ಹೊನ್ನಾವರ: ಉತ್ತರಕನ್ನಡ ಜಿಲ್ಲಾ ಕಾಂಗ್ರೇಸ್ ಸೇವಾದಳದ ಪ್ರಧಾನ ಕಾರ್ಯದರ್ಶಿಯಾಗಿ ಹೊನ್ನಾವರದ ಕೃಷ್ಣ ನಾರಾಯಣ ನಾಯ್ಕ ಮಾರಿಮನೆ ಆಯ್ಕೆಯಾಗಿದ್ದಾರೆ.ಕರ್ನಾಟಕ ಪ್ರದೇಶ ಕಾಂಗ್ರೇಸ್ ಸೇವಾದಳ ಅಧ್ಯಕ್ಷರಾದ ಪ್ಯಾರಿಜಾನ್ ರವರ ನಿರ್ದೇಶನದ ಮೇರೆಗೆ ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್ ಸೇವಾದಳದ ಜಿಲ್ಲಾ ಅಧ್ಯಕ್ಷರಾದ ಆರ್. ಎಚ್. ನಾಯ್ಕ ರವರು ಕೃಷ್ಣ ನಾರಾಯಣ ನಾಯ್ಕ ಮಾರಿಮನೆ, ಹೊನ್ನಾವರ ಅವರನ್ನು ಉತ್ತರಕನ್ನಡ ಜಿಲ್ಲಾ ಕಾಂಗ್ರೇಸ್ ಸೇವಾದಳದ ಪ್ರಧಾನ … [Read more...] about ಕಾಂಗ್ರೇಸ್ ಸೇವಾದಳದ ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ ನಾರಾಯಣ ನಾಯ್ಕ ಆಯ್ಕೆ