ಹೊನ್ನಾವರ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಷನ್ ಟೊಂಕ ಶಾಖೆಯ ವಾರ್ಷಿಕ ಮಹಾ ಸಭೆಯು ಶುಕ್ರವಾರ ತಾಲೂಕಿನ ಕಾಸರಕೋಡ್ ಜುಮಾ ನಮಾಝ್ ಮದ್ರಸಾ ಹಾಲ್ ನಲ್ಲಿ ಉತ್ತರಕನ್ನಡ ಜಿಲ್ಲಾ ಎಸ್ಸೆಸ್ಸೆಫ್ ಕಾರ್ಯಾಧ್ಯಕ್ಷರಾದ ಎ ಕೆ ರಝಾಅಮ್ಜದಿಯವರ ಅಧ್ಯಕ್ಷತೆಯಲ್ಲಿ ನಡೆಯಿತು ನವಾಝ್ ಭಟ್ಕಳ ಚುನಾವಣಾಧಿಕಾರಿಯಾಗಿ ಭಾಗವಹಿಸಿದ್ದರು. ಅಬ್ದುಲ್ ಮಜೀದ್ ಮದನಿ ಸಭೆಯನ್ನು ಉದ್ಘಾಟಿಸಿದರು. ನಂತರ ನೂತನ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಯಾಸೀನ್ ಹಂಝಾ ಸಾಬ್, … [Read more...] about ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಷನ್ ಟೊಂಕ ಶಾಖೆಯ ವಾರ್ಷಿಕ ಮಹಾ ಸಭೆ