ಹಳಿಯಾಳ:- ಬಿಜೆಪಿ ಪಕ್ಷದ ರಾಜ್ಯ ಹಿಂದೂಳಿದ ವರ್ಗಗಳ ಮೋರ್ಚಾ ಕಾರ್ಯಾಕಾರಿಣಿ ಸಮಿತಿ ಸದಸ್ಯರಾಗಿ ಹಳಿಯಾಳದ ನಿವೃತ್ತ ಎಸ್ಪಿ ಹಾಗೂ ಬಿಜೆಪಿ ಮುಖಂಡ ಗಣಪತಿ ರಾಮರಾಯ (ಜಿಆರ್) ಪಾಟೀಲ್ ನೇಮಕಗೊಂಡಿದ್ದಾರೆ. ಜಿ.ಆರ್.ಪಾಟೀಲ್ ಅವರನ್ನು ಆಯ್ಕೆ ಮಾಡಿರುವ ರಾ.ಹಿಂ.ವ.ಮೋ.ಕಾಸಮೀತಿ ರಾಜ್ಯಾಧ್ಯಕ್ಷ ಹಾಗೂ ಎಮ್.ಎಲ್.ಸಿ ಆಗಿರುವ ಬಿಜೆ ಪುಟ್ಟಸ್ವಾಮಿ ಆಯಾ ಜಿಲ್ಲೆ, ತಾಲೂಕುಗಳಲ್ಲಿ ಸಂಘಟನೆ, ಸಮಾವೇಶ ನಡೆಸಿ ಹಿಂದೂಳಿದ ವರ್ಗಗಳ ಸಂಘಟನೆಯಲ್ಲಿ ಸಕ್ರಿಯ ಪಾತ್ರ ವಹಿಸುವಂತೆ ಹಾಗೂ … [Read more...] about ಬಿಜೆಪಿ ಪಕ್ಷದ ರಾಜ್ಯ ಹಿಂದೂಳಿದ ವರ್ಗಗಳ ಮೋರ್ಚಾ ಕಾರ್ಯಾಕಾರಿಣಿ ಸಮಿತಿ ಸದಸ್ಯರಾಗಿ ಜಿ.ಆರ್.ಪಾಟೀಲ್ ನೇಮಕ