ಹಳಿಯಾಳ:- ಕೆನರಾ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೇಸ್ ಅಭ್ಯರ್ಥಿಗೆ ಟಿಕೆಟ್ ನೀಡದೆ ಇರುವುದನ್ನು ವಿರೋಧಿಸಿ ಹಳಿಯಾಳದಲ್ಲಿ ಕಾಂಗ್ರೇಸ್ ಪಕ್ಷದ ಕಾರ್ಯಕರ್ತರು ಟೈರ್ ಸುಟ್ಟು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ಹೊರ ಹಾಕಿದರು.ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಕ್ಷದ ಗ್ರಾಮೀಣ ಸೇರಿದಂತೆ ಪಟ್ಟಣದ ನೂರಾರು ಮುಖಂಡರು ಕಾರ್ಯಕರ್ತರು ಪಾಲ್ಗೊಂಡಿದ್ದರು.ಪಟ್ಟಣದ ಬ್ಲಾಕ್ ಕಾಂಗ್ರೇಸ್ ಕಚೇರಿ ಎದುರು … [Read more...] about ಜೆಡಿಎಸ್ ಅಭ್ಯರ್ಥಿಗೆ ಕೆನರಾ ಲೋಕಸಭೆಗೆ ಟಿಕೆಟ್ ಕಾಂಗ್ರೇಸ್ ನಿಂದ ಹಳಿಯಾಳದಲ್ಲಿ ಟೈರ್ ಸುಟ್ಟು ಪ್ರತಿಭಟನೆ