ಕಾರವಾರ:ಮಿಶನ್ 2025 ಎಂಬುದು ಸಮಗ್ರ ಅಭಿವೃದ್ದಿಯ ನಕಾಶೆ ಸಿದ್ದ ಪಡಿಸುವ ವೇದಿಕೆಯಾಗಿದೆ ಎಂದು ಸಾರ್ವಜನಿಕ ಇಲಾಖೆ ಉದ್ದಿಮೆಗಳ ಪ್ರಧಾನ ಕಾರ್ಯದರ್ಶಿ ರೇಣುಕಾ ಚಿದಂಬರಂ ಹೇಳಿದರು. ಜಿಲ್ಲಾ ರಂಗಮಂದಿರದಲ್ಲಿ ಮಂಗಳವಾರ ನಡೆದ ವಿನುತನ ನವ ಕರ್ನಾಟಕ ಮಿಶನ್ 2025 ಜಿಲ್ಲಾ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು. ಇದೇ ಮೊದಲ ಬಾರಿಗೆ ಜನರಿಂದ ಸಲಹೆ ಪಡೆಯಲು ಸರ್ಕಾರ ಜಿಲ್ಲಾ ಮಟ್ಟದಲ್ಲಿ ಚಿಂತನಾ ಸಭೆ ನಡೆಸುತ್ತಿದೆ. ಎಲ್ಲರನ್ನೂ ಒಗ್ಗೂಡಿಸಿ ಕರೆದೊಯ್ಯುವ … [Read more...] about ವಿನುತನ ನವ ಕರ್ನಾಟಕ ಮಿಶನ್ 2025 ಜಿಲ್ಲಾ ಕಾರ್ಯಗಾರಕ್ಕೆ ಚಾಲನೆ
ಜಿಲ್ಲಾ
ಕಂಠಪಾಠ ಸ್ಪರ್ಧೆ;ತೃತೀಯ ಸ್ಥಾನ
ಹೊನ್ನಾವರ: ಕಾರವಾರದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕಿರಿಯರ ವಿಭಾಗದ ಕನ್ನಡ ಕಂಠಪಾಠ ಸ್ಪರ್ಧೆಯಲ್ಲಿ ತಾಲೂಕಿನ ಹಿರೇಬೈಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಬಿಂದು ಮಾರುತಿ ನರ್ಯಕ ತೃತೀಯ ಸ್ಥಾನ ಪಡೆದುಕೊಂಡಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಗೆ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹರ್ಷವ್ಯಕ್ತಪಡಿಸಿದ್ದಾರೆ. … [Read more...] about ಕಂಠಪಾಠ ಸ್ಪರ್ಧೆ;ತೃತೀಯ ಸ್ಥಾನ
ವಿವಿಧ ಇಲಾಖೆಗಳ ಕಾರ್ಯ ವೈಖರಿ ಪರಿಶೀಲನೆ
ಕಾರವಾರ: ಸಿಂಡ್ ಆರ್ಸೆಟಿ ಹಾಗೂ ಕೆನರಾ ಬ್ಯಾಂಕ್ ಆರ್ಸೆಟಿಯಲ್ಲಿ ತರಬೇತಿ ಪಡೆದವರ ಸ್ಥಿತಿಗತಿ ಕುರಿತು ಅದ್ಯಯನ ನಡೆಸಿ ವರದಿ ನೀಡುವಂತೆ ಸಂಸದ ಅನಂತಕುಮಾರ ಹೆಗಡೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಸೂಚಿಸಿದರು. ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಮಂಗಳವಾರ ಉತ್ತರ ಕನ್ನಡ ಜಿಲ್ಲಾಮಟ್ಟದ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈವರೆಗೆ ಜಿಲ್ಲೆಯಲ್ಲಿ ನಿರುದ್ಯೋಗಸ್ಥ ಯುವ ಸಮುದಾಯಕ್ಕೆ ಸ್ವಯಂ … [Read more...] about ವಿವಿಧ ಇಲಾಖೆಗಳ ಕಾರ್ಯ ವೈಖರಿ ಪರಿಶೀಲನೆ
ಡಿ. ದೇವರಾಜ ಅರಸುರವರ ಜನ್ಮ ದಿನಾಚರಣೆ ;ಹಾಲು, ಬ್ರೆಡ್ಡು, ಹಣ್ಣು ವಿತರಣೆ
ಹೊನ್ನಾವರ: ಉತ್ತರ ಕನ್ನಡ ಜಿಲ್ಲಾ ದಿ. ಡಿ.ದೇವರಾಜ ಅರಸು ವಿಚಾರ ವೇದಿಕೆ ಹೊನ್ನಾವರ ಇವರ ಆಶ್ರಯದಲ್ಲಿ ಸಾಮಾಜಿಕ ನ್ಯಾಯದ ಹರಿಕಾರ, ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ ಜನ್ಮ ದಿನಾಚರಣೆಯ ಅಂಗವಾಗಿ ತಾಲೂಕು ಆಸ್ಪತ್ರೆಯ ಒಳರೋಗಿಗಳಿಗೆ ಹಾಲು, ಬ್ರೆಡ್ಡು, ಹಣ್ಣು ವಿತರಣೆ ಮಾಡಲಾಯಿತು. ವೇದಿಕೆ ಅಧ್ಯಕ್ಷ ಅನಂತ ನಾಯ್ಕ ಹೆಗ್ಗಾರ ಮಾತನಾಡಿ, ಕಳೆದ 20 ವರ್ಷಗಳಿಂದ ಪ್ರತಿವರ್ಷ ದೇವರಾಜ ಅರಸು ಅವರ ಜನ್ಮ ದಿನಾಚರಣೆಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿಕೊಂಡು … [Read more...] about ಡಿ. ದೇವರಾಜ ಅರಸುರವರ ಜನ್ಮ ದಿನಾಚರಣೆ ;ಹಾಲು, ಬ್ರೆಡ್ಡು, ಹಣ್ಣು ವಿತರಣೆ
ಜಿಲ್ಲಾ ರಂಗ ಮಂದಿರದಲ್ಲಿ ಸೋಮವಾರ ನಡೆದ ಹೆಸ್ಕಾಂ ಗ್ರಾಹಕ ಸಭೆ
ಕಾರವಾರ: ವಿದ್ಯುತ್ ಪೂರೈಕೆ ಸರಿಯಾಗಿಲ್ಲ. ಹೆಸ್ಕಾಂ ಅಧಿಕಾರಿಗಳು ಕೈಗೆ ಸಿಗುತ್ತಿಲ್ಲ. ಸಹಾಯವಾಣಿಗೆ ಕರೆ ಮಾಡಿದರೆ ಸ್ವೀಕರಿಸುವವರಿಲ್ಲ. ಹಳೆಯ ವಿದ್ಯುತ್ ತಂತಿಗಳನ್ನು ಬದಲಿಸಿಲ್ಲ. ಬೆಳಗ್ಗೆ ಹೋದ ಕರೆಂಟ್ ರಾತ್ರಿ ಕಳೆದರೂ ಬರಲ್ಲ... ಇವೇ ಮೊದಲಾದ ದೂರುಗಳಿಂದ ಜಿಲ್ಲಾ ರಂಗ ಮಂದಿರದಲ್ಲಿ ಸೋಮವಾರ ನಡೆದ ಹೆಸ್ಕಾಂ ಗ್ರಾಹಕ ಸಭೆ ಮುಕ್ತಾಯವಾಯಿತು. ಸಭೆಯಲ್ಲಿ ಹೆಚ್ಚಿನ ಗ್ರಾಹಕರು ಭಾಗವಹಿಸದಿದ್ದರೂ ದೂರುಗಳಿಗೆ ಬರವಿರಲಿಲ್ಲ. ಸಮಸ್ಯೆಗಳನ್ನು ಆಲಿಸಿದ ಹೆಸ್ಕಾಂ … [Read more...] about ಜಿಲ್ಲಾ ರಂಗ ಮಂದಿರದಲ್ಲಿ ಸೋಮವಾರ ನಡೆದ ಹೆಸ್ಕಾಂ ಗ್ರಾಹಕ ಸಭೆ