• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಜೀವ

ಹಸಿರು ಬಣ್ಣಕ್ಕೆ ತಿರುಗಿದ ಸಮುದ್ರ ; ಕಡಲ ಜೀವ ಶಾಸ್ತ್ರ ಅದ್ಯಯನಕಾರರಿಂದ ಪರಿಶೀಲನೆ

August 18, 2017 by Sachin Hegde Leave a Comment

ಕಾರವಾರ:ಅರಬ್ಬಿ ಸಮುದವೂ ಗುರುವಾರ ಬೆಳಗ್ಗೆ ಏಕಾಏಕಿ ಹಸಿರು ಬಣ್ಣಕ್ಕೆ ತಿರುಗಿದ್ದು ಇದರಿಂದ ಮೀನುಗಾರರು ಆತಂಕಗೊಂಡಿದ್ದರು. ಕಡಲ ತೀರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಕಡಲ ಜೀವಶಾಸ್ತ್ರ ಅದ್ಯಯನಕಾರರು ಆತಂಕ ಪಡುವ ಅವಷ್ಯಕತೆಯಿಲ್ಲ ಎಂದು ಮೀನುಗಾರರಿಗೆ ಸ್ಪಷ್ಟ ಪಡಿಸಿದರು. ನಂತರ ಮಾತನಾಡಿದ ಕಡಲ ಜೀವಶಾಸ್ತ್ರ ಶಿವಕುಮಾರ ಹಾರಗಿ, ನದಿಯಿಂದ ಬಂದ ಕಲ್ಮಶ ಸಮುದ್ರ ಸೇರಿದ್ದು ಇಲ್ಲಿನ ಖನಿಜಾಂಶಗಳನ್ನು ಬಳಸಿ ಜಲಚರಗಳು ಆಹಾರ ತಯಾರಿಸುತ್ತವೆ. ಸದ್ಯ ಕಲ್ಮಶ ಹಾಗೂ … [Read more...] about ಹಸಿರು ಬಣ್ಣಕ್ಕೆ ತಿರುಗಿದ ಸಮುದ್ರ ; ಕಡಲ ಜೀವ ಶಾಸ್ತ್ರ ಅದ್ಯಯನಕಾರರಿಂದ ಪರಿಶೀಲನೆ

ಜಿನೇವಾ ಒಪ್ಪಂದ ದಿನಾಚರಣೆ

August 14, 2017 by Sachin Hegde Leave a Comment

ಕಾರವಾರ:ರಕ್ತದಾನ ಮಾಡುವುದರಿಂದ ಇನ್ನೊಂದು ಜೀವ ಉಳಿಸಿದ ಹೆಮ್ಮೆ ನಮ್ಮದಾಗುತ್ತದೆ ಎಂದು ಪ್ರೊಬೇಶನರಿ ಐಎಎಸ್ ಅಧಿಕಾರಿ ಡಾ.ಕೆ.ಆನಂದ್ ಹೇಳಿದರು. ನಗರದ ಸರಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಭಾರತೀಯ ರೆಡಕ್ರಾಸ್ ಸಂಸ್ಥೆ ಉತ್ತರಕನ್ನಡ ಜಿಲ್ಲಾ ಘಟಕ ಮತ್ತು ಸರಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನ ರೆಡಕ್ರಾಸ್ ಯೂತ್‍ವಿಂಗ್‍ನ ಸಂಯುಕ್ತ ಆಶ್ರಯದಲ್ಲಿ ನಡೆದ ಜಿನೇವಾ ಒಪ್ಪಂದ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆ … [Read more...] about ಜಿನೇವಾ ಒಪ್ಪಂದ ದಿನಾಚರಣೆ

ದಲಿತ ಸಮುದಾಯಕ್ಕೆ ಸೇರಿದ ವ್ಯಕ್ತಿಗೆ ಮೊಸ, ವಂಚನೆ ಹಾಗೂ ಜಾತಿ ನಿಂದನೆ, ಜೀವ ಬೇದರಿಕೆ; ಕ್ರಮಿನಲ್ ಪ್ರಕರಣ ದಾಖಲು

August 11, 2017 by Sachin Hegde Leave a Comment

ಹಳಿಯಾಳ:ದಲಿತ ಸಮುದಾಯಕ್ಕೆ ಸೇರಿದ ವ್ಯಕ್ತಿಗೆ ಮೊಸ, ವಂಚನೆ ಹಾಗೂ ಜಾತಿ ನಿಂದನೆ, ಜೀವ ಬೇದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಳಿಯಾಳ ಪುರಸಭೆ ಸದಸ್ಯ ಫಯಾಜ ಶೇಖ ಹಾಗೂ ಇತರ ನಾಲ್ವರ ಮೇಲೆ ಹಳಿಯಾಳ ಪೋಲಿಸ್ ಠಾಣೆಯಲ್ಲಿ ಕ್ರಮಿನಲ್ ಪ್ರಕರಣ ದಾಖಲಾಗಿದ್ದು ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಭಾರತೀಯ ದಂಡ ಸಂಹಿತೆ 3(1)(ಆರ್)ಎಸ್), ಎಸ್ಸಿಎಸ್ಟಿ (ಪಿಓಎ) ಅಮೆಂಡಮೆಂಟ್ ಕಲಂ 2015 ಮತ್ತು 420,504,506. ಆರ್/ಡಬ್ಲೂ 149 ಐಪಿಸಿ ಅನ್ವಯ ಹಳಿಯಾಳದ ಪುರಸಭೆಯ … [Read more...] about ದಲಿತ ಸಮುದಾಯಕ್ಕೆ ಸೇರಿದ ವ್ಯಕ್ತಿಗೆ ಮೊಸ, ವಂಚನೆ ಹಾಗೂ ಜಾತಿ ನಿಂದನೆ, ಜೀವ ಬೇದರಿಕೆ; ಕ್ರಮಿನಲ್ ಪ್ರಕರಣ ದಾಖಲು

ಅರಣ್ಯ ರಕ್ಷಣೆ ಸಮಾಜದ ಎಲ್ಲ ನಾಗರಿಕರ ಹೊಣೆಗಾರಿಕೆ

August 11, 2017 by Sachin Hegde Leave a Comment

ಹೊನ್ನಾವರ:'ಅರಣ್ಯ ಎನ್ನುವುದು ಇಡೀ ಜೀವ ಸಂಕುಲದ ಸಾಮೂಹಿಕ ಆಸ್ತಿಯಾಗಿದ್ದು ಇದರ ರಕ್ಷಣೆ ಸಮಾಜದ ಪ್ರತಿಯೊಬ್ಬರ ಹೊಣೆಗಾರಿಕೆಯಾಗಿದೆ' ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಬಾಲಚಂದ್ರ ಎಚ್.ಸಿ. ಅಭಿಪ್ರಾಯಪಟ್ಟರು. ಅರಣ್ಯ ಇಲಾಖೆ,ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಎನ್‍ಎಸ್‍ಎಸ್,ಯೂಥ್ ರೆಡ್ ಕ್ರಾಸ್ ಘಟಕ ಹಾಗೂ ಕಾಮಕೋಡ ಪರಿಸರ ಕೂಟ ಇವುಗಳ ಆಶ್ರಯದಲ್ಲಿ ಹೆರಾವಲಿ ಗ್ರಾಮದ ಕಾಮಕೋಡ ದೇವರಕಾಡಿನ ವ್ಯಾಪ್ತಿಯ ಶ್ರೀ ದೇವಿ ದುರ್ಗಮ್ಮ ದೇವಸ್ಥಾನದ … [Read more...] about ಅರಣ್ಯ ರಕ್ಷಣೆ ಸಮಾಜದ ಎಲ್ಲ ನಾಗರಿಕರ ಹೊಣೆಗಾರಿಕೆ

ರಕ್ತದಾನ ಮಾಡುವವರು ಜೀವ ರಕ್ಷಕರು;ಜಿ.ಪಂ. ಸದಸ್ಯೆ ಶ್ರೀಕಲಾ ಶಾಸ್ತ್ರಿ

July 15, 2017 by Gaju Gokarna Leave a Comment

ಹೊನ್ನಾವರ: ರಕ್ತದಾನ ಮಾಡುವವರು ಜೀವ ರಕ್ಷಕರು. ರಕ್ತದಾನ ಮಾಡಲು ಹಣ ಬೇಕಿಲ್ಲ, ಹೃದಯವಂತಿಕೆ ಬೇಕು ಎಂದು ಜಿ.ಪಂ. ಸದಸ್ಯೆ ಶ್ರೀಕಲಾ ಶಾಸ್ತ್ರಿ ಹೇಳಿದರು. ಪಟ್ಟಣದ ತಾಲೂಕಾ ಸರಕಾರಿ ಆಸ್ಪತ್ರೆಯಲ್ಲಿ ಬಿಜೆಪಿ ತಾಲೂಕಾ ಮಂಡಲದ ಆಶ್ರಯದಲ್ಲಿ ತಾಲೂಕಾ ಆಸ್ಪತ್ರೆ, ಕುಮಟಾದ ಬ್ಲಡ್ ಬ್ಯಾಂಕ್ ಸಹಯೋಗದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರಕ್ತ ದಾನ ಮಾಡಿದವರಿಗೆ ಹೊಸ ರಕ್ತ ಉತ್ಪನ್ನವಾಗುತ್ತದೆ. ಪಡೆದವರಿಗೆ ಜೀವ ರಕ್ಷಣೆಯಾಗುತ್ತದೆ. … [Read more...] about ರಕ್ತದಾನ ಮಾಡುವವರು ಜೀವ ರಕ್ಷಕರು;ಜಿ.ಪಂ. ಸದಸ್ಯೆ ಶ್ರೀಕಲಾ ಶಾಸ್ತ್ರಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar