ಹಳಿಯಾಳ:- ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಪ್ರವಾಹ ಉಂಟಾಗಿ ಆಗಿರುವ ನಷ್ಟದ ಕುರಿತು ಜಿಲ್ಲಾದ್ಯಂತ ಸಮೀಕ್ಷೆ ನಡೆಸಲಾಗುತ್ತಿದೆ. ಸದ್ಯ ದುರಸ್ಥಿ ಕಾರ್ಯಕ್ಕೆ ಜಿಲ್ಲೆಗೆ 10 ಕೋಟಿ ರೂ. ತಕ್ಷಣಕ್ಕೆ ಮುಂಗಡ ಹಣ ಬಿಡುಗಡೆಯಾಗಿದ್ದು ಮುಂದಿನ ದಿನಗಳಲ್ಲಿ ದೊಡ್ಡ ಮೊತ್ತದ ಪರಿಹಾರ ಜಿಲ್ಲೆಗೆ ದೊರೆಯಲಿದೆ ಎಂದು ಸಂಸದ ಅನಂತಕುಮಾರ ಹೆಗಡೆ ಭರವಸೆ ನೀಡಿದರು. ನೆರೆಹಾವಳಿಯಿಂದ ಹಳಿಯಾಳದಲ್ಲಿ ಉಂಟಾದ ಹಾನಿಯ ಕುರಿತು ಪರಿಶೀಲನೆ ನಡೆಸಿ ಅಧಿಕಾರಿಗಳೊಂದಿಗೆ ಸಭೆ … [Read more...] about ಅಧಿಕಾರಿಗಳು ಯೋಚಿಸಿ ಕೆಲಸ ಮಾಡಿ- ನೆರೆ ಸಂತ್ರಸ್ತರಿಗೆ ಪರಿಹಾರ ವಿತರಿಸುವಲ್ಲಿ ರಾಜಕೀಯ ಬೆರೆಸಬೇಡಿ – ಸಂಸದ ಅನಂತಕುಮಾರ ಹೆಗಡೆ.