• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಜೆಡಿಎಸ್ ಪಕ್ಷ

ಜೆಡಿಎಸ್ ಪಕ್ಷ ಹಳಿಯಾಳ ಘಟಕ ಅಧ್ಯಕ್ಷ ಸುಭಾಷ ಗೌಡ ರಾಜಿನಾಮೆ

April 19, 2019 by Yogaraj SK Leave a Comment

ಹಳಿಯಾಳ: ಜೆಡಿಎಸ್ ಪಕ್ಷದ ಹಳಿಯಾಳ ಘಟಕದ ಅಧ್ಯಕ್ಷ ಸುಭಾಷ ಲೋಕಪ್ಪ ಗೌಡ ತಮ್ಮ ಸ್ಥಾನಕ್ಕೆ ಹಾಗೂ ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ. ಕಳೆದ 4 ವರ್ಷಗಳಿಂದ ತಾಲೂಕಿನಾದ್ಯಂತ ನಿಸ್ವಾರ್ಥ ಹಾಗೂ ಪ್ರಾಮಾಣಿಕವಾಗಿ ಪಕ್ಷ ಸಂಘಟಣೆಯಲ್ಲಿ ತೊಡಗಿಕೊಂಡಿದ್ದೇ ಆದರೇ ಪಕ್ಷದಲ್ಲಿ ಆಂತರಿಕ ಭಿನ್ನಾಭಿಪ್ರಾಯಗಳು, ಮುಖಂಡರ ಅಸಹಕಾರ ಹಾಗೂ ಜಿಲ್ಲಾ ಮುಖಂಡರುಗಳ ವರ್ತನೆಯಿಂದ ಬೇಸರವಾಗಿದ್ದು ಪಕ್ಷದ ರಾಜ್ಯಾಧ್ಯಕ್ಷರಿಗೆ ತಮ್ಮ ರಾಜೀನಾಮೆ … [Read more...] about ಜೆಡಿಎಸ್ ಪಕ್ಷ ಹಳಿಯಾಳ ಘಟಕ ಅಧ್ಯಕ್ಷ ಸುಭಾಷ ಗೌಡ ರಾಜಿನಾಮೆ

ಹಳಿಯಾಳದಲ್ಲಿ ಅಸ್ತಿತ್ವ ಕಳೆದು ಕೊಂಡಿರುವ ಜೆಡಿಎಸ್ ಪಕ್ಷ,ಸಾವಿರ ಮತಗಳನ್ನು ಪಡೆಯದೆ ಹೀನಾಯ ಸ್ಥಿತಿಗೆ ತಲುಪಿದ ಪಕ್ಷ

September 4, 2018 by Yogaraj SK Leave a Comment

ಹಳಿಯಾಳ:- ಮುಖ್ಯಮಂತ್ರಿಯವರನ್ನು ಹೊಂದಿ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಜೆಡಿಎಸ್ ಪಕ್ಷವು ಹಳಿಯಾಳ ಭಾಗದಲ್ಲಿ ಹೀನಾಯ ಸ್ಥಿತಿಗೆ ಬಂದು ತಲುಪಿದೆ ಎನ್ನುವುದು ಪುರಸಭೆ ಚುನಾವಣೆಯಲ್ಲಿ ಮತ್ತೋಮ್ಮೆ ಸಾಬೀತಾಗಿದೆ. ಈ ಬಾರಿಯ ಪುರಸಭೆ ಚುನಾವಣೆಯಲ್ಲಿ 14,166 ಜನ ಮತದಾನ ಮಾಡಿದ್ದರು.ದಿ.3ರ ಫಲಿತಾಂಶದ ಬಳಿಕ ಯಾವ ಪಕ್ಷ ಎಷ್ಟು ಮತ ಪಡೆದಿದೆ ಎಂಬ ಲೆಕ್ಕಾಚಾರ ಹಾಕಿದರೇ ಕಾಂಗ್ರೇಸ್ ಪಕ್ಷ 7074, ಬಿಜೆಪಿ-5505, ಜೆಡಿಎಸ್-826, ಪಕ್ಷೇತರರು-632 ಹಾಗೂ 129ಮತ ನೋಟಾಕ್ಕೆ … [Read more...] about ಹಳಿಯಾಳದಲ್ಲಿ ಅಸ್ತಿತ್ವ ಕಳೆದು ಕೊಂಡಿರುವ ಜೆಡಿಎಸ್ ಪಕ್ಷ,ಸಾವಿರ ಮತಗಳನ್ನು ಪಡೆಯದೆ ಹೀನಾಯ ಸ್ಥಿತಿಗೆ ತಲುಪಿದ ಪಕ್ಷ

ಜೆಡಿಎಸ್ ಪಕ್ಷ ಹಳಿಯಾಳ ಕ್ಷೇತ್ರದಲ್ಲಿ ಠೇವಣಿ ಕಳೆದುಕೊಳ್ಳಲಿದೆ;ಟಿ.ಆರ್.ಚಂದ್ರಶೇಖರ

April 19, 2018 by Yogaraj SK Leave a Comment

ಹಳಿಯಾಳ:- ನಮ್ಮನ್ನು ಬೆಂಗಳೂರಿಗೆ ಕರೆದು ನೀವೆ ಅಭ್ಯರ್ಥಿ ಎಂದು ಹೇಳಿ ಬಳಿಕ ವಲಸಿಗರಿಗೆ ಟಿಕೆಟ್ ನೀಡಿ ವಚನ ಭ್ರಷ್ಠರಾಗಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಜೆಡಿಎಸ್ ಪಕ್ಷ ಹಳಿಯಾಳ ಕ್ಷೇತ್ರದಲ್ಲಿ ಠೇವಣಿ ಕಳೆದುಕೊಳ್ಳಲಿದೆ ಎಂದು ಜೆಡಿಎಸ್ ಪಕ್ಷ ಬಂಡಾಯ ಅಭ್ಯರ್ಥಿ ಟಿ.ಆರ್.ಚಂದ್ರಶೇಖರ ಹೇಳಿದರು.  ಪಟ್ಟಣದ ಮಿನಿ ವಿಧಾನಸೌಧದಲ್ಲಿರುವ ತಹಶೀಲ್ದಾರ್ ಕಚೇರಿಗೆ ಆಗಮಿಸಿ ಚುನಾವಣಾಧಿಕಾರಿ ಶಿವಾನಂದ ಭಜಂತ್ರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಮಠದ ಅವರಿಗೆ ಪಕ್ಷೇತರ … [Read more...] about ಜೆಡಿಎಸ್ ಪಕ್ಷ ಹಳಿಯಾಳ ಕ್ಷೇತ್ರದಲ್ಲಿ ಠೇವಣಿ ಕಳೆದುಕೊಳ್ಳಲಿದೆ;ಟಿ.ಆರ್.ಚಂದ್ರಶೇಖರ

ಜೆಡಿಎಸ್ ಪಕ್ಷದ ವಿಕಾಸ ಪರ್ವ ಯಾತ್ರೆಗೂ ನಮಗೂ ಸಂಬಂಧವಿಲ್ಲ; ಕೈತಾನ ಬಾರಬೋಜಾ

March 13, 2018 by Yogaraj SK Leave a Comment

ಹಳಿಯಾಳ:- ಮಾರ್ಚ.15 ರಂದು ಹಳಿಯಾಳದಲ್ಲಿ ನಡೆಯಲಿದೆ ಎನ್ನುತ್ತಿರುವ ಜೆಡಿಎಸ್ ಪಕ್ಷದ ವಿಕಾಸ ಪರ್ವ ಯಾತ್ರೆಗೂ ನಮಗೂ ಸಂಬಂಧವಿಲ್ಲ ನಮಗೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲದ ಕಾರಣ ನಾವು ಆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ಜೆಡಿಎಸ್ ಪಕ್ಷದ ಹಳಿಯಾಳ ತಾಲೂಕಾಧ್ಯಕ್ಷ ಕೈತಾನ ಬಾರಬೋಜಾ ಹೇಳಿದರು. ಪಟ್ಟಣದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ನಾವು ಕುಮಾರಸ್ವಾಮಿ ಅಭಿಮಾನಿಗಳು ಅವರ ನಿರ್ಣಯಗಳಿಗೆ ನಾವು ಬದ್ದರಿದ್ದೇವೆ ಆದರೇ ಹಳಿಯಾಳ … [Read more...] about ಜೆಡಿಎಸ್ ಪಕ್ಷದ ವಿಕಾಸ ಪರ್ವ ಯಾತ್ರೆಗೂ ನಮಗೂ ಸಂಬಂಧವಿಲ್ಲ; ಕೈತಾನ ಬಾರಬೋಜಾ

ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿಗೆ ಜೀವ ಬೆದರಿಕೆ ಪತ್ರ

November 11, 2017 by Sachin Hegde Leave a Comment

ಕಾರವಾರ: ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿಗೆ ಜೀವ ಬೆದರಿಕೆ ಪತ್ರ ಬಂದಿರುವದನ್ನು ಕಾರವಾರ-ಅಂಕೋಲಾ ಜೆಡಿಎಸ್ ಪಕ್ಷ ಖಂಡಿಸಿದೆ. ಈ ಕುರಿತು ಲಿಖಿತ ಹೇಳಿಕೆ ನೀಡಿರುವ ಜೆಡಿಎಸ್ ಮುಖಂಡ ಪುರುಷೋತ್ತಮ ಸಾವಂತ, ರಾಜ್ಯದಲ್ಲಿ ಗಣ್ಯ ವ್ಯಕ್ತಿಗಳಿಗೆ ಬೆದರಿಕೆಗಳು ಹೆಚ್ಚಿದೆ. ಸಾರ್ವಜನಿಕ ಜೀವನದಲ್ಲಿರುವವರಿಗೆ ಸೂಕ್ತ ರಕ್ಷಣೆಯ ಅಗತ್ಯವಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಈ ರೀತಿ ಬೆದರಿಕೆ ಹಾಕುವಂತಹ … [Read more...] about ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿಗೆ ಜೀವ ಬೆದರಿಕೆ ಪತ್ರ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar