ಹೊನ್ನಾವರ : "ನಮ್ಮ ಬಳಿ ಇರುವ ಹಣ, ಸಂಪತ್ತನ್ನು ಯಾರು ಬೇಕಾದರೂ ಕಿತ್ತು ಕೊಳ್ಳಬಹುದು. ಆದರೆ ನಾವು ಗಳಿಸಿದ ವಿದ್ಯಾಸಂಪತ್ತನ್ನು ಯಾರಿಂದಲೂ ಕಿತ್ತುಕೊಳ್ಳಲು ಸಾಧ್ಯವಿಲ್ಲ" ಎಂದು ಬಿ.ಜೆ.ಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಬಿಜೆಪಿಯ ಯುವ ಮುಖಂಡ ಸುನೀಲ ನಾಯ್ಕ ಇವರು ಹೇಳೀದರು. ತಾಲೂಕಿನ ಕಾಸರಕೋಡ, ಟೊಂಕಾ ಉತ್ಸವದ ದಶಮಾನೋತ್ಸವದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜೈನ ಜಟಕೇಶ್ವರ ಯುವಕ ಸಮಿತಿಯವರು ಊರಿನ ಎಲ್ಲಾ ಸಮಸ್ಯೆಗಳಿಗೂ ಸ್ಪಂದಿಸುತ್ತಾ … [Read more...] about ವಿದ್ಯಾಸಂಪತ್ತನ್ನು ಯಾರಿಂದಲೂ ಕಿತ್ತುಕೊಳ್ಳಲು ಸಾಧ್ಯವಿಲ್ಲ;ಬಿಜೆಪಿಯ ಯುವ ಮುಖಂಡ ಸುನೀಲ ನಾಯ್ಕ