ಬೆಳಗಾವಿ, ನಿಪ್ಪಾಣಿ ಮತ್ತು ಕಾರವಾರವು ಮಹರಾಷ್ಟ್ರಕ್ಕೆ ಸೇರಿದ್ದು ಎಂದು ಮಹರಾಷ್ಟ್ರದ ಉಪಮುಖ್ಯಮಂತ್ರಿ ಅಜೀತ್ ಪವಾರ್ ಅವರು ನೀಡಿರುವ ಹೇಳಿಕೆ ಅತ್ಯಂತ ಖಂಡನೀಯವಾಗಿದೆ.ನಮ್ಮ ಜಿಲ್ಲೆ, ರಾಜ್ಯವನ್ನು ರಕ್ಷಣೆ ಮಾಡಲು ನಾವು ಸಮರ್ಥರಿದ್ದೇವೆ, ನಿಮ್ಮ ರಾಜಕೀಯ ತವಲಿಗಾಗಿ ಇಂತಹ ಅಸಂಬದ್ಧ ಹಾಗೂ ಉದ್ದಟತನದ ಹೇಳಿಯನ್ನು ನೀಡುವುದನ್ನು ನಿಲ್ಲಿಸಿ. ಕರ್ನಾಟಕದ ವಿಷಯಕ್ಕೆ ಸೊಕಾ ಸುಮ್ಮನೆ ಮೂಗು ತೂರಿಸಿದರೆ ನಾವು ತಕ್ಕ ಉತ್ತರ ನೀಡುತ್ತೇವೆ.*ಶ್ರೀ ಶಿವರಾಮ … [Read more...] about ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜೀತ್ ಪವಾರ್ ಹೇಳಿಕೆ ಖಂಡನೀಯ- ಶೀವರಾಮ ಹೆಬ್ಬಾರ್
ಜಿಲ್ಲೆ
ದೇಶವಿರೋಧಿ ಘೊಷಣೆ ಕೂಗುವವರನ್ನು ನಿಯಂತ್ರಿಸಲು ನೂತನ ಕಾನೂನು ರೂಪಿಸಿ !
ಸೈನಿಕರ ತಾಳ್ಮೆಗೆಡುವ ಮುನ್ನ ಸೈನಿಕರ ಮೇಲೆ ದಾಖಲಿಸಲಾದ ಅಪರಾಧವನ್ನು ಹಿಂಪಡೆಯಿರಿ ಮತ್ತು ಕಾಶ್ಮೀರದಲ್ಲಿ `ರಾಷ್ಟ್ರಪತಿ ಆಡಳಿತ' ಹೇರಿ ! - ಹಿಂದುತ್ವವಾದಿ ಸಂಘಟನೆಗಳ ಬೇಡಿಕೆ ಕಾಶ್ಮೀರದ ಸರ್ಕಾರವು ಒಂದೆಡೆ ಭಾರತೀಯ ಸೈನಿಕರ ಮೇಲೆ ಕಲ್ಲೆಸೆಯುವ 9730 ದೇಶದ್ರೋಹಿಗಳ ಮೇಲಿನ ಅಪರಾಧವನ್ನು ಹಿಂಪಡೆಯುತ್ತದೆ ಮತ್ತೊಂದೆಡೆ ಸೈನಿಕರು ಆತ್ಮರಕ್ಷಣೆಗಾಗಿ ಮಾಡಿದ ಕಾರ್ಯಾಚರಣೆಯಲ್ಲಿ ಇಬ್ಬರು ಕಲ್ಲುತೂರಾಟ ಮಾಡುವ ದೇಶದ್ರೋಹಿಗಳು ಮೃತಪಟ್ಟರೆಂದು ಸೈನಿಕರ ಮೇಲೆ ಅಪರಾಧವನ್ನು … [Read more...] about ದೇಶವಿರೋಧಿ ಘೊಷಣೆ ಕೂಗುವವರನ್ನು ನಿಯಂತ್ರಿಸಲು ನೂತನ ಕಾನೂನು ರೂಪಿಸಿ !
ಆಯುಧ ಅನುಜ್ಞಪ್ತಿ ನವೀಕರಣ ಆಂದೋಲನ ನವೆಂಬರ್ 15 ರಂದು
ಕಾರವಾರ: ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಹಶೀಲ್ದಾರ ಕಾರ್ಯಾಲಯದಲ್ಲಿ ಆಯುಧ ಅನುಜ್ಞಪ್ತಿ ನವೀಕರಣ ಆಂದೋಲನ ನವೆಂಬರ್ 15 ರಂದು ನಡೆಯಲಿದೆ. ಭಾರತೀಯ ಆಯುಧ ಕಾಯ್ದೆ 1959 ಮತ್ತು ಭಾರತೀಯ ಅಧಿನಿಯಮ 2016ರನ್ವಯ ಆಯುಧ ಅನುಜ್ಞಪ್ತಿ ನವೀಕರಣ ಕೋರಿ ಅರ್ಜಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಅರ್ಜಿಗಳ ಶೀಘ್ರ ವಿಲೇವಾರಿಗಾಗಿ ವಿಶೇಷ ಆಂದೋಲನ ಮಾಡುತ್ತಿದ್ದು, ಮುಂದಿನ ಮೂರು ತಿಂಗಳಿನಲ್ಲಿ ಅವಧಿ ಅಂತ್ಯವಾಗಲಿರುವ ಬೆಳೆ ಮತ್ತು ಸ್ವರಕ್ಷಣೆ ಅಯುಧ ಅನುಜ್ಞಪ್ತಿದಾರರು ನಿಗದಿತ … [Read more...] about ಆಯುಧ ಅನುಜ್ಞಪ್ತಿ ನವೀಕರಣ ಆಂದೋಲನ ನವೆಂಬರ್ 15 ರಂದು
ಮುಖ್ಯಮಂತ್ರಿಗಳೊಂದಿಗೆ ಸಂವಾದ
ಪ್ರಶ್ನೆ: ಸರ್ಕಾರ ಜನಸಂಖ್ಯೆ ಆಧಾರಿತವಾಗಿ ಜಿಲ್ಲೆಗಳಿಗೆ ಅನುಧಾನ ಬಿಡುಗಡೆ ಮಾಡುತ್ತದೆ. ಉತ್ತರ ಕನ್ನಡ ಜಿಲ್ಲೆ ಗುಡ್ಡಗಾಡು ಪ್ರದೇಶದಿಂದ ಕೂಡಿದ್ದು, ಸಾಕಷ್ಟು ವಿಸ್ತಾರವಾಗಿದೆ. ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಇಲ್ಲಿ ಜನಸಂಖ್ಯೆ ವಿರಳವಾಗಿರುವದರಿಂದ ಅನುಧಾನವೂ ಕಡಿಮೆ ಬರುತ್ತದೆ. ಇದರಿಂದ ನಿರಿಕ್ಷಿತ ಮಟ್ಟದಲ್ಲಿ ಜಿಲ್ಲೆ ಅಭಿವೃದ್ದಿಯಾಗಿಲ್ಲ. ಜಿಲ್ಲೆಯ ಜನ ಸೀಬರ್ಡ, ಕೈಗಾ, ಕೊಡಸಳ್ಳಿ ಮೊದಲಾದ ಯೋಜನೆಗಳಿಂದ ನಿರಾಶ್ರಿತರಾಗಿರುವದನ್ನು ಪರಿಗಣಿಸಿ ಜನಸಂಖ್ಯೆಗೆ … [Read more...] about ಮುಖ್ಯಮಂತ್ರಿಗಳೊಂದಿಗೆ ಸಂವಾದ
ವಿದ್ಯಾರ್ಥಿಗಳಿಗೆ ನಿರಾಸೆ ;ಪಥ ಸಂಚಲನದಲ್ಲಿ ಭಾಗವಹಿಸಲು ಅವಕಾಶ ನೀಡಿದ ಅಧಿಕಾರಿಗಳು
ಕಾರವಾರ: ಸ್ವಾತಂತ್ರ್ಯ ದಿನಾಚರಣೆ ಪಥ ಸಂಚಲನದಲ್ಲಿ ಭಾಗವಹಿಸುವಂತೆ ಶಿಕ್ಷಣ ಇಲಾಖೆ ಆದೇಶದ ಮೇರೆಗೆ ಹಾಜರಾಗಿದ್ದ ಶಿರಸಿಯ ಸೆಂಟ್ ಅಂಥೋನಿ ಪ್ರೌಢಶಾಲೆಯವರಿಗೆ ಪಥ ಸಂಚಲನದಲ್ಲಿ ಭಾಗವಹಿಸಿ ಸಚಿವ ಆರ್.ವಿ ದೇಶಪಾಂಡೆ ಮುಂದೆ ಶಿಸ್ತು ಪ್ರದರ್ಶಿಸಲು ಅಧಿಕಾರಿಗಳು ಅವಕಾಶ ನೀಡಲಿಲ್ಲ. ಪಥ ಸಂಚಲನದಲ್ಲಿ ಭಾವಹಿಸುವ ಉತ್ಸಾಹದಿಂದ ಬೆಳಗ್ಗೆ 4ಗಂಟೆಗೆ ಎದ್ದು ಶಿರಸಿಯಿಂದ ಜಿಲ್ಲಾಕೇಂದ್ರಕ್ಕೆ ಆಗಮಿಸಿದ್ದ 30 ವಿದ್ಯಾರ್ಥಿಗಳು ಅವಕಾಶ ಸಿಗದ ಕಾರಣ ಆಕ್ರೋಶ ವ್ಯಕ್ತಪಡಿಸಿದರು. … [Read more...] about ವಿದ್ಯಾರ್ಥಿಗಳಿಗೆ ನಿರಾಸೆ ;ಪಥ ಸಂಚಲನದಲ್ಲಿ ಭಾಗವಹಿಸಲು ಅವಕಾಶ ನೀಡಿದ ಅಧಿಕಾರಿಗಳು