• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಜೀವ

ಅಪ್ರಾಪ್ತ ಯುವತಿ ಮೇಲೆ ಅತ್ಯಾಚಾರ; ಆರೋಪಿಗೆ ಜೀವಾವಧಿ ಶಿಕ್ಷೆ

July 15, 2017 by Sachin Hegde Leave a Comment

ಕಾರವಾರ:ಶಿರಸಿ ಬಿಸಲಕೊಪ್ಪದಲ್ಲಿ ಅಪ್ರಾಪ್ತ ಯುವತಿಯನ್ನು ಅತ್ಯಾಚಾರ ನಡೆಸಿ ಜೀವ ಬೆದರಿಕೆ ಹಾಕಿದ ಆರೋಪಿ ಹಸನ್ ಉಮ್ಮರಲಿಗೆ ಕಾರವಾರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಆರೋಪಿ ಬಿಸಲುಕೊಪ್ಪ ಗ್ರಾಮದ ಹಸನ್ ಉಮ್ಮರಲಿ 2 ಫೆಬ್ರುವರಿ 2014 ರಂದು ಮನೆಗೆ ಗೇರು ಬೀಜದ ಕೆಲಸಕ್ಕೆ ಬಂದಿದ್ದ ಅಪ್ರಾಪ್ತ ಬಾಲಕಿಯನ್ನು ಬಚ್ಚಲುಮನೆಯಲ್ಲಿ ಅತ್ಯಾಚಾರ ಮಾಡಿರುವ ಬಗ್ಗೆ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಸುದೀರ್ಘ ವಿವಾರಣೆ … [Read more...] about ಅಪ್ರಾಪ್ತ ಯುವತಿ ಮೇಲೆ ಅತ್ಯಾಚಾರ; ಆರೋಪಿಗೆ ಜೀವಾವಧಿ ಶಿಕ್ಷೆ

ಮಹಿಳೆಯೊಂದಿಗೆ ಅನುಚಿತವಾಗಿ ವರ್ತನೆ-ಆರೋಪಿ ಬಂಧನ

June 26, 2017 by Sachin Hegde Leave a Comment

ದಾಂಡೇಲಿ:ಮಹಿಳೆಯೊಂದಿಗೆ ಅನುಚಿತವಾಗಿ ನಡೆದುಕೊಂಡ ಹಳಿಯಾಳ ತಾಲೂಕಿನ ಕಮಾಲ್‍ಸಾಬ್ ಯಾಕುಬ್‍ಸಾಬ್ ಮುಜಾವರ ಈತನ ವಿರುದ್ದ ದಾಂಡೇಲಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಅಜಗಾಂವದ ಮಹಿಳೆ ಯಲ್ಲವ್ವ ಪೆಡ್ನೇಕರ ಇವರು ಅವರ ಹೊಲದಲ್ಲಿ ಕೆಲಸ ಮಾಡುತ್ತಿರುವಾಗ ಕಮಾಲಸಾಬ್ ಮುಜಾವರ ಎಂಬಾತ ಬಂದು ಆಕೆಗೆ ಅನೈತಿಕ ಕೆಲಸಕ್ಕೆ ಕರೆದು, ಅನುಚಿತವಾಗಿ ನಡೆದುಕೊಂಡಿದ್ದಾನೆ, ತನ್ನ ಜೊತೆ ಬಾ ಎಂದು ಕೈ ಹಿಡಿದು … [Read more...] about ಮಹಿಳೆಯೊಂದಿಗೆ ಅನುಚಿತವಾಗಿ ವರ್ತನೆ-ಆರೋಪಿ ಬಂಧನ

ಹೆದ್ದಾರಿ ಅಗಲೀಕರಣದಲ್ಲಿ ಬಲಿಯಾಗಲಿದ್ದ ಗಿಡ ಮರಗಳಿಗೆ ಮರು ಜೀವ ನೀಡಿದ ಅರಣ್ಯ ಇಲಾಖೆ

June 5, 2017 by Sachin Hegde Leave a Comment

ಕಾರವಾರ:ಕರಾವಳಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಈಗಾಗಲೇ ಸಾವಿರಾರು ಮರಗಳು ನಾಶವಾಗಿದ್ದು, ಅಳಿದುಳಿದ ಸಸ್ಯ ಸಂಕುಲಗಳು ತಮ್ಮ ಜೀವ ಉಳಿಸಿಕೊಳ್ಳಲು ಕಡಲತೀರದಲ್ಲಿ ಆಶ್ರಯ ಪಡೆದಿವೆ! ರಸ್ತೆ ಅಗಲೀಕರಣಕ್ಕಾಗಿ ಮರ-ಗಿಡಗಳನ್ನು ಕಡಿಯುವ ಬದಲು ಅವನ್ನು ಬುಡಸಮೇತದ ಮಣ್ಣಿನೊಂದಿಗೆ ಸ್ಥಳಾಂತರ ಮಾಡುವ ಯೋಜನೆಗೆ ಅರಣ್ಯ ಇಲಾಖೆ ಮುನ್ನುಡಿ ಬರೆದಿದೆ. ಭಾನುವಾರ ಜಿಲ್ಲಾಕಾರಿ ಕಚೇರಿ ಎದುರು ಇರುವ ಬಾದಾಮಿ ಗಿಡಗಳನ್ನು ಜೆಸಿಬಿ ಮುಖಾಂತರ … [Read more...] about ಹೆದ್ದಾರಿ ಅಗಲೀಕರಣದಲ್ಲಿ ಬಲಿಯಾಗಲಿದ್ದ ಗಿಡ ಮರಗಳಿಗೆ ಮರು ಜೀವ ನೀಡಿದ ಅರಣ್ಯ ಇಲಾಖೆ

ಮೂರು ಅಪಾಯಕಾರಿ ಗಡ್ಡೆ ತೆಗೆದು ಜೀವ ಉಳಿಸಿದ ವೈದ್ಯ ಮಂಜುನಾಥ ಶೆಟ್ಟಿ

May 17, 2017 by Sachin Hegde Leave a Comment

ಭಟ್ಕಳ:ಮಹಿಳೆಯರ ಉದರದಲ್ಲಿದ್ದ ಗಡ್ಡೆಯನ್ನು ಇಲ್ಲಿನ ತಾಲೂಕಾ ಸರಕಾರಿ ಆಸ್ಪತ್ರೆಯ ಸರ್ಜನ್ ಡಾ. ಮಂಜುನಾಥ ಶೆಟ್ಟಿ ಯಶಸ್ವೀ ಶಸ್ತ್ರ ಚಿಕಿತ್ಸೆಯ ಮೂಲಕ ಹೊರ ತೆಗೆದಿದ್ದು ಮಹಿಳೆಯರು ಆರೋಗ್ಯವಾಗಿದ್ದಾರೆ. ಗ್ರಾಮೀಣ ಭಾಗದ ಮಹಿಳೆಯರ ಸಂಕಷ್ಟಕ್ಕೆ ಸದಾ ಸ್ಪಂಧಿಸುವ ವೈದ್ಯರಾದ ಮಂಜುನಾಥ ಶೆಟ್ಟಿ ಮೂವರು ಮಹಿಳೆಯರ ಉದರದಲ್ಲಿ ಗಡ್ಡೆಯಿರುವುದನ್ನು ಪತ್ತೆ ಹಚ್ಚಿ ಯಶಸ್ವೀ ಶಸ್ತ್ರ ಚಿಕಿತ್ಸೆಯ ಮೂಲಕ ಹೊರ ತೆಗೆದಿದ್ದಾರೆ. ಫೇಸ್: ತಾಲೂಕಿನ ಶಿರಾಲಿಯ ತಟ್ಟಿಹಕ್ಕಲು, … [Read more...] about ಮೂರು ಅಪಾಯಕಾರಿ ಗಡ್ಡೆ ತೆಗೆದು ಜೀವ ಉಳಿಸಿದ ವೈದ್ಯ ಮಂಜುನಾಥ ಶೆಟ್ಟಿ

ಆನ್‍ಲೈನ್‍ನಲ್ಲಿ ವಸ್ತುಗಳನ್ನು ನೀಡುವ ವಂಚನೆ ಪ್ರಕರಣ, ಗ್ರಾಹಕರೊಬ್ಬರಿಗೆ ಜೀವ ಬೆದರಿಕೆ

May 4, 2017 by Sachin Hegde Leave a Comment

ದಾಂಡೇಲಿ:ಆನ್‍ಲೈನ್‍ನಲ್ಲಿ ವಸ್ತುಗಳನ್ನು ನೀಡುವ ವಂಚನೆ ಪ್ರಕರಣಕ್ಕೆ ಸಂಬಂದಿಸಿ ಗ್ರಾಹಕರೊಬ್ಬರಿಗೆ ದೂರವಾಣಿಯಲ್ಲಿ ಜೀವ ಬೆದರಿಕೆ ಹಾಕುತ್ತಿದ್ದ ದೂರಿನ ಹಿನಲೆಯಲ್ಲಿ ಚಿತ್ರದುರ್ಗದ ಚಳಕೆರೆ ಪೋಲಿಸರು ದಾಂಡೇಲಿಯ ಜಂಗಲ್‍ಲಾಡ್ಜ್ ಎಂಡ್ ರೆಸಾರ್ಟನ ಉದ್ಯೋಗಿ ಉತ್ತರ ಪ್ರದೇಶ ಮೂಲದ ಸಂಜಯಕುಮಾರ ರಜಪೂತ್ ಎಂಬರನ್ನು ಬಂಧಿಸಿ ಕರೆದೊಯ್ದಿದ್ದಾರೆ. ಟಿವಿಯೊಂದರಲ್ಲಿ ಬರುತ್ತಿದ್ದ ಜಾಹಿರಾತನ್ನು ವೀಕ್ಷಿಸಿದ ಚಳಕೆರೆಯ ಎನ್. ಮನುರವರು ಜಶಹಿರಾತಿನಲ್ಲಿ ಹೇಳಿದಂತೆ … [Read more...] about ಆನ್‍ಲೈನ್‍ನಲ್ಲಿ ವಸ್ತುಗಳನ್ನು ನೀಡುವ ವಂಚನೆ ಪ್ರಕರಣ, ಗ್ರಾಹಕರೊಬ್ಬರಿಗೆ ಜೀವ ಬೆದರಿಕೆ

« Previous Page

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar