ಅಖಿಲ ಭಾರತ ಜರ್ನಲಿಸ್ಟ್ ಫೆಡರೇಶನ್ (ಜರ್ನಲಿಸ್ಟ್ ಯೂನಿಯನ್ . ದೆಹಲಿ) ನ ಉತ್ತರಕನ್ನಡ ಜಿಲ್ಲಾಧ್ಯಕ್ಷರಾಗಿ ವಿಶ್ವದರ್ಶನ ಕನ್ನಡ ದಿನಪತ್ರಿಕೆ ಜಿಲ್ಲಾ ವರದಿಗಾರರಾದ ಭಟ್ಕಳದ ಪತ್ರಕರ್ತ ಕುಮಾರ ನಾಯ್ಕ , ಮುಂಡಳ್ಳಿ ಅವರನ್ನು ಆಯ್ಕೆ ಮಾಡಿ ರಾಷ್ಟ್ರೀಯ ಚೇರ್ಮನ್ ಜಿ. ರಾಜೇಶ್ ಆದೇಶ ಹೊರಡಿಸಿದ್ದಾರೆ. ಜಿಲ್ಲಾ ಉಪಾಧ್ಯಕ್ಷರನಾಗಿ ಭ್ರಷ್ಟರಬೇಟೆ ಪತ್ರಿಕೆ ವರದಿಗಾರರು ಆದ ಶಿರಸಿಯ ಸೀತಾರಾಮ್ ಆಚಾರ್ಯ , ಜಿಲ್ಲಾ ಪ್ರಧಾನ ಕಾರ್ಯದರ್ಶಿಯನ್ನಾಗಿ … [Read more...] about ಅಖಿಲ ಭಾರತ ಜರ್ನಲಿಸ್ಟ್ ಫೆಡರೇಷನ್ ನೂತನ ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾಗಿ ಭಟ್ಕಳದ ಪತ್ರಕರ್ತ ಕುಮಾರ ನಾಯ್ಕ