ಹೊನ್ನಾವರ: ಲಯನ್ಸ್ ಕ್ಲಬ್ ಹಾಗೂ ನವೋಲ್ಲಾಸ ಸ್ಪೋಟ್ರ್ಸಕ್ಲಬ್ ಹೊನ್ನಾವರ ಇವರ ಸಂಯುಕ್ತಾಶ್ರಯದಲ್ಲಿ ದಿನಾಂಕ 18 ನವೆಂಬರ 2018 ರವಿವಾರ ಬೆಳಿಗ್ಗೆ 11-30 ರಿಂದ ಎಸ್.ಡಿ.ಎಮ್.ಮಹಾವಿದ್ಯಾಲಯದ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾಮಟ್ಟದ ಪುರುಷರ ಷಟಲ ಬ್ಯಾಡಮಿಂಟನ ಡಬಲ್ಸ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಈ ಪಂದ್ಯಾವಳಿಯನ್ನು ವುಡನ ಕೋರ್ಟನಲ್ಲಿ ನಡೆಸಲಾಗುವುದು. ಕ್ರೀಡಾಪಟುಗಳಿಗೆ ಯಾವುದೇ ವಯಸ್ಸಿನ ನಿರ್ಬಂಧವಿಲ್ಲ. ಹಾಗೂಕ್ರೀಡಾಪಟುಗಳು ಒಳಾಂಗಣಕ್ಕೆ ಸಂಬಂಧಪಟ್ಟ … [Read more...] about ಜಿಲ್ಲಾ ಮಟ್ಟದ ಷಟಲ್ ಬ್ಯಾಡಮಿಂಟನ ಪಂದ್ಯಾವಳಿ
ಜಿಲ್ಲಾ ಮಟ್ಟದ
ವಿದ್ಯಾರ್ಥಿಗಳನ್ನು ದಾರಿ ತಪ್ಪಿಸುತ್ತಿರುವ ಶಿಕ್ಷಕರು,
ಹೊನ್ನಾವರ ,ಜಿಲ್ಲಾ ಮಟ್ಟದ ಪೂರ್ವ ಸಿದ್ಧತಾ ಪರೀಕ್ಷೆ ಮೊನ್ನೆಯಷ್ಟೇ ಮುಗಿಯಿತು. ಜಿಲ್ಲೆಯ ತಜ್ಞ ಶಿಕ್ಷಕರು ಸಿದ್ಧಪಡಿಸಿದ ಪ್ರಶ್ನೆಪತ್ರಿಕೆಯ ಅವಾಂತರದಿಂದ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ಸಮಾಜ ಪರಿಚಯ ಪ್ರಶ್ನೆ ಪತ್ರಿಕೆಯಲ್ಲಿ ಪ್ರಕಟವಾಗಿರುವ ಭಾರತದ ನಕಾಶೆ ಪಾಕಿಸ್ಥಾನ ಸರ್ಕಾರ ಪ್ರಕಟಿಸಿದಂತಿದೆ. ಜಮ್ಮು ಕಾಶ್ಮೀರ ಗುರುತಿಸುವುದೇ ಕಷ್ಟವಾಗಿದೆ. ಈ ಕುರಿತು ಕೆಲವು ಶಿಕ್ಷಕರು ಹಾಗೂ ಪಾಲಕರು ಖೇದ ವ್ಯಕ್ತಪಡಿಸಿದ್ದಾರೆ. … [Read more...] about ವಿದ್ಯಾರ್ಥಿಗಳನ್ನು ದಾರಿ ತಪ್ಪಿಸುತ್ತಿರುವ ಶಿಕ್ಷಕರು,
2017-18ನೇ ಸಾಲಿನ ಜಿಲ್ಲಾ ಮಟ್ಟದ ಯುವಜನ ಮೇಳ
ಹೊನ್ನಾವರ .ಉತ್ತರ ಕನ್ನಡ ಜಿಲ್ಲಾ ಮಟ್ಟದ ಯುವಜನ ಮೇಳವು ಇದೇ ಬರುವ ದಿ:27/ ಮತ್ತು 28/ ರಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಳಕೂರು ತಾಲೂಕ:ಹೊನ್ನಾವರದಲ್ಲಿ ನಡೆಯಲಿz.É . ಇದೇ ಪ್ರಥಮ ಬಾರಿಗೆ ನೇರವಾಗಿ ಜಿಲ್ಲಾಮಟ್ಟದ ಸ್ಪರ್ಧೆಯನ್ನು ನಡೆಸುತ್ತಿರುವುದರಿಂದ ನಮ್ಮ ತಾಲೂಕಿನಿಂದ ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸುವ ಪುರುಷ ಮತ್ತು ಮಹಿಳಾ ಸ್ಪರ್ಧಾಳುಗಳು ತಮ್ಮ ಹೆಸರನ್ನು ಸಹಾಯಕ ಯುವಜನ ಸೇವಾ ಕ್ರೀಡಾಧಿಕಾರಿ ತಾಲೂಕಾ ಪಂಚಾಯತ ಹೊನ್ನಾವರ ರವರ ಬಳಿ … [Read more...] about 2017-18ನೇ ಸಾಲಿನ ಜಿಲ್ಲಾ ಮಟ್ಟದ ಯುವಜನ ಮೇಳ
ಸಕಾರಿ ಪ್ರಥಮ ದರ್ಜೆ ಕಾಲೇಜು ಹೊನ್ನಾವರದಲ್ಲಿ ಜಿಲ್ಲಾ ಮಟ್ಟದ ನ್ಯಾಕ್ ಕಾರ್ಯಗಾರ
ಹೊನ್ನಾವರ ;ಉನ್ನತ ಶಿಕ್ಷಣದಲ್ಲಿ ಗುಣಮಟ್ಟ ಖಾತ್ರಿ ಪಡಿಸಲು ನ್ಯಾಕ್ ಮಾನ್ಯತೆಯು ಅಗತ್ಯವಾಗಿದ್ದು, ಅದು ಕಾಲೆಜಿಗೆ ಸಂಬಂಧಿಸಿದ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಇದು ಸ್ಫರ್ಧಾತ್ಮಕ ಯುಗವಾಗಿದ್ದು, ಇದರಲ್ಲಿ ಶಿಕ್ಷಣ ಸಂಸ್ಥೆಯುಒಂದು ಸ್ಥಾನ ಪಡೆಯಲು ಸದಾ ಸ್ಫರ್ಧಾತ್ಮಕವಾಗಿರುವುದು ಅಗತ್ಯ ಈ ನಿಟ್ಟಿನಿಲ್ಲ ಶೈಕ್ಷಣಿಕ ಅಭಿವೃದ್ದಿಗೆ ಯಾವಾಗಲು ಆದ್ಯತೆ ನೀಡಬೇಕಾಗುತ್ತದೆ ಎಂದು ಎಸ್.ಡಿ.ಎಂ. ಕಾಲೇಜು ಹೊನ್ನಾವರದ ಪ್ರಾಂಶುಪಾಲರಾದ ಡಾ. ಎಸ್.ಎಸ್. ಹೆಗಡೆ ಹೇಳಿದರು. … [Read more...] about ಸಕಾರಿ ಪ್ರಥಮ ದರ್ಜೆ ಕಾಲೇಜು ಹೊನ್ನಾವರದಲ್ಲಿ ಜಿಲ್ಲಾ ಮಟ್ಟದ ನ್ಯಾಕ್ ಕಾರ್ಯಗಾರ
ನ,19 ರಂದು ಜಿಲ್ಲಾ ಮಟ್ಟದ ಸಂಗೀತ ಸ್ಪರ್ಧೆ
ಕಾರವಾರ: ಇಲ್ಲಿನ ಸದಾಶಿವಗಡ ಪಂಡಿತ ಬಾಬುರಾವ್ ಬಾನಾವಳಿ ಮತ್ತು ಪಂಡಿತ್ ವಿಶ್ವನಾಥ ಗಡಕರ ಸಂಗೀತ ಪ್ರತಿಷ್ಠಾನದವತಿಯಿಂದ ಉತ್ತರಕನ್ನಡ ಜಿಲ್ಲಾ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಸಂಗೀತ ಸ್ಪರ್ಧೆಯು ನ,19 ರಂದು ಮಹಾಮಾಯಾ ದೇವಸ್ಥಾನದ ಸಭಾಭವನದಲ್ಲಿ ಏರ್ಪಡಿಸಲಾಗಿದೆ. ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ 5 ನಿಮಿಷ ಕಾಲಾವಕಾಶವಿದ್ದುಮ ವಿಜೇತರಿಗೆ ಪ್ರಥಮ ಬಹುಮಾನ 3 ಸಾವಿರ, ದ್ವಿತೀಯ ಬಹುಮಾನ 2 ಸಾವಿರ ಹಾಗೂ ತೃತೀಯ ಬಹುಮಾನ 1 ಸಾವಿರ … [Read more...] about ನ,19 ರಂದು ಜಿಲ್ಲಾ ಮಟ್ಟದ ಸಂಗೀತ ಸ್ಪರ್ಧೆ