ಕಾರವಾರ: ಉತ್ತರ ಕನ್ನಡ ಭ್ರಷ್ಟಾಚಾರ ನಿಗ್ರಹ ದಳ ಡಿಸೆಂಬರ 18 ಮತ್ತು 19 ರಂದು ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದೆ ಡಿಸೆಂಬರ 18 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜೊಯಿಡಾ ಹಾಗೂ ಮದ್ಯಾಹ್ನ 3 ರಿಂದ ಸಂಜೆ 5 ಗಂಟೆಯವರೆಗೆ ಹಳಿಯಾಳ ಪ್ರವಾಸಿ ಮಂದಿರದಲ್ಲಿ, ಡಿಸೆಂಬರ 19 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಯಲ್ಲಾಪುರ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು … [Read more...] about 18 ಮತ್ತು 19 ರಂದು ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ
ಜಿಲ್ಲೆಯ
ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಸಾತೇರಿ ದೇವಿ
ದೇಶದ್ಯಾಂತ ಹೆಸರುವಾಸಿಯಾಗಿರುವ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಹಣಕೋಣದಲ್ಲಿರುವ ಸಾತೇರಿ ದೇವಿಯೂ ವರ್ಷಕ್ಕೆ ಒಮ್ಮೆ ಮಾತ್ರ ಬಾಗಿಲು ತೆರೆದು ಏಳು ದಿನಗಳ ಕಾಲ ಭಕ್ತರಿಗೆ ದರ್ಶನ ಭಾಗ್ಯ ಕರುಣಿಸುತ್ತಾಳೆ. ಲಕ್ಷಾಂತರ ಭಕ್ತ ಸಮೂಹವನ್ನು ಹೊಂದಿರುವ ದೇವಿಯೂ ಅನಾಧಿ ಕಾಲದಿಂದಲೂ ದೇವಿ ತನ್ನ ಭಕ್ತರನ್ನು ಕಾಪಾಡುತ್ತ ಬಂದಿದ್ದಾಳೆ. ಅಪಾರ ಶಕ್ತಿಯನ್ನು ಹೊಂದಿರುವ ತಾಯಿಯೂ ಚಮಾತ್ಕಾರ ಎಂಬಂತೆ ತಾನಾಗಿಯೇ ಗರ್ಭಗುಡಿಯ ಬಾಗಿಲು ತೆರೆಯುತ್ತಾಳೆಂಬ ನಂಬಿಕೆ ಇಲ್ಲಿದೆ. ಈ ದೇವಿಯ … [Read more...] about ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಸಾತೇರಿ ದೇವಿ
ಕ್ರೀಡಾಕೂಟದಲ್ಲಿ ಭಾಗವಹಿಸುವ ತಂಡಗಳ ಆಯ್ಕೆ ಪ್ರಕ್ರಿಯೆ ಅ. 20ರಂದು
ಕಾರವಾರ: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯಲ್ಲಿ ನಡೆಯುವ ಕರ್ನಾಟಕ ರಾಜ್ಯ ಅಥ್ಲೆಟಿಕ್ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ ಭಾಗವಹಿಸುವ ತಂಡಗಳ ಆಯ್ಕೆ ಪ್ರಕ್ರಿಯೆ ಅ. 20ರಂದು ಬೆಳಗ್ಗೆ 9.30ಕ್ಕೆ ಕಾರವಾರದ ಮಾಲಾದೇವಿ ಮೈದಾನದಲ್ಲಿ ನಡೆಯಲಿದೆ. 14ರಿಂದ 20 ವಯಸ್ಸಿನ ಸ್ಪರ್ಧಿಗಳ ಆಯ್ಕೆ ನಡೆಸಲಾಗುತ್ತದೆ. ಆಸಕ್ತರು 9448014307ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ. … [Read more...] about ಕ್ರೀಡಾಕೂಟದಲ್ಲಿ ಭಾಗವಹಿಸುವ ತಂಡಗಳ ಆಯ್ಕೆ ಪ್ರಕ್ರಿಯೆ ಅ. 20ರಂದು
ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತಿದೆ;ಸಚಿವ ಆರ್.ವಿ ದೇಶಪಾಂಡೆ
ಕಾರವಾರ:ಕಳೆದ ನಾಲ್ಕು ವರ್ಷಗಳಲ್ಲಿ ಪ್ರವಾಸೋದ್ಯಮ ಬೆಳವಣಿಗೆಗಾಗಿ 135 ಕಾಮಗಾರಿಗಳನ್ನು 240 ಕೋಟಿ ರೂ. ವೆಚ್ಚ ಮಾಡಲಾಗಿದೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಲಭ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಅವರು ಮಂಗಳವಾರ ಜಿಲ್ಲಾ ಪೊಲೀಸ್ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ 71ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಗಳಿಗೆ ಚಾಲನೆ ನೀಡಿ … [Read more...] about ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತಿದೆ;ಸಚಿವ ಆರ್.ವಿ ದೇಶಪಾಂಡೆ
ಬಿ.ಆರ್ ತೋಳೆಯರಿಗೆ ಡಾಕ್ಟರೆಟ್ ಪದವಿ
ಕಾರವಾರ: ದಿವೇಕರ ಪದವಿ ವಾಣಿಜ್ಯ ಮಹಾವಿದ್ಯಾಲಯದಲ್ಲಿ ದೈಹಿಕ ಶಿಕ್ಷಕ ಬಿ.ಆರ್ ತೋಳೆಯರಿಗೆ ಕುವೆಂಪು ವಿಶ್ವ ವಿದ್ಯಾಲಯ ಡಾಕ್ಟರೆಟ್ ಪದವಿ ನೀಡಿದೆ. ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಎಸ್.ಎಮ್.ಪ್ರಕಾಶ ಮಾರ್ಗದರ್ಶನದಲ್ಲಿ "ಬಿಜಾಪುರ ಜಿಲ್ಲೆಯ ಸೈಕ್ಲಿಂಗ್ ಸಾಧನೆ, ಅಭಿವೃದ್ದಿ ಹಾಗೂ ಬೆಳವಣಿಗೆ" ಎಂಬ ವಿಷಯದ ಕುರಿತು ಮಂಡಿಸಿದ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಲಭಿಸಿದೆ. … [Read more...] about ಬಿ.ಆರ್ ತೋಳೆಯರಿಗೆ ಡಾಕ್ಟರೆಟ್ ಪದವಿ