂಡೇಲಿ :ಜಿಲ್ಲೆಯ ಮೊದಲ ನಗರ ಸಭೆ ಎಂಬ ಶ್ರೇಯಸ್ಸನ್ನು ಹೊಂದಿರುವ ದಾಂಡೇಲಿ ನಗರ ಸಭೆ ಇತ್ತೀಚಿನ ವರ್ಷಗಳಲ್ಲಂತೂ ಹಲವಾರು ಎಡವಟ್ಟುಗಳ ಮೂಲಕ ನರಕ ಸಭೆಯಾಗಿ ಮಾರ್ಪಡುತ್ತಿರುವುದರ ಜೊತೆಗೆ ಸಚಿವ ದೇಶಪಾಂಡೆಯವರ ಹೆಸರಿಗೆ ಕಳಂಕ ತರುವ ನಿಟ್ಟಿನಲ್ಲಿ ಆಡಳಿತ ನಡೆಸುತ್ತಿರುವುದಕ್ಕೆ ನಗರದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.ಕಾನೂನನ್ನು ಪಾಲಿಸಬೇಕಾದ ನಗರ ಸಭೆ ಕಾನೂನುಗಳಿಗೆ ಕವಡೆ ಕಾಸಿನ ಕಿಮ್ಮತ್ತು ನೀಡದಿರುವುದೆ ಹಲವಾರು ಅದ್ವಾನಗಳಿಗೆ ಕಾರಣವಾಗಿದೆ. ಹಿರಿಯ … [Read more...] about ನಗರ ಸಭೆಯ ಇತಿಹಾಸದಲ್ಲೆ ಭಾರಿ ಪ್ರಮಾಣದಲ್ಲಿ ಅತಿಕ್ರಮಣ,ಕಳಂಕ ತರುತ್ತಿರುವ ಸಾಳೊಂಕೆಯವರ ಆಡಳಿತ
ಹೊನ್ನಾವರ ಪ.ಪಂ.ದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಪ.ಪಂ. ಕಚೇರಿ ಎದುರು ಸದಸ್ಯರು ಧರಣಿ ಕುಳಿತು ಪ್ರತಿಭಟನೆ ನಡೆಸಿದರು
ಹೊನ್ನಾವರ: ಇಲ್ಲಿಯ ಪಟ್ಟಣ ಪಂಚಾಯಿತಿಯಲ್ಲಿ ಅತಿ ಅಗತ್ಯವಾಗಿರುವ ಕಿರಿಯ ಆರೋಗ್ಯ ನಿರೀಕ್ಷರ ಹುದ್ದೆ ಹಾಗೂ ಇತರ ಸಿಬ್ಬಂದಿಗಳ ಹುದ್ದೆ ಕಳೆದ ಒಂದುವರೆ ವರ್ಷದಿಂದ ಖಾಲಿ ಇದ್ದರೂ ಭರ್ತಿ ಮಾಡದಿರುವುದನ್ನು ವಿರೋಧಿಸಿ ಪ.ಪಂ. ಸದಸ್ಯರು ಪ.ಪಂ. ಎದುರು ಧರಣಿ ಕುಳಿತು ಪ್ರತಿಭಟನೆ ನಡೆಸಿದರು. ಒಂದು ಒಪ್ಪತ್ತು ಧರಣಿ ನಡೆಸಿ ನಂತರ ತಹಸೀಲ್ದಾರರ ಮೂಲಕ ಜಿಲ್ಲಾಧಿಕಾರಿಯವರಿಗೆ ಹಾಗೂ ಸರಕಾರಕ್ಕೆ ಮನವಿ ಸಲ್ಲಿಸಿದರು. ಮನವಿ: ಹೊನ್ನಾವರ ಪ.ಪಂ. ಜನಸಂಖ್ಯೆ 2011 ಜನಗಣತಿ ಪ್ರಕಾರ … [Read more...] about ಹೊನ್ನಾವರ ಪ.ಪಂ.ದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಪ.ಪಂ. ಕಚೇರಿ ಎದುರು ಸದಸ್ಯರು ಧರಣಿ ಕುಳಿತು ಪ್ರತಿಭಟನೆ ನಡೆಸಿದರು