ದಾಂಡೇಲಿ :ಹಳಿಯಾಳದಲ್ಲಿರುವ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ರೂರಲ್ ಇನ್ಸ್ಟ್ಯೂಟ್ ಆಪ್ ಟೆಕ್ನಾಲಜಿಯ ಪ್ರವೇಶ ಕೇಂದ್ರ ಇದೀಗ ದಾಂಡೇಲಿಯ ಜೆ.ಎನ್. ರಸ್ತೆಯಲ್ಲಿರುವ ರಾಧಾಕೃಷ್ಣ ಕನ್ಯಾಡಿಯವರ ಕಟ್ಟಡದಲ್ಲಿ ಆರಂಭವಾಗಿದೆ. ಈ ಕೇಂದ್ರವನ್ನು ಇಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯರಾದ ವಿ.ವಿ. ಕಟ್ಟಿಯವರು ಉದ್ಘಾಟಿಸಿದರು. ಈ ಸಂದರ್ಬದಲ್ಲಿ ನಗರಸಭಾ ಅಧ್ಯಕ್ಷ ನಾಗೇಶ ಸಾಳೂಂಕೆ, ಉಪಾಧ್ಯಕ್ಷ ಅಷ್ಪಾಕ ಶೇಖ, ಸದಸ್ಯರಾದ ಯಾಸ್ಮಿನ್ ಕಿತ್ತೂರ, ಮಾರುತಿ … [Read more...] about ಇನ್ಸ್ಟ್ಯೂಟ್ ಆಪ್ ಟೆಕ್ನಾಲಜಿಯ ಪ್ರವೇಶ ಕೇಂದ್ರ ,ಇದೀಗ ದಾಂಡೇಲಿಯ ಜೆ.ಎನ್. ರಸ್ತೆಯಲ್ಲಿರುವ ರಾಧಾಕೃಷ್ಣ ಕನ್ಯಾಡಿಯವರ ಕಟ್ಟಡದಲ್ಲಿ ಆರಂಭ