• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಜಿ.ಯು.ಭಟ್

ಶಿಬಿರಗಳಿಂದ ಮಗುವಿನ ಮನಸಿನ ಸಂತಸವನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆ;ಜಿ.ಯು.ಭಟ್

April 16, 2018 by Gaju Gokarna Leave a Comment

ಹೊನ್ನಾವರ ,ಉತ್ತರ ಕನ್ನಡ ಜಿಲ್ಲಾ ಕ್ರೀಡಾ ಪ್ರತಿಷ್ಠಾನ (ರಿ) ಕಾರವಾರ ಹಾಗೂ ಅದ್ವೈತ ಸ್ಪೋಟ್ರ್ಸ ಕ್ಲಬ್(ರಿ) ಹೊನ್ನಾವರ ಇವರೆಲ್ಲರ ಸಹಯೋಗದಲ್ಲಿ ವಾಲಿಬಾಲ್ ತರಬೇತಿ ಶಿಬಿರ ನಡೆದು ತರಬೇತಿ ಶಿಬಿರದ ಮುಕ್ತಾಯ ಸಮಾರಂಭವು ನಗರದ ಸೇಂಟ್ ಅಂತೋನಿ ಪ್ರೌಢಶಾಲೆಯ ಮೈದಾನದಲ್ಲಿ ನಡೆಯಿತು. ಈ ಸಮಾರೋಪ ಸಮಾರಂಭದಲ್ಲಿ ಅತಿಥಿಗಳಾಗಿ ಪಾಲ್ಗೊಂಡ ತಾಲೂಕಿನ ಪ್ರಖ್ಯಾತ ಹೃದ್ರೋಗ ತಜ್ಞರಾದ ಡಾ:ಪ್ರಕಾಶ ನಾಯ್ಕ ಪಾಲ್ಗೊಂಡು ನಂತರ ಮಾತನಾಡಿ ಇಂತಹ ತರಬೇತಿ ಶಿಬಿರಗಳು ಹೊನ್ನಾವರದಲ್ಲಿ … [Read more...] about ಶಿಬಿರಗಳಿಂದ ಮಗುವಿನ ಮನಸಿನ ಸಂತಸವನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆ;ಜಿ.ಯು.ಭಟ್

‘ವ್ಯಕ್ತಿತ್ವ ವಿಕಸನಕ್ಕೆ ಅಗತ್ಯವಾದ ಕಲೆ ಬದುಕಿನಲ್ಲಿ ಪ್ರವೃತ್ತಿಯಾಗಲಿ

October 9, 2017 by Gaju Gokarna Leave a Comment

ಹೊನ್ನಾವರ:"ಕಲೆಯನ್ನು ವೃತ್ತಿಯಾಗಿಸಿಕೊಳ್ಳುವಲ್ಲಿ ಹಲವು ಸಂಕಷ್ಟಗಳಿರುವುದರಿಂದ ಇದನ್ನು ಪ್ರವೃತ್ತಿಯಾಗಿ ಮಾತ್ರ ಇಟ್ಟುಕೊಂಡು ಬದುಕಿನ ಆಸರೆಗೆ ಬೇರೊಂದು ಉದ್ಯೋಗ ಕಂಡುಕೊಳ್ಳಬೇಕು' ಎಂದು ಹಿರಿಯ ಪತ್ರಕರ್ತ ಜಿ.ಯು.ಭಟ್ ಯುವ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಇಲ್ಲಿನ ಎಸ್.ಡಿ.ಎಂ. ಕಾಲೇಜಿನಲ್ಲಿ 2 ದಿನಗಳ ಕಾಲ ನಡೆಯವ ಕವಿವಿ ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು,'ವ್ಯಕ್ತಿತ್ವ ವಿಕಸನಕ್ಕೆ ಕಲೆ ಅಗತ್ಯವಾಗಿದ್ದು ಯಕ್ಷಗಾನ … [Read more...] about ‘ವ್ಯಕ್ತಿತ್ವ ವಿಕಸನಕ್ಕೆ ಅಗತ್ಯವಾದ ಕಲೆ ಬದುಕಿನಲ್ಲಿ ಪ್ರವೃತ್ತಿಯಾಗಲಿ

ಖ್ಯಾತ ಯಕ್ಷಗಾನ ಮದ್ದಲೆಗಾರ ಕರ್ಕಿಯ ಮಂಜುನಾಥ ಭಂಡಾರಿ ಅವರಿಗೆ ಅಭಿನಂದನಾ ಸಮಾರಂಭ

June 13, 2017 by Gaju Gokarna Leave a Comment

ಹೊನ್ನಾವರ:ಖ್ಯಾತ ಯಕ್ಷಗಾನ ಮದ್ದಲೆಗಾರ ಕರ್ಕಿಯ ಮಂಜುನಾಥ ಭಂಡಾರಿ ಅವರಿಗೆ ಅಭಿನಂದನಾ ಸಮಾರಂಭ, ಹಮ್ಮಿಣಿ ಅರ್ಪಣೆ ಹಾಗೂ ಯಕ್ಷಗಾನ ಕಾರ್ಯಕ್ರಮ ಪಟ್ಟಣದ ಪ್ರಭಾತನಗರದ ಶ್ರೀ ಮೂಡಗಣಪತಿ ಸಭಾಭವನದಲಿನಡೆಯಿತು. ಮಂಜುನಾಥ ಭಂಡಾರಿ ದಂಪತಿಗೆ ಸನ್ಮಾನಿಸಿ 5 ಲಕ್ಷ ರೂ. ಹಮ್ಮಿಣಿಯನ್ನು ಯಕ್ಷಗಾನ ಪ್ರೇಮಿಗಳು ಅರ್ಪಿಸಿದರು. ಹಿರಿಯ ಪತ್ರಕರ್ತ ಜಿ.ಯು.ಭಟ್ ಅವರು ಮಂಜುನಾಥ ಭಂಡಾರಿಯವರಿಗೆ ಅಭಿನಂದಿಸಿ ಮಾತನಾಡಿ, `ಮಂಜುನಾಥ ಭಂಡಾರಿ ಅವರು ಅದ್ಬುತ ಮದ್ದಲೆಗಾರರಾಗಿ … [Read more...] about ಖ್ಯಾತ ಯಕ್ಷಗಾನ ಮದ್ದಲೆಗಾರ ಕರ್ಕಿಯ ಮಂಜುನಾಥ ಭಂಡಾರಿ ಅವರಿಗೆ ಅಭಿನಂದನಾ ಸಮಾರಂಭ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar