ಹಳಿಯಾಳ:- ಜೆಡಿಎಸ್ ಮತ್ತು ಕಾಂಗ್ರೇಸ್ ಅಪವಿತ್ರ ಮೈತ್ರಿಗೆ ಹಾಗೂ ದುರಾಡಳಿತಕ್ಕೆ ಜನರು ತಮ್ಮ ಮತದಾನದ ತೀರ್ಪಿನ ಮೂಲಕ ತಕ್ಕ ಉತ್ತರ ನೀಡಿದ್ದಾರೆಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದ್ದಾರೆ. ಲೋಕಸಭಾ ಚುನಾವಣೆ ತೀರ್ಪಿನ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು ಹಿಂದುತ್ವ ಹಾಗೂ ರಾಷ್ಟ್ರೀಯವಾದಕ್ಕೆ ಜನ ಮನ್ನಣೆ ದೊರೆತಿದೆ. ಭಾರತಕ್ಕೆ ಮೋದಿಜಿ ಹಾಗೂ ಉತ್ತರ ಕನ್ನಡ ಕ್ಷೇತ್ರಕ್ಕೆ ಅನಂತಕುಮಾರ ಹೆಗಡೆ ಅವರ ಅವಶ್ಯಕತೆ ಇದೆ ಎಂದು ಜನರು ತೀರ್ಪು ನೀಡಿದ್ದಾರೆ … [Read more...] about ರಾಜ್ಯದಲ್ಲಿ ಅಪವಿತ್ರ ಮೈತ್ರಿ ಸರ್ಕಾರದ ದುರಾಡಳಿತಕ್ಕೆ ಜನತೆ ತಕ್ಕ ಪಾಠ ಕಲಿಸಿದ್ದಾರೆ – ಮಾಜಿ ಶಾಸಕ ಸುನಿಲ್
ಜೆಡಿಎಸ್
ಅಭ್ಯರ್ಥಿಯಾದರೂ ಅವರನ್ನು ಬೆಂಬಲಿಸಲಾಗುವದು
ಕಾರವಾರ: ಮಾಜಿ ಸಚಿವ ಆನಂದ ಅಸನೋಟಿಕರ್ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ನಿಂದ ಸ್ಪರ್ಧಿಸಲು ಆಸಕ್ತರಾಗಿದ್ದು, ಪಕ್ಷದ ನಿರ್ಣಯದಂತೆ ಯಾರೇ ಅಭ್ಯರ್ಥಿಯಾದರೂ ಅವರನ್ನು ಬೆಂಬಲಿಸಲಾಗುವದು ಎಂದು ಜಿಲ್ಲಾ ಯುವ ಘಟಕದ ಅಧ್ಯಕ್ಷ ಭಾಸ್ಕರ್ ಪಟಗಾರ ಹೇಳಿದರು. ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯಾದ್ಯಂತ ಪಕ್ಷವನ್ನು ಜಿಲ್ಲೆಯಾದ್ಯಂತ ಜೆಡಿಎಸ್ ಪಕ್ಷವನ್ನು ಸಂಘಟಿಸಲಾಗುತ್ತಿದೆ. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಒಲವು ತೋರುತ್ತಿದ್ದಾರೆ … [Read more...] about ಅಭ್ಯರ್ಥಿಯಾದರೂ ಅವರನ್ನು ಬೆಂಬಲಿಸಲಾಗುವದು
ಜೆಡಿಎಸ್ ಸಾರಥಿಯಾಗುವತ್ತ ಟಿ.ಆರ್.ಚಂದ್ರಶೇಖರ್
ದಾಂಡೇಲಿ :ನಗರ ಹಾಗೂ ಹಳಿಯಾಳ-ಜೊಯಿಡಾ ವಿಧಾನ ಸಭಾ ಕ್ಷೇತ್ರದ ಜನಮೆಚ್ಚುಗೆಯ ಕೊಡುಗೈ ದಾನಿ, ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ, ಬಡವರಿಗೆ ನಿರ್ಗತಿಕರಿಗೆ, ಅಬಲೆಯರಿಗೆ ಅಭಯಹಸ್ತ ನೀಡಿದ ನಿಸ್ವಾರ್ಥ ರಾಜಕಾರಣಿ ಹಾಗೂ ನಗರದ ಹಿರಿಯ ಸಮಾಜ ಸೇವಕರಾದ ಟಿ.ಆರ್.ಚಂದ್ರಶೇಖರ ಅವರಿಗೆ ಹಳಿಯಾಳ-ಜೊಯಿಡಾ ವಿಧಾನ ಸಭಾ ಕ್ಷೇತ್ರದಲ್ಲಿ ತೆನೆ ಹೊತ್ತ ಮಹಿಳೆ ಚಿಹ್ನೆಯ ಜೆಡಿಎಸ್ ಪಕ್ಷವನ್ನು ಮುನ್ನಡೆಸುವ ಸಾರಥಿಯಾಗಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು … [Read more...] about ಜೆಡಿಎಸ್ ಸಾರಥಿಯಾಗುವತ್ತ ಟಿ.ಆರ್.ಚಂದ್ರಶೇಖರ್
ಜೆಡಿಎಸ್ ಘಟಕದ ವತಿಯಿಂದ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಧು ಬಂಗಾರಪ್ಪ ಮಾತನಾಡಿದರು
ಹೊನ್ನಾವರ:ಜಿಲ್ಲೆಯಲ್ಲಿ ಪಕ್ಷದ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಮಿ ಅವರ ಮೇಲೆ ಜನರ ವಿಶ್ವಾಸವಿದೆ. ಪಕ್ಷದ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವನ್ನು ಜೆಡಿಎಸ್ ರಾಜ್ಯ ಮುಖಂಡ, ಸೊರಬ ಶಾಸಕ ಮಧು ಬಂಗಾರಪ್ಪ ವ್ಯಕ್ತಪಡಿಸಿದರು. ಪಟ್ಟಣದ ಖಾಸಗಿ ಹೊಟೆಲಿನಲ್ಲಿ ತಾಲೂಕು ಜೆಡಿಎಸ್ ಘಟಕದ ವತಿಯಿಂದ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ನಡೆಸುತ್ತಿದೆ. ರಾಜ್ಯಮಟ್ಟದಲ್ಲಿ … [Read more...] about ಜೆಡಿಎಸ್ ಘಟಕದ ವತಿಯಿಂದ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಧು ಬಂಗಾರಪ್ಪ ಮಾತನಾಡಿದರು