ಕಾರವಾರ:ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 413.6 ಮಿಮಿ ಮಳೆಯಾಗಿದ್ದು ಸರಾಸರಿ 37.6 ಮಿಮಿ ಮಳೆ ದಾಖಲಾಗಿದೆ. ಜೂನ್ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 698.2 ಮಿಮಿ ಇದ್ದು, ಇದುವರೆಗೆ ಸರಾಸರಿ 425.2 ಮಿ.ಮಿ ಮಳೆ ದಾಖಲಾಗಿದೆ. ಅಂಕೋಲಾ 70.4 ಮಿ.ಮೀ, ಭಟ್ಕಳ 49 ಮಿ.ಮೀ, ಹಳಿಯಾಳ 21.6 ಮಿ.ಮೀ. , ಹೊನ್ನಾವರ 78.6 ಮಿ.ಮೀ, ಕಾರವಾರ 58.8 ಮಿ.ಮೀ, ಕುಮಟಾ 53.2 ಮಿ.ಮೀ, ಮುಂಡಗೋಡ 2.2 ಮಿ.ಮೀ, ಸಿದ್ದಾಪುರ 22.4 ಮಿ.ಮೀ, ಶಿರಸಿ 12 ಮಿ.ಮೀ., … [Read more...] about ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 413.6 ಮಿಮಿ ಮಳೆ
ಜಿಲ್ಲೆ
ಮಾಲಾದೇವಿ ಮೈದಾನದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಾರ್ವಜನಿಕ ಸಭೆಯನ್ನು ಉದ್ಘಾಟಿಸಿದರು
ಕಾರವಾರ:ಕಾಂಗ್ರೆಸ್ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವೈಪಲ್ಯತೆಗಳನ್ನು ಅರ್ಥಮಾಡಿಕೊಂಡು ಜನ ಬಿಜೆಪಿ ಬೆಂಬಲಿಸಬೇಕು ಎಂದು ಮನವಿ ಮಾಡಿದರು. ನಗರದ ಮಾಲಾದೇವಿ ಮೈದಾನದಲ್ಲಿ ಬುಧವಾರ ಸಾರ್ವಜನಿಕರ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯಕ್ಕೆ ವಿದ್ಯುತ್ ನೀಡುವ ಉತ್ತರ ಕನ್ನಡ ಜಿಲ್ಲೆ ಕತ್ತಲೆಯಲ್ಲಿದೆ. ಸಣ್ಣ ಹಾಗೂ ಅತಿ ಸಣ್ಣ ಕೈಗಾರಿಕೆ ಸ್ಥಾಪನೆಗೆ ಜಿಲ್ಲೆಯಲ್ಲಿ ಸಾಕಷ್ಟು … [Read more...] about ಮಾಲಾದೇವಿ ಮೈದಾನದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಾರ್ವಜನಿಕ ಸಭೆಯನ್ನು ಉದ್ಘಾಟಿಸಿದರು
ಉತ್ತರಕನ್ನಡ ಜಿಲ್ಲೆಯ ಮೂರು ವಿದ್ಯಾರ್ಥಿಗಳು 624 ಅಂಕ ಪಡೆದು ಸಾಧನೆ
ಕುಮಟಾ : ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಯ ಮೂವರು ವಿಧ್ಯಾರ್ಥಿಗಳು 625 ಕ್ಕೆ 624 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ್ದಾರೆ. ನಂದಿನಿ ಎಮ್ ನಾಯ್ಕ್ (ನಿರ್ಮಲಾ ಕೊನ್ಮೆಂಟ್ ಕುಮಟಾ)ಈಶ್ವರ್ ಸಾಂತಾರಾಮ್ (ಪ್ರಗತಿ ವಿದ್ಯಾಲಯ ಮುರೂರ್ ಕುಮಟಾ)ಹೇಮಂತ್ ಲಕ್ಷ್ಮೀನಾರಾಯಣ ರಾಜರಾಜೇಶ್ವರಿ ಹೈಸ್ಕೂಲ್ ಮಂಚಿಕೇರಿ.ಯಲ್ಲಾಪುರರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ … [Read more...] about ಉತ್ತರಕನ್ನಡ ಜಿಲ್ಲೆಯ ಮೂರು ವಿದ್ಯಾರ್ಥಿಗಳು 624 ಅಂಕ ಪಡೆದು ಸಾಧನೆ
ಮೇ 14 ರಂದು ಇ.ಪಿ.ಎಫ್. ಪಿಂಚಣಿದಾರರ ರಾಜ್ಯ ಮಟ್ಟದ ಮಹಾಸಭೆ
ಕಾರವಾರ:ನಗರದ ಕನ್ನಡ ಭವನದಲ್ಲಿ ಮೇ 14 ರಂದು ಇ.ಪಿ.ಎಫ್. ಪಿಂಚಣಿದಾರರ ರಾಜ್ಯ ಮಟ್ಟದ ಮಹಾಸಭೆಯನ್ನು ಆಯೋಜಿಸಲಾಗಿದೆ ಎಂದು ಭಾರತ್ ಆರ್.ಟಿ.ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಬು ಜೆ. ಅಂಬಿಗ ತಿಳಿಸಿದ್ದಾರೆ. ಸಭೆಗೆ ರಾಜ್ಯಾಧ್ಯಕ್ಷ ಜೈಶಂಕರ ರೆಡ್ಡಿ, ಕಾರ್ಯಾಧ್ಯಕ್ಷ ಕೆ.ಪಿ.ಮಂದಾಲೆ, ಕೊಟರೆ ಗೌಡ ಮೊದಲಾದ ಪದಾಧಿಕಾರಿಗಳು ಆಗಮಿಸಲಿದ್ದಾರೆ. ಈ ಸಭೆಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳು ಹಾಗೂ ಗೋವಾ ರಾಜ್ಯದ ಎಲ್ಲ ಇ.ಪಿ.ಎಫ್ ಪಿಂಚಣಿದಾರರು ಹಾಗೂ … [Read more...] about ಮೇ 14 ರಂದು ಇ.ಪಿ.ಎಫ್. ಪಿಂಚಣಿದಾರರ ರಾಜ್ಯ ಮಟ್ಟದ ಮಹಾಸಭೆ
ನೊಂದವರಿಗೆ ನೆರವಾಗುತ್ತಿರುವ ‘ನಾಮಧಾರಿ ಗೆಳೆಯರ ಬಳಗ ಫೇಸ್ಬುಕ್ ಗ್ರೂಪ್’
ಶಿರಸಿ: ಉತ್ತರ ಕನ್ನಡ ಜಿಲ್ಲೆಯ ನಾಮಧಾರಿ ಗೆಳೆಯರ ಬಳಗದ ಫೇಸ್ಬುಕ್ ಗ್ರೂಪ್ ನೊಂದವರಿಗೆ ನೆರವಾಗುವ ಮೂಲಕ ಸಾಮಾಜಿಕ ಜಾಲತಾಣವನ್ನು ರಚನಾತ್ಮಕವಾಗಿ ಬಳಸಿಕೊಂಡಿದೆ.ಆರು ವರ್ಷಗಳಿಂದ ಅನಾರೋಗ್ಯದಲ್ಲಿರುವ ತಾಲ್ಲೂಕಿನ ಕಾನಗೋಡಿನ ಪ್ರವೀಣ ನಾಗೇಂದ್ರ ನಾಯ್ಕ ಎಂಬುವವರಿಗೆ ಬಳಗ ₹ 10,000 ಧನಸಹಾಯ ನೀಡಿದೆ.ಭಟ್ಕಳದ ಇಬ್ಬರು ಡಯಾಲಿಸಿಸ್ ರೋಗಿಗಳ ಚಿಕಿತ್ಸಾ ವೆಚ್ಚ ಭರಿಸುತ್ತಿದೆ. ಹೊನ್ನಾವರದಲ್ಲಿ ಕೃಷಿ ಕೆಲಸದಲ್ಲಿ ತೊಡಗಿದ್ದಾಗ ಕಾಲು ಕಳೆದುಕೊಂಡ ರೈತನಿಗೆ, … [Read more...] about ನೊಂದವರಿಗೆ ನೆರವಾಗುತ್ತಿರುವ ‘ನಾಮಧಾರಿ ಗೆಳೆಯರ ಬಳಗ ಫೇಸ್ಬುಕ್ ಗ್ರೂಪ್’