ಹೊನ್ನಾವರ: ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಘೋಷಣೆ ಕೂಗಿದ ದೇಶ ದ್ರೋಹಿಗಳು ಜೀವಾವಧಿ ಜೈಲು ಶಿಕ್ಷೆ ನೀಡಬೇಕು ಎಂದು ಕ ರ ವೇ ಗಜಸೇನೆ ವತಿಯಿಂದ ತಹಶಿಲ್ದಾರರಿಗೆ ಮನವಿ ಸಲ್ಲಿಸಲಾಯಿತು.ಪಟ್ಟಣದ ಶರಾವತಿ ವ್ರತ್ತದಲ್ಲಿ ದೇಶದ್ರೋಹಿ ಚಟುವಟಿಕೆ ನಡೆಸುವವರ ವಿರುದ್ದ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು. ತದನಂತರ ಪ್ರತಿಭಟನಾ ರ್ಯಾಲಿ ಮುಲಕ ತಹಶಿಲ್ದಾರ ಕಚೇರಿ ತಲುಪಿ ಮನವಿ ಸಲ್ಲಿಸಿದರು. ತಹಶಿಲ್ದಾರ ವಿವೇಕ ಶೆಣ್ವಿ ಮನವಿ ಸ್ವಿಕರಿಸಿದರು. ಅಮೂಲ್ಯ ಲಿಯೊನ್, … [Read more...] about ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಘೋಷಣೆ ಕೂಗಿದ ದೇಶ ದ್ರೋಹಿಗಳು ಜೀವಾವಧಿ ಜೈಲು ಶಿಕ್ಷೆ ನೀಡಬೇಕು ಎಂದು ಕ ರ ವೇ ಗಜಸೇನೆ ವತಿಯಿಂದ ತಹಶಿಲ್ದಾರರಿಗೆ ಮನವಿ
ಜೀವಾವಧಿ
ಅಪ್ರಾಪ್ತ ಯುವತಿ ಮೇಲೆ ಅತ್ಯಾಚಾರ; ಆರೋಪಿಗೆ ಜೀವಾವಧಿ ಶಿಕ್ಷೆ
ಕಾರವಾರ:ಶಿರಸಿ ಬಿಸಲಕೊಪ್ಪದಲ್ಲಿ ಅಪ್ರಾಪ್ತ ಯುವತಿಯನ್ನು ಅತ್ಯಾಚಾರ ನಡೆಸಿ ಜೀವ ಬೆದರಿಕೆ ಹಾಕಿದ ಆರೋಪಿ ಹಸನ್ ಉಮ್ಮರಲಿಗೆ ಕಾರವಾರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಆರೋಪಿ ಬಿಸಲುಕೊಪ್ಪ ಗ್ರಾಮದ ಹಸನ್ ಉಮ್ಮರಲಿ 2 ಫೆಬ್ರುವರಿ 2014 ರಂದು ಮನೆಗೆ ಗೇರು ಬೀಜದ ಕೆಲಸಕ್ಕೆ ಬಂದಿದ್ದ ಅಪ್ರಾಪ್ತ ಬಾಲಕಿಯನ್ನು ಬಚ್ಚಲುಮನೆಯಲ್ಲಿ ಅತ್ಯಾಚಾರ ಮಾಡಿರುವ ಬಗ್ಗೆ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಸುದೀರ್ಘ ವಿವಾರಣೆ … [Read more...] about ಅಪ್ರಾಪ್ತ ಯುವತಿ ಮೇಲೆ ಅತ್ಯಾಚಾರ; ಆರೋಪಿಗೆ ಜೀವಾವಧಿ ಶಿಕ್ಷೆ