ಹೊನ್ನಾವರ ,ಉತ್ತರ ಕನ್ನಡ ಜಿಲ್ಲಾ ಕ್ರೀಡಾ ಪ್ರತಿಷ್ಠಾನ (ರಿ) ಕಾರವಾರ ಹಾಗೂ ಅದ್ವೈತ ಸ್ಪೋಟ್ರ್ಸ ಕ್ಲಬ್(ರಿ) ಹೊನ್ನಾವರ ಇವರೆಲ್ಲರ ಸಹಯೋಗದಲ್ಲಿ ವಾಲಿಬಾಲ್ ತರಬೇತಿ ಶಿಬಿರ ನಡೆದು ತರಬೇತಿ ಶಿಬಿರದ ಮುಕ್ತಾಯ ಸಮಾರಂಭವು ನಗರದ ಸೇಂಟ್ ಅಂತೋನಿ ಪ್ರೌಢಶಾಲೆಯ ಮೈದಾನದಲ್ಲಿ ನಡೆಯಿತು. ಈ ಸಮಾರೋಪ ಸಮಾರಂಭದಲ್ಲಿ ಅತಿಥಿಗಳಾಗಿ ಪಾಲ್ಗೊಂಡ ತಾಲೂಕಿನ ಪ್ರಖ್ಯಾತ ಹೃದ್ರೋಗ ತಜ್ಞರಾದ ಡಾ:ಪ್ರಕಾಶ ನಾಯ್ಕ ಪಾಲ್ಗೊಂಡು ನಂತರ ಮಾತನಾಡಿ ಇಂತಹ ತರಬೇತಿ ಶಿಬಿರಗಳು ಹೊನ್ನಾವರದಲ್ಲಿ … [Read more...] about ಶಿಬಿರಗಳಿಂದ ಮಗುವಿನ ಮನಸಿನ ಸಂತಸವನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆ;ಜಿ.ಯು.ಭಟ್
ಜಿ.ಯು.ಭಟ್
‘ವ್ಯಕ್ತಿತ್ವ ವಿಕಸನಕ್ಕೆ ಅಗತ್ಯವಾದ ಕಲೆ ಬದುಕಿನಲ್ಲಿ ಪ್ರವೃತ್ತಿಯಾಗಲಿ
ಹೊನ್ನಾವರ:"ಕಲೆಯನ್ನು ವೃತ್ತಿಯಾಗಿಸಿಕೊಳ್ಳುವಲ್ಲಿ ಹಲವು ಸಂಕಷ್ಟಗಳಿರುವುದರಿಂದ ಇದನ್ನು ಪ್ರವೃತ್ತಿಯಾಗಿ ಮಾತ್ರ ಇಟ್ಟುಕೊಂಡು ಬದುಕಿನ ಆಸರೆಗೆ ಬೇರೊಂದು ಉದ್ಯೋಗ ಕಂಡುಕೊಳ್ಳಬೇಕು' ಎಂದು ಹಿರಿಯ ಪತ್ರಕರ್ತ ಜಿ.ಯು.ಭಟ್ ಯುವ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಇಲ್ಲಿನ ಎಸ್.ಡಿ.ಎಂ. ಕಾಲೇಜಿನಲ್ಲಿ 2 ದಿನಗಳ ಕಾಲ ನಡೆಯವ ಕವಿವಿ ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು,'ವ್ಯಕ್ತಿತ್ವ ವಿಕಸನಕ್ಕೆ ಕಲೆ ಅಗತ್ಯವಾಗಿದ್ದು ಯಕ್ಷಗಾನ … [Read more...] about ‘ವ್ಯಕ್ತಿತ್ವ ವಿಕಸನಕ್ಕೆ ಅಗತ್ಯವಾದ ಕಲೆ ಬದುಕಿನಲ್ಲಿ ಪ್ರವೃತ್ತಿಯಾಗಲಿ
ಖ್ಯಾತ ಯಕ್ಷಗಾನ ಮದ್ದಲೆಗಾರ ಕರ್ಕಿಯ ಮಂಜುನಾಥ ಭಂಡಾರಿ ಅವರಿಗೆ ಅಭಿನಂದನಾ ಸಮಾರಂಭ
ಹೊನ್ನಾವರ:ಖ್ಯಾತ ಯಕ್ಷಗಾನ ಮದ್ದಲೆಗಾರ ಕರ್ಕಿಯ ಮಂಜುನಾಥ ಭಂಡಾರಿ ಅವರಿಗೆ ಅಭಿನಂದನಾ ಸಮಾರಂಭ, ಹಮ್ಮಿಣಿ ಅರ್ಪಣೆ ಹಾಗೂ ಯಕ್ಷಗಾನ ಕಾರ್ಯಕ್ರಮ ಪಟ್ಟಣದ ಪ್ರಭಾತನಗರದ ಶ್ರೀ ಮೂಡಗಣಪತಿ ಸಭಾಭವನದಲಿನಡೆಯಿತು. ಮಂಜುನಾಥ ಭಂಡಾರಿ ದಂಪತಿಗೆ ಸನ್ಮಾನಿಸಿ 5 ಲಕ್ಷ ರೂ. ಹಮ್ಮಿಣಿಯನ್ನು ಯಕ್ಷಗಾನ ಪ್ರೇಮಿಗಳು ಅರ್ಪಿಸಿದರು. ಹಿರಿಯ ಪತ್ರಕರ್ತ ಜಿ.ಯು.ಭಟ್ ಅವರು ಮಂಜುನಾಥ ಭಂಡಾರಿಯವರಿಗೆ ಅಭಿನಂದಿಸಿ ಮಾತನಾಡಿ, `ಮಂಜುನಾಥ ಭಂಡಾರಿ ಅವರು ಅದ್ಬುತ ಮದ್ದಲೆಗಾರರಾಗಿ … [Read more...] about ಖ್ಯಾತ ಯಕ್ಷಗಾನ ಮದ್ದಲೆಗಾರ ಕರ್ಕಿಯ ಮಂಜುನಾಥ ಭಂಡಾರಿ ಅವರಿಗೆ ಅಭಿನಂದನಾ ಸಮಾರಂಭ