ಹಳಿಯಾಳ:- ಇತ್ತೀಚೆಗೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಕಾಳಮ್ಮನಗರ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಮಟ್ಟದ ಪದವಿ ಪೂರ್ವ ಮಹಾವಿದ್ಯಾಲಯಗಳ ಕ್ರೀಡಾಕೂಟದ ಯೋಗ ಸ್ಪರ್ಧೆಯಲ್ಲಿ ಹಳಿಯಾಳದ ಕೆ.ಎಲ್.ಎಸ್. ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿ ಗಣೇಶ ಗಂಗಾಧರ ಗಾಣಿಗೇರ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಯೋಗ ಸ್ಪೆರ್ಧೆಗೆ ಆಯ್ಕೆಯಾಗಿದ್ದಾನೆ. … [Read more...] about ಜಿಲ್ಲಾ ಮಟ್ಟದ ಯೋಗ ಸ್ಪರ್ದೆಯಲ್ಲಿ ಗಣೇಶ ಸಾಧನೆ – ರಾಜ್ಯಮಟ್ಟಕ್ಕೆ ಆಯ್ಕೆ