ಹೊನ್ನಾವರ -ತಾಲೂಕಿನಲ್ಲೆಯೇ ಪ್ರಪ್ರಥಮಬಾರಿಗೆ ಮಂಕಿ ಆಸ್ಪತ್ರೆಯ ಮಹಾಲೆ ಕಾಂಪ್ಲೇಕ್ಸನಲ್ಲಿ ಡಾ ಮಂಜುನಾಥ ಮಾಲೀಕತ್ವದ ಚಿರಾಯು ಹೆಲ್ತಕೇರ್ ಹೋಮಿಯೋಪತಿ ಚಿಕಿತ್ಸಾಲಯ ಉದ್ಗಾಟನಾ ಸಮಾರಂಭ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಕರ್ನಾಟಕ ಕ್ರಾಂತಿರಂಗದ ಜಿಲ್ಲಾಧ್ಯಕ್ಷ ಮಂಗಲದಾಸ ನಾಯ್ಕರವರು ಡಾ. ಮಂಜುನಾಥ ಹೊರರಾಜ್ಯದಲ್ಲಿ ಹೋಮಿಯೋಪತಿ ಶಿಕ್ಷಣ ಪಡೆದು ತಮ್ಮ ಹುಟ್ಟೂರಲ್ಲಿಯೇ ಜನರ ಸೇವೆಗೆ ಸಿದ್ದರಾಗಿದ್ದಾರೆ. ತಾಲೂಕಿನಲ್ಲಿಯೇ ಪ್ರಪಥಮವಾಗಿ ಮಂಕಿಯಂತಹ ಗ್ರಾಮೀಣ … [Read more...] about ಮಂಕಿಯಲ್ಲಿ ಚಿರಾಯು ಹೆಲ್ತಕೆರ ಉದ್ಘಾಟನೆ
ಜಿಲ್ಲಾಧ್ಯಕ್ಷ
ಸಚಿವ ಆರ್.ವಿ.ದೇಶಪಾಂಡೆಯವರ ಹಳಿಯಾಳದ ಮನೆ ಎದುರು ಪ್ರತಿಭಟನೆ
ಹಳಿಯಾಳ :- ಅಸಂವಿಧಾನಿಕ, ಅವಾಸ್ತವಿಕ, ಸುಳ್ಳು ಅಂಕಿ ಅಂಶಗಳಿಂದ ಕೂಡಿರುವ, ಪ್ರಜಾಸತ್ತಾತ್ಮಕವಾಗಿ ಚರ್ಚೆಯೇ ಆಗದೆ ಇರುವ ಹಾಗೂ ಏಕಪಕ್ಷೀಯವಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುತ್ತಿರುವ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಕೂಡಲೇ ಕೈಬಿಡಬೇಕೆಂದು ಆಗ್ರಹಿಸಿ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟ ಜಿಲ್ಲಾ ಸಮೀತಿಯ ನೇತೃತ್ವದಲ್ಲಿ ವಿವಿಧ ದಲಿತ ಸಂಘಟನೆಗಳು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆಯವರ ಹಳಿಯಾಳದ ಮನೆ ಎದುರು ಪ್ರತಿಭಟನೆ … [Read more...] about ಸಚಿವ ಆರ್.ವಿ.ದೇಶಪಾಂಡೆಯವರ ಹಳಿಯಾಳದ ಮನೆ ಎದುರು ಪ್ರತಿಭಟನೆ
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮದಿನದ ನಿಮಿತ್ತ;ರೋಗಿಗಳಿಗೆ ಹಣ್ಣುಹಂಪಲು ವಿತರಣೆ
ಹೊನ್ನಾವರ: ಭಾರತೀಯ ಜನತಾಪಕ್ಷದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮದಿನದ ನಿಮಿತ್ತ ತಾಲೂಕ ಸರ್ಕಾರಿ ಆಸ್ಪತ್ರೆಗೆ ತಾಲೂಕ ಬಿಜೆಪಿ ಕಾರ್ಯಕರ್ತರು ತೆರಳಿ ರೋಗಿಗಳಿಗೆ ಹಣ್ಣುಹಂಪಲು ವಿತರಿಸಿದರು. ಈ ಸಂದರ್ಭದಲ್ಲಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಎಂ.ಜಿ. ನಾಯ್ಕ ಮಾತನಾಡಿ ವಾಜಪೇಯಿಯವರು ದೇಶದ ಪ್ರಧಾನಿಯಾಗಿದ್ದಾಗ 1999ರಲ್ಲಿ ಭಾರತ-ಪಾಕಿಸ್ತಾನ ಯುದ್ದದ ಸಮಯದಲ್ಲಿ ತಮ್ಮ ಜೀವದ ಹಂಗನ್ನು ಲೆಕ್ಕಿಸದೆ ರಣಾಂಗಣಕ್ಕೆ ತೆರಳಿ ದೇಶದ ಸೈನಿಕರಿಗೆ ಆತ್ಮಸೈರ್ಯ ತುಂಬಿ … [Read more...] about ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮದಿನದ ನಿಮಿತ್ತ;ರೋಗಿಗಳಿಗೆ ಹಣ್ಣುಹಂಪಲು ವಿತರಣೆ
ವಾಲಿಬಾಲ್ ಪಂದ್ಯಾವಳಿ; ಅನುದಾನ ದುರುಪಯೋಗ
ಕಾರವಾರ: ವಾಲಿಬಾಲ್ ಪಂದ್ಯಾವಳಿ ನಡೆಸುವದಾಗಿ ತಿಳಿಸಿ ನಗರಸಭೆ ಅನುದಾನವನ್ನು ದುರುಪಯೋಗ ಪಡಿಸಿಕೊಂಡಿರುವ ಆರೋಪ ಮಕ್ಕಳ ಪಕ್ಷದ ಜಿಲ್ಲಾಧ್ಯಕ್ಷ ರಾಘು ನಾಯ್ಕ ವಿರುದ್ದ ಕೇಳಿ ಬಂದಿದೆ. ಈ ಬಗ್ಗೆ ನಗರಸಭೆ ಸದಸ್ಯರೇ ಲಿಖಿತವಾಗಿ ದೂರಿದ್ದಾರೆ. ವಾಲಿಬಾಲ್ ಪಂದ್ಯಾವಳಿ ನಡೆಸುವದಾಗಿ ತಿಳಿಸಿ ನಗರಸಭೆಯ ಕಾಯ್ದಿರಿಸಿದ ಹಣ ಪಡೆದ ರಾಘು ನಾಯ್ಕ ಅದನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ. ನಗರಸಭೆಯ 25 ಸಾವಿರ ರೂ ಹಣವನ್ನು ರಾಘು ನಾಯ್ಕ ಬಳಸಿಕೊಂಡಿದ್ದು, ಈ ಬಗ್ಗೆ ನೋಟಿಸ್ನ್ನು … [Read more...] about ವಾಲಿಬಾಲ್ ಪಂದ್ಯಾವಳಿ; ಅನುದಾನ ದುರುಪಯೋಗ
ನಗರಸಭಾ ಸದಸ್ಯನೋರ್ವನಿಗೆ ಹಲ್ಲೆ;ಮಕ್ಕಳ ಪಕ್ಷದ ಜಿಲ್ಲಾಧ್ಯಕ್ಷ ರಾಘು ನಾಯ್ಕನ ಬಂಧನ
ಕಾರವಾರ:ನಗರಸಭಾ ಸದಸ್ಯನೋರ್ವನಿಗೆ ಹಲ್ಲೆ ನಡೆಸಿ ಬಂಧನಕ್ಕೊಳಗಾಗಿದ್ದ ಮಕ್ಕಳ ಪಕ್ಷದ ಜಿಲ್ಲಾಧ್ಯಕ್ಷ ರಾಘು ನಾಯ್ಕನ್ನು ಸೋಮವಾರ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ. ಸರಕಾರಿ ಕಾಲೇಜು ಬಳಿ ಭಾನುವಾರ ರಾತ್ರಿ ನಡೆದ ಜಗಳದಲ್ಲಿ ಕಾರವಾರ ನಗರಸಭೆ ಸದಸ್ಯ ರತ್ನಾಕರ ನಾಯ್ಕ ಮೇಲೆ ರಾಘು ನಾಯ್ಕ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವುದರ ಬಗ್ಗೆ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅದರಂತೆ ಸೋಮವಾರ ಬೆಳಿಗ್ಗೆಯೇ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ನ್ಯಾಯಾಲಯದ ಮುಂದೆ … [Read more...] about ನಗರಸಭಾ ಸದಸ್ಯನೋರ್ವನಿಗೆ ಹಲ್ಲೆ;ಮಕ್ಕಳ ಪಕ್ಷದ ಜಿಲ್ಲಾಧ್ಯಕ್ಷ ರಾಘು ನಾಯ್ಕನ ಬಂಧನ