ಕಾರವಾರ:ಉತ್ತರ ಕನ್ನಡ ಜಿಲ್ಲಾ ಪಂಚಾಯತ್ನ 2017-18ನೇ ಸಾಲಿನಲ್ಲಿ ಒಟ್ಟು 78388.18 ಲಕ್ಷ ರೂ. ಮೊತ್ತದ ಒಟ್ಟು ಆಯವ್ಯಯಕ್ಕೆ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ಆಯವ್ಯಯವನ್ನು ಸಭೆಯಲ್ಲಿ ಮಂಡಿಸಿದರು. ಇದರಲ್ಲಿ ಜಿಲ್ಲಾ ಪಂಚಾಯತ್ ಕಾರ್ಯಕ್ರಮಗಳಿಗೆ 24654.89 ಲಕ್ಷ ರೂ. ಮತ್ತು ತಾಲೂಕು ಪಂಚಾಯತ್ ಕಾರ್ಯಕ್ರಮಗಳಿಗೆ ಲೆಕ್ಕ ಶೀರ್ಷಿಕೆಯಡಿಯಲ್ಲಿ ರೂ 51257.29 ಲಕ್ಷ ಹಾಗೂ ಗ್ರಾಮ ಪಂಚಾಯತ್ … [Read more...] about ಜಿಲ್ಲಾ ಪಂಚಾಯತದಲ್ಲಿ ಆಯವ್ಯಯ ಮಂಡನೆ ನಡೆಯಿತು
ಜಿಲ್ಲಾ
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ನೋಂದಣಿಗಾಗಿ ಆರಂಭಿಸಲಾಗಿರುವ ವೆಬ್ಪೋರ್ಟಲ್ ಕಾರ್ಯಕ್ರಮ ಉದ್ಘಾಟನೆ
ಕಾರವಾರ:ರಾಜ್ಯ ಸರಕಾರ ಯುವಜನತೆಗೆ ಕೌಶಲ್ಯ ತರಬೇತಿ ನೀಡುವ ಮಹತ್ವಾಕಾಂಕ್ಷೆಯ ಕಾರ್ಯಕ್ರಮ ಜಾರಿಗೊಳಿಸಿದ್ದು, ಯುವ ಜನತೆ ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೋಗೇರ ಹೇಳಿದರು. ಅವರು ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ನೋಂದಣಿಗಾಗಿ ಆರಂಭಿಸಲಾಗಿರುವ ವೆಬ್ಪೋರ್ಟಲ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಯುವಜನರಿಗೆ ಉದ್ಯೋಗ ಮಾರುಕಟ್ಟೆಗೆ ಬೇಕಾದ ಅಗತ್ಯ ನೈಪುಣ್ಯತೆಗಳಲ್ಲಿ ತರಬೇತಿ … [Read more...] about ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ನೋಂದಣಿಗಾಗಿ ಆರಂಭಿಸಲಾಗಿರುವ ವೆಬ್ಪೋರ್ಟಲ್ ಕಾರ್ಯಕ್ರಮ ಉದ್ಘಾಟನೆ
ಕರ್ನಾಟಕ ಕ್ರಾಂತಿರಂಗದ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ
ಹೊನ್ನಾವರ ಕರ್ನಾಟಕ ಕ್ರಾಂತಿರಂಗದ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ ಮೇ 23 ರಂದು ಸಂಜೆ 7 ಗಂಟೆಗೆ ಪಟ್ಟಣದ ಪೋಲಿಸ್ ಪರೇಡ್ ಮೈದಾನದಲ್ಲಿ ನಡೆಯಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮಂಗಲದಾಸ ನಾಯ್ಕ ತಿಳಿಸಿದರು, ಪಟ್ಟಣದ ಸಾಗರ ರೆಸಿಡೆನ್ಸಿಯಲ್ಲಿ ರವಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಂಘಟನೆಯನ್ನು ಶೀಘ್ರದಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಹಾಗೂ ಬೂತ್ ಮಟ್ಟದಲ್ಲಿ ಸಂಘಟಿಸಲಾಗುವುದು ಎಂದು ತಿಳಿಸಿದರು,. ಕನ್ನಡ ಭಾಷೆಯ ಉಳಿವು, ಕನ್ನಡಿಗರಿಗೆ … [Read more...] about ಕರ್ನಾಟಕ ಕ್ರಾಂತಿರಂಗದ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ
ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
ಕಾರವಾರ:ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಮೇ 12 ರಂದು ಸಂಜೆ 5ಗಂ. ಶಿರಸಿ ಆಗಮಿಸಿ ಸಾರ್ವಜನಿಕರ ಭೇಟಿ ಮಾಡಿದ ನಂತರ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು. ರಾತ್ರಿ ಶಿರಸಿಯಲ್ಲಿ ವಾಸ್ತವ್ಯ ಹೂಡುವರು. ಮೇ 13 ರಂದು ಬೆಳಗ್ಗೆ 9.30ಗಂ. ಶಿರಸಿ ಪಟ್ಟಣದ ದೇವಿ ಕೆರೆಯ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವರು. ಬೆ.11 ಗಂ. ದಿ. ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ದಶಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಿ 12ಗಂಟೆಗೆ ಶಿರಸಿಯಿಂದ ನಿರ್ಗಮಿಸಿ … [Read more...] about ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ
ಕಾರವಾರ:ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಜೂನ್ 2 ಮತ್ತು 3 ರಂದು ಹೊನ್ನಾವರ ಸೈಂಟ್ ಅಂಥೋನಿ ಮೈದಾನದಲ್ಲಿ ಆಯೋಜಿಸಲಾಗಿದ್ದು ಭಾಗವಹಿಸಲು ಇಚ್ಛಿಸುವವರು ಹೆಸರು ನೊಂದಾಯಿಸಲು ಕೋರಲಾಗಿದೆ. ಸದರಿ ಕ್ರೀಡಾ ಕೂಟದಲ್ಲಿ ಜಿಲ್ಲೆಯ ಒಬ್ಬ ನೌಕರರಿಗೆ ಗರಿಷ್ಠ 3 ಆಟದಲ್ಲಿ ಭಾಗವಹಿಸಲು ಅವಕಾಶವಿದೆ. ಕ್ರೀಡಾ ಕೂಟದಲ್ಲಿ ಭಾಗವಹಿಸಲು ಇಚ್ಚಿಸುವ ಸರಕಾರಿ ನೌಕರರು ಆಯಾ ತಾಲೂಕಿನ ನೌಕರರ ಸಂಘದ ಅಧ್ಯಕ್ಷರಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿದ … [Read more...] about ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ