ಹೊನ್ನಾವರ : ಹೊನ್ನಾವರ ಪಟ್ಟಣ ಪಂಚಾಯತನಲ್ಲಿ ಅಧ್ಯಕ್ಷ ಜೈನಾಬಿ ಸಾಬ್ ಇವರ ವಿರುದ್ಧ ಒಟ್ಟು 14 ಸದಸ್ಯರು ಅವಿಶ್ವಾಸ ವ್ಯಕ್ತ ಪಡಿಸಿರುವುದರ ಕುರಿತು ವಿವರವಾದ ವರದಿಯನ್ನು ಈಗಾಗಲೇ ಪಕ್ಷದ ವರಿಷ್ಠರಿಗೆ ನೀಡಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ತಿಳಿಸಿದ್ದಾರೆ. ಅದರಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ ಈ ಕುರಿತು ಎಲ್ಲರೊಡನೆ ಚರ್ಚಿಸಿ ಮಾಹಿತಿ ಸಂಗ್ರಹಿಸಿ ವಿವರ ನೀಡಲು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಚ್. … [Read more...] about ಕಾಂಗ್ರೆಸ್ ಪಕ್ಷದ ಸದಸ್ಯರಿಗೆ ವಿಫ್ ಜಾರಿ
ಜೈನಾಬಿ ಸಾಬ್
ಪಟ್ಟಣ ಪಂಚಾಯಿತಿಯ ಅಧ್ಯಕ್ಷೆ ಜೈನಾಬಿ ಸಾಬ್ ವಿರುದ್ದ ಅವಿಶ್ವಾಸ ಗೊತ್ತುವಳಿ ಮಂಡಿಸಲು ಪ.ಪಂ.ನ 14 ಸದಸ್ಯರು ಮುಖ್ಯಾಕಾರಿಯವರಿಗೆ ಮನವಿ
À ಹೊನ್ನಾವರ ಇಲ್ಲಿಯ ಪಟ್ಟಣ ಪಂಚಾಯಿತಿಯ ಅಧ್ಯಕ್ಷೆ ಜೈನಾಬಿ ಸಾಬ್ ವಿರುದ್ದ ಅವಿಶ್ವಾಸ ಗೊತ್ತುವಳಿ ಮಂಡಿಸಲು ಪ.ಪಂ.ನ 14 ಸದಸ್ಯರು ಮುಖ್ಯಾಕಾರಿಯವರಿಗೆ À ಮನವಿ ಸಲ್ಲಿಸಿದ್ದು ತೀವ್ರ ಕುತೂಹಲ ಕೆರಳಿಸಿದೆ. ಸದಸ್ಯರುಗಳಾದ ಕಾಂಗ್ರೆಸ್ ಪಕ್ಷದ ರವೀಂದ್ರ ಶಿವಪ್ಪ ನಾಯ್ಕ, ತುಳಸೀದಾಸ ಪುಲಕರ, ರಾಜಶ್ರೀ ಬಾಲಚಂದ್ರ ನಾಯ್ಕ, ಜೊಸ್ಪೀನ್ ಡಯಾಸ್, ಮಹಾಲಕ್ಷ್ಮೀ ಹರಿಜನ, ಜಮೀಲಾಬಿ ಅಬ್ದುಲ್ಮುನಾಪ್ ಶೇಖ್, ಬಿಜೆಪಿಯ ಸುರೇಶ ವಿಶ್ವನಾಥ ಶೇಟ್, ಬಾಲಕೃಷ್ಣ ಬಾಳೇರಿ, ನಾಗೇಶ … [Read more...] about ಪಟ್ಟಣ ಪಂಚಾಯಿತಿಯ ಅಧ್ಯಕ್ಷೆ ಜೈನಾಬಿ ಸಾಬ್ ವಿರುದ್ದ ಅವಿಶ್ವಾಸ ಗೊತ್ತುವಳಿ ಮಂಡಿಸಲು ಪ.ಪಂ.ನ 14 ಸದಸ್ಯರು ಮುಖ್ಯಾಕಾರಿಯವರಿಗೆ ಮನವಿ
4 ದಿನದ ಕನ್ನಡ ಹಬ್ಬ 2017ರ ಆಮಂತ್ರಣ ಪತ್ರಿಕೆ ಬಿಡುಗಡೆ
ಹೊನ್ನಾವರದ ಕನ್ನಡಾಭಿಮಾನಿ ಸಂಘದ ವತಿಯಿಮದ ಕನ್ನಡ ರಾಜೊತ್ಸವದ ನಿಮಿತ್ತ 23ನೇ ವರ್ಷದ ಅದ್ದೂರಿ 4 ದಿನದ ಕನ್ನಡ ಹಬ್ಬ 2017ರ ಆಮಂತ್ರಣ ಪತ್ರಿಕೆ ಪಟ್ಟಣದ ಸಾಗರ್ ರೆಸಿಡಿನ್ಸಿಯಲ್ಲಿ ಬಿಡುಗಡೆಗೊಳಿಸಿ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಕನ್ನಡ ಸಂಘದ ಅದ್ಯಕ್ಷರಾದ ಉದಯರಾಜ ಮೆಸ್ತ ಮಾತನಾಡಿ ಇಷ್ಟು ವರ್ಷದ ವರೆಗೆ ಸಾರ್ವಜನಿಕರ ಸಹಕಾರದಿಂದ ವಿಜೃಂಬನೆಯಿಂದ ಆಚರಿಸುತ್ತಾ ಬಂದಿದ್ದೆವೆ. ಮುಂದಡಯು ಕೂಡಾ ಇದೇ ಸಹಕಾರ ಇರಲಿ.ನಮ್ಮ ಸಂಘಟನೆ ಮುಲಕ ಕನ್ನಡ ಭಾಷೆ,ನೆಲ,ಜಲದ … [Read more...] about 4 ದಿನದ ಕನ್ನಡ ಹಬ್ಬ 2017ರ ಆಮಂತ್ರಣ ಪತ್ರಿಕೆ ಬಿಡುಗಡೆ
ಪ.ಪಂ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿದ ಆರೋಪ
ಹೊನ್ನಾವರ `ಹೊನ್ನಾವರ ಪ.ಪಂ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿದ ಆರೋಪದ ದೂರಿನ ವಿಚಾರಣೆ ನಡೆಸಿದ ಜಿಲ್ಲಾಧಿಕಾರಿಗಳು ಅಧ್ಯಕ್ಷ, ಉಪಾಧ್ಯಕ್ಷ ಸೇರಿ ಮೂವರ ಸದಸ್ಯತ್ವ ಊರ್ಜಿತಗೊಳಿಸಿ ಆದೇಶ ಹೊರಡಿಸಿರುವುದು ಸತ್ಯಕ್ಕೆ ಸಂದ ಜಯವಾಗಿದೆ' ಎಂದು ಪ.ಪಂ ಅಧ್ಯಕ್ಷೆ ಜೈನಾಬಿ ಸಾಬ್ ಹೇಳಿದರು. ನಾವು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದು, ನಾವು ಯಾವುದೇ ಪಕ್ಷದ ಚುನಾವಣಾ ವಿಪ್ ಉಲ್ಲಂಘನೆ ಮಾಡಿಲ್ಲ. ಆದರೂ ಮಾಜಿ ಬ್ಲಾಕ್ ಕಾಂಗ್ರೆಸ್ … [Read more...] about ಪ.ಪಂ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿದ ಆರೋಪ