ಹಳಿಯಾಳ: ಹೊನ್ನಾವರದ ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತ ಕೊಲೆ ಪ್ರಕರಣ ಹಾಗೂ ಅಲ್ಲಿ ನಡೆಯುತ್ತಿರುವ ಗಲಭೆಗಳಿಗೆ ನೇರವಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರೇ ಹೊಣೆಯಾಗಿದ್ದು ಘಟನೆಯ ನೈತಿಕ ಹೊಣೆಹೊತ್ತು ಸಚಿವ ದೇಶಪಾಂಡೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಮಾಜಿ ಶಾಸಕ ಹಾಗೂ ಬಿಜೆಪಿ ಮುಖಂಡ ಸುನೀಲ್ ಹೆಗಡೆ ಆಗ್ರಹಿಸಿದರು. ಪಟ್ಟಣದಲ್ಲಿ ಸೋಮವಾರ ಹಳಿಯಾಳ ಬಿಜೆಪಿಯವರು ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡುತ್ತಾ ಕೊಮು … [Read more...] about ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತ ಕೊಲೆ ಪ್ರಕರಣ,ನಡೆಯುತ್ತಿರುವ ಗಲಭೆಗಳಿಗೆ ನೇರವಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರೇ ಹೊಣೆ; ಬಿಜೆಪಿ ಮುಖಂಡ ಸುನೀಲ್ ಹೆಗಡೆ
ಜಿಲ್ಲಾ ಉಸ್ತುವಾರಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕನ್ನಡ ಜಿಲ್ಲಾ ಪ್ರವಾಸ ;ರೂಪರೇಷೆಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ ದೇಶಪಾಂಡೆ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ
ಕಾರವಾರ:ಡಿಸೆಂಬರ್ 6 ಮತ್ತು 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಇದರ ರೂಪರೇಷೆಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ ದೇಶಪಾಂಡೆ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಉತ್ತರಕನ್ನಡ ಜಿಲ್ಲೆಯ ಭಟ್ಕಳ, ಕುಮಟಾ, ಕಾರವಾರ, ಶಿರಸಿ, ಮುಂಡಗೋಡ, ಹಳಿಯಾಳದಲ್ಲಿ ಮುಖ್ಯಮಂತ್ರಿಗಳು ಎರಡು ದಿನ ಪ್ರವಾಸ ಕೈಗೊಳ್ಳಲಿದ್ದು, ಜಿಲ್ಲೆಯಲ್ಲಿನ ಪ್ರಮುಖ ಕಾಮಗಾರಿಗಳ ಶಂಕು ಸ್ಥಾಪನೆ ಹಾಗೂ ಕಟ್ಟಡಗಳ ಉದ್ಘಾಟನೆ … [Read more...] about ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕನ್ನಡ ಜಿಲ್ಲಾ ಪ್ರವಾಸ ;ರೂಪರೇಷೆಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ ದೇಶಪಾಂಡೆ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ
ವೈನ್ ಮೇಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ
ಕಾರವಾರದ ಕಾಳಿ ಸಂಗಮ ಪ್ರದೇಶದ ರಿವರ್ ಗಾರ್ಡನ್ನಲ್ಲಿ ನಡೆಯುತ್ತಿರುವ ವೈನ್ ಮೇಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಶನಿವಾರ ಭೇಟಿ ನೀಡಿದರು. ನಂತರ ಮಾತನಾಡಿದ ಅವರು, ದ್ರಾಕ್ಷಾರಸ ಸೇವನೆ ಆರೋಗ್ಯಕ್ಕೆ ಒಳ್ಳೆಯದು. ನಿಯಮಿತವಾಗಿ ದ್ರಾಕ್ಷಾರಸ ಸೇವನೆ ಮಾಡುವದರಿಂದ ಯಾವದೇ ಅಪಾಯವಿಲ್ಲ. ಎಂದು ಹೇಳಿದರು. ವಿವಿಧ ಗಣ್ಯರು ಹಾಜರಿದ್ದರು. … [Read more...] about ವೈನ್ ಮೇಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೀಶ್ ಮೌದ್ಗಿಲ್ರಿಂದ ಜಿಲ್ಲಾ ಪ್ರಗತಿ ಪರಿಶೀಲನೆ
ಕಾರವಾರ: ಮಾತೃಪೂರ್ಣ ಯೋಜನೆ ಅನುಷ್ಠಾನ ನಿಯಮ ಸರಳೀಕರಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೀಷ್ ಮೌದ್ಗಿಲ್ ಜಿಲ್ಲಾಡಳಿತಕ್ಕೆ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಮಾತೃಪೂರ್ಣ ಯೋಜನೆ ಅನುಷ್ಠಾನ ನಿಯಮಗಳು ಉತ್ತರ ಕನ್ನಡ ಜಿಲ್ಲೆಯಲ್ಲಿ ಸರಳಗೊಳಿಸುವ ಅಗತ್ಯವಿದೆ. ಇದು ರಾಜ್ಯ ಸರ್ಕಾರದ ಹಂತದಲ್ಲೇ ಆಗಬೇಕಿರುವುದರಿಂದ ಸರ್ಕಾರಕ್ಕೆ ಪ್ರಸ್ತಾವನೆ … [Read more...] about ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೀಶ್ ಮೌದ್ಗಿಲ್ರಿಂದ ಜಿಲ್ಲಾ ಪ್ರಗತಿ ಪರಿಶೀಲನೆ