ಹಳಿಯಾಳ :- ಫೆ.25 ರಂದು ರವಿವಾರ ರಾತ್ರಿ ಹಳಿಯಾಳ ಪಟ್ಟಣದ ಗ್ರಾಮದೇವಿ ಮೈದಾನದ ವೇದಿಕೆಯಲ್ಲಿ ರಾಷ್ಟ್ರಪುರುಷ ಛತ್ರಪತಿ ಶಿವಾಜಿ ಮಹಾರಾಜರ ಜೀವನ ಚರಿತ್ರ್ಯೆ ಆಧಾರಿತ ಐತಿಹಾಸಿಕ ಕನ್ನಡ ನಾಟಕ ಪ್ರದರ್ಶನ ನಡೆಯಲಿದೆ ಎಂದು ನಾಟಕ ಪ್ರದರ್ಶನ ಸಂಘದ ಅಧ್ಯಕ್ಷ ಹಾಗೂ ಶಿವಾಜಿ ಪಾತ್ರಧಾರಿ ಅರುಣ ಗೋಂಧಳೆ ತಿಳಿಸಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದೊಂದಿಗೆ ಹಳಿಯಾಳದ ಸ್ನೇಹಾ ಮಧುರನಾದ ಹವ್ಯಾಸಿ ಸಂಗೀತ ಮತ್ತು ನಾಟಕ ಕಲಾವಿದರ ಸಂಘದಲ್ಲಿರುವ ತಾಲೂಕಿನ ಹವ್ಯಾಸಿ … [Read more...] about ಫೆ.25 ರಂದು ಛತ್ರಪತಿ ಶಿವಾಜಿ ಮಹಾರಾಜರ ಜೀವನ ಚರಿತ್ರ್ಯೆ ಆಧಾರಿತ ಐತಿಹಾಸಿಕ ಕನ್ನಡ ನಾಟಕ ಪ್ರದರ್ಶನ