ಕಾರವಾರ:ಶಿಕ್ಷಣ, ಸಾಮಾಜಿಕ, ರಾಜಕೀಯ ಹಾಗೂ ಸಾಹಿತ್ಯದಲ್ಲಿ ಸಾಧನೆ ಮಾಡಿದ್ದ ಡಾ. ದಿನಕರ ದೇಸಾಯಿ ಜಿಲ್ಲೆಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ದಿವೇಕರ್ ಕಾಲೇಜು ಪ್ರಾಚಾರ್ಯ ಡಾ.ಬಿ.ಎಚ್.ನಾಯಕ ಹೇಳಿದರು. ದಿವೇಕರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ 'ಕೆನರಾ ವೆಲ್ಫೇರ ಟ್ರಸ್ಟ ಡೇ' ಸಮಾರಂಭದಲ್ಲಿ ಅವರು ಮಾತನಾಡಿದರು. ಉತ್ತರ ಕನ್ನಡ ಜಿಲ್ಲೇಯ ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯಾಸಂಸ್ಥೆಗಳನ್ನು ಕಟ್ಟಿದ ಡಾ. ದಿನಕರ ದೇಸಾಯಿಯವರು ಶಿಕ್ಷಣದ … [Read more...] about ಕೆನರಾ ವೆಲ್ಫೇರ ಟ್ರಸ್ಟ ಡೇ