ಹೊನ್ನಾವರ :ಕೇಂದ್ರದ ಮೋದಿ ನೇತೃತ್ವದ ಸರಕಾರ ದೇಶದಲ್ಲಿ ನೋಟ ಅಮಾನ್ಯಿಕರಣ ನೀರ್ಣಯ ಕೈಗೊಂಡು ದಿ : 08-11-2017 ರಂದು ಒಂದು ವರುಷ ಪೂರೈಸುತ್ತಿದೆ. ಯಾವುದೇ ಪೂರ್ವಯೊಚಿತ ಕ್ರಮಕೈಗೊಳ್ಳದೇ ದಿನಬೆಳಗಾಗುವುದರೊಳಗೆ ಏಕಾಏಕಿ ಕೇಂದ್ರ ಸರಕಾರ ನೀರ್ಣಯ ಕೈಗೊಂಡಿದ್ದರಿಂದ ದೇಶದ ಸಾಮಾನ್ಯ ಜನ ಪರಿತಪ್ಪಿಸುವಂತಾಗಿದೆ. ಮತ್ತು ದೇಶದ ಪ್ರಗತಿ ಕುಂಠಿತಗೊಂಡಿದ್ದು, ದೇಶದ ಆರ್ಥಿಕ ಪರಿಸ್ಥಿತಿ ಅದೋಗತಿಗೆ ಬಂದು ನಿಂತಿದೆ. ಕಾರಣ ದಿÀ : 08-11-2017 ಬುಧವಾರ ಕಾಂಗ್ರೇಸ್ ಪಕ್ಷ … [Read more...] about ದಿ .8 ರಂದು ಹೊನ್ನಾವರ ಕಾಂಗ್ರೆಸ್ನಿಂದ ಕರಾಳದಿನ ಆಚರಣೆ
ಜಿಲ್ಲಾ ಕಾಂಗ್ರೆಸ್
ನೂತನ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಜಗದೀಪ್ ತೆಂಗೇರಿ ನೇಮಕ
ಹೊನ್ನಾವರ :ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಜಗದೀಪ್ ಎನ್.ತೆಂಗೆರಿಯವರನ್ನು ನೇಮಕ ಮಾಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಾ.ಜಿ.ಪರಮೇಶ್ವರವರು ಆದೇಶ ಹೊರಡಿಸಿದ್ದಾರೆ. ಜಗದೀಪ್ ಎನ್.ತೆಂಗೇರಿಯವರು ತಕ್ಷಣ ಹೊನ್ನಾವರ ಬ್ಲಾಕ್ ಕಾಂಗ್ರೆಸ್ಸಿನ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ … [Read more...] about ನೂತನ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಜಗದೀಪ್ ತೆಂಗೇರಿ ನೇಮಕ