ಕಾರವಾರ: ಜಿಲ್ಲಾಸ್ಪತ್ರೆಯಲ್ಲಿ ಭಾರತೀಯ ರೆಡ್ಕ್ರಾಸ್ ಸಂಸ್ಥೆ ವತಿಯಿಂದ ರಕ್ತದಾನ ಶಿಬಿರ ನಡೆಯಿತು. ಜಿಲ್ಲಾಸ್ಪತ್ರೆ ವೈದ್ಯಾಧಿಕಾರಿ ಡಾ. ವಿಶ್ವನಾಥ್ ರೆಡ್ಡಿ ಕಾರ್ಯಕ್ರಮ ಉದ್ಘಾಟಿಸಿದರು. ಡಾ: ಕೀರ್ತಿ ನಾಯಕ ರಕ್ತದಾನದ ಮಹತ್ವದ ಕುರಿತು ಮಾತನಾಡಿದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಅಧ್ಯಕ್ಷ ವಿ. ಎಮ್. ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ರೆಡ್ಕ್ರಾಸ್ ಉಪಾಧ್ಯಕ್ಷ ಅಜಯ ಸಾವಕಾರ, ಪ್ರಮುಖರಾದ ಅನಮೀಲ ರೇವಣಕರ್, ಮಾಧವ ನಾಯಕ ಇತರರು ಇದ್ದರು. ಆರೋಗ್ಯ … [Read more...] about ರೆಡ್ಕ್ರಾಸ್ ಸಂಸ್ಥೆ ವತಿಯಿಂದ ರಕ್ತದಾನ ಶಿಬಿರ
ಜಿಲ್ಲಾಸ್ಪತ್ರೆ
ಜಿಲ್ಲಾಸ್ಪತ್ರೆಯಲ್ಲಿನ ವೈದ್ಯರ ಕೊರತೆ ಹಾಗೂ ನಿರ್ಲಕ್ಷ್ಯ ಖಂಡಿಸಿ ;ಪ್ರತಿಭಟನೆ
ಕಾರವಾರ:ಜಿಲ್ಲಾಸ್ಪತ್ರೆಯಲ್ಲಿನ ವೈದ್ಯರ ಕೊರತೆ ಹಾಗೂ ನಿರ್ಲಕ್ಷ್ಯ ಖಂಡಿಸಿ ಶುಕ್ರವಾರ ರೋಗಿಗಳು ಪ್ರತಿಭಟಿಸಿದರು. ಶುಕ್ರವಾರ ಬೆಳಿಗ್ಗೆ ಆಸ್ಪತ್ರೆಗೆ ಆಗಮಿಸಿದ್ದ ಕೆಲ ರೋಗಿಗಳು ವೈದ್ಯರು ಸಿಗುತ್ತಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು. ತೀವ್ರ ನೋವಿನಿಂದ ಬಳಲುತ್ತಿದ್ದ ರೋಗಿಯೊಬ್ಬರನ್ನು ತುರ್ತು ಚಿಕಿತ್ಸಾ ಘಟಕಕ್ಕೆ ದಾಖಲು ಮಾಡಲು ತೆರಳಿದಾಗ ಅಲ್ಲಿ ವೈದ್ಯರಿಲ್ಲದಿರುವರಿಂದ ರೋಗಿ ಪರದಾಡುವಂತಾಯಿತು. ವೈದ್ಯರ ಲಭ್ಯತೆ ಇಲ್ಲದಿರುವ ಕುರಿತು ಸಹಾಯವಾಣಿಗೆ … [Read more...] about ಜಿಲ್ಲಾಸ್ಪತ್ರೆಯಲ್ಲಿನ ವೈದ್ಯರ ಕೊರತೆ ಹಾಗೂ ನಿರ್ಲಕ್ಷ್ಯ ಖಂಡಿಸಿ ;ಪ್ರತಿಭಟನೆ
ವೈದ್ಯಕೀಯ ವಿದ್ಯಾರ್ಥಿಗಳ ಅಧ್ಯಯನಕ್ಕೆ,ದೇಹದಾನ
ಕಾರವಾರ:ಸಾವಿನ ನಂತರವೂ ತಮ್ಮ ಸೇವೆ ಸಲ್ಲಿಕೆಗಾಗಿ ನಿವೃತ್ತ ಅಧಿಕಾರಿಯೊಬ್ಬರು ಪತ್ನಿಯೊಂದಿಗೆ ದೇಹದಾನ ನೊಂದಣಿ ಮಾಡಿಸಿದ್ದಾರೆ. ವಿದ್ಯಾರ್ಥಿಗಳ ಶಿಕ್ಷಣಕ್ಕೆ ಒತ್ತು ನೀಡುವ ಸಲುವಾಗಿ ಮರಣಾ ನಂತರ ದೇಹದಾನ ನಡೆಸುವದಾಗಿ ಅವರ್ಸಾದ ಕಮಲಾಕರ ನಾಯಕ (75) ಹಾಗೂ ಸೌಭಾಗ್ಯ (56) ದಂಪತಿಗಳು ಹೇಳಿದ್ದು, ಜಿಲ್ಲಾ ವೈದ್ಯಕೀಯ ವಿಜ್ಞಾನ ಶಿಕ್ಷಣ ಸಂಸ್ಥೆ ತಮ್ಮ ದೇಹವನ್ನು ಒಪ್ಪಿಸುವದಾಗಿ ತಿಳಿಸಿದ್ದಾರೆ. ನಿವೃತ್ತ ಬಂದರು ಉಪ ಸಂರಕ್ಷಣಾಧಿಕಾರಿಯಾಗಿರುವ ಕಮಲಾಕರ ನಾಯಕ … [Read more...] about ವೈದ್ಯಕೀಯ ವಿದ್ಯಾರ್ಥಿಗಳ ಅಧ್ಯಯನಕ್ಕೆ,ದೇಹದಾನ