ಕಾರವಾರ: ಔಷಧಿ ನೀಡುವುದಾಗಿ ನಂಬಿಸಿ 2.34 ಲಕ್ಷ ರೂ ವಂಚಿಸಿದ ನಕಲಿ ವೈದ್ಯನಿಗೆ 3 ವರ್ಷ ಜೈಲು ಹಾಗೂ 10 ಸಾವಿರ ರೂ ದಂಡ ವಿಧಿಸಿ ಸಿ.ಜಿ.ಎಂ ನ್ಯಾಯಾಲಯದ ನ್ಯಾಯಾದೀಶ ಎನ್ ಎಂ ರಮೇಶ್ ಆದೇಶ ಹೊರಡಿಸಿದ್ದಾರೆ.ಬೆಂಗಳೂರಿನ ಯಶವಂತಪುರ ಮೂಲದ ಹರೀಶ ಯಲ್ಲಪ್ಪ ಗೊಲ್ಲರ್ ಎಂಬ ವ್ಯಕ್ತಿಯೂ ಇನ್ನೊಬ್ಬ ಆರೋಪಿಯ ಜೊತೆ ಸೇರಿ ಕಾರವಾರದ ಹೊಟೇಲ್ ವೊಂದರಲ್ಲಿ ಪರಿಚಯವಾದ ಶ್ರೀಕಾಂತ ಆನಂದರಾವ್ ದೇಶಪಾಂಡೆ ಎಂಬಾತರಿಗೆ ಔಷಧಿ ನೀಡುವುದಾಗಿ ನಂಬಿಸಿದ್ದರು. ಶ್ರೀಕಾಂತ ಆನಂದರಾವ್ … [Read more...] about ಔಷಧಿ ನೀಡಿದ ನಕಲಿ ವೈದ್ಯನಿಗೆ ಮೂರು ವರ್ಷ ಜೈಲು 10ಸಾವಿರ ದಂಡ ವಿಧಿಸಿ ನ್ಯಾಯಲಯ ಆದೇಶ
ಜೈಲು ಶಿಕ್ಷೆ
ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಘೋಷಣೆ ಕೂಗಿದ ದೇಶ ದ್ರೋಹಿಗಳು ಜೀವಾವಧಿ ಜೈಲು ಶಿಕ್ಷೆ ನೀಡಬೇಕು ಎಂದು ಕ ರ ವೇ ಗಜಸೇನೆ ವತಿಯಿಂದ ತಹಶಿಲ್ದಾರರಿಗೆ ಮನವಿ
ಹೊನ್ನಾವರ: ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಘೋಷಣೆ ಕೂಗಿದ ದೇಶ ದ್ರೋಹಿಗಳು ಜೀವಾವಧಿ ಜೈಲು ಶಿಕ್ಷೆ ನೀಡಬೇಕು ಎಂದು ಕ ರ ವೇ ಗಜಸೇನೆ ವತಿಯಿಂದ ತಹಶಿಲ್ದಾರರಿಗೆ ಮನವಿ ಸಲ್ಲಿಸಲಾಯಿತು.ಪಟ್ಟಣದ ಶರಾವತಿ ವ್ರತ್ತದಲ್ಲಿ ದೇಶದ್ರೋಹಿ ಚಟುವಟಿಕೆ ನಡೆಸುವವರ ವಿರುದ್ದ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು. ತದನಂತರ ಪ್ರತಿಭಟನಾ ರ್ಯಾಲಿ ಮುಲಕ ತಹಶಿಲ್ದಾರ ಕಚೇರಿ ತಲುಪಿ ಮನವಿ ಸಲ್ಲಿಸಿದರು. ತಹಶಿಲ್ದಾರ ವಿವೇಕ ಶೆಣ್ವಿ ಮನವಿ ಸ್ವಿಕರಿಸಿದರು. ಅಮೂಲ್ಯ ಲಿಯೊನ್, … [Read more...] about ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಘೋಷಣೆ ಕೂಗಿದ ದೇಶ ದ್ರೋಹಿಗಳು ಜೀವಾವಧಿ ಜೈಲು ಶಿಕ್ಷೆ ನೀಡಬೇಕು ಎಂದು ಕ ರ ವೇ ಗಜಸೇನೆ ವತಿಯಿಂದ ತಹಶಿಲ್ದಾರರಿಗೆ ಮನವಿ
ಯಾವುದೇ ಕೆರೆ, ಜಲಮೂಲದಲ್ಲಿ ಪಿಓಪಿ, ರಾಸಾಯನಿಕ ಬಣ್ಣ ಲೇಪಿತ ವಿಗ್ರಹ ವಿಸರ್ಜಿಸಿದರೇ ದಂಡ ಹಾಗೂ ಜೈಲು ಶಿಕ್ಷೆ ಎಚ್ಚರಿಕೆ ನೀಡಿದ ತಹಶೀಲ್ದಾರ್ ವಿದ್ಯಾಧರ
ಹಳಿಯಾಳ : ಇನ್ನೂ ಮುಂದೆ ಯಾವುದೇ ಕೆರೆ ಹಾಗೂ ಜಲಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್ನಿಂದ, ರಾಸಾಯನಿಕ ಬಣ್ಣ ಲೇಪಿತವಾದಂತಹ ವಿಗ್ರಹಗಳನ್ನು ವಿಸರ್ಜಿಸಲು ನಿರ್ಭಂಧಿಸಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಕಟ್ಟು ನಿಟ್ಟಿನ ಆದೇಶ ಹೊರಡಿಸಿದ್ದು ಆದೇಶ ಉಲ್ಲಂಘೀಸಿದ್ದಲ್ಲಿ 10ಸಾವಿರ ರೂ. ದಂಡ ಹಾಗೂ ಜೈಲುವಾಸ ವಿಧೀಸಲಾಗುತ್ತದೆ ಎಂದು ಹಳಿಯಾಳ ತಾಲೂಕಾ ದಂಡಾಧಿಕಾರಿ ಹಾಗೂ ತಹಶೀಲ್ದಾರ್ ವಿದ್ಯಾಧರ ಗುಳಗುಳಿ ತಿಳಿಸಿದ್ದಾರೆ. ಪಟ್ಟಣದ ಮಿನಿ ವಿಧಾನ ಸೌಧದ … [Read more...] about ಯಾವುದೇ ಕೆರೆ, ಜಲಮೂಲದಲ್ಲಿ ಪಿಓಪಿ, ರಾಸಾಯನಿಕ ಬಣ್ಣ ಲೇಪಿತ ವಿಗ್ರಹ ವಿಸರ್ಜಿಸಿದರೇ ದಂಡ ಹಾಗೂ ಜೈಲು ಶಿಕ್ಷೆ ಎಚ್ಚರಿಕೆ ನೀಡಿದ ತಹಶೀಲ್ದಾರ್ ವಿದ್ಯಾಧರ
ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಜೈಲು ಶಿಕ್ಷೆ
ಹೊನ್ನಾವರ :ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಇಲ್ಲಿನ ಜೆಎಂಎಫ್ಸಿ ನ್ಯಾಯಾಲಯವು ತಲಾ ರೂ.10 ಸಾವಿರ ದಂಡ ಹಾಗೂ ಒಂದೂವರೆ ವರ್ಷ ಜೈಲು ಶಿಕ್ಷೆ ವಿಧಿಸಿದೆ. ಕೆಳಗಿನೂರಿನ ವಿಷ್ಣು ಗಣಪತಿ ಗೌಡ, ನಾರಾಯಣ ದೇವಾ ಗೌಡ ಹಾಗೂ ಭಾಸ್ಕರ ಮಂಜು ಗೌಡ ಶಿಕ್ಷೆಗೊಳಗಾದವರು. ಮಂಡಳಿಯೊಂದಕ್ಕೆ ದೇಣಿಗೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜು ಶಂಭು ಗೌಡ ಎಂಬುವರ ಮೇಲೆ ಆರೋಪಿ ಹಲ್ಲೆ ನಡೆಸಿದ್ದರು. ಈ ಕುರಿತು ಮಂಕಿ ಪೋಲಿಸ್ ಠಾಣೆಯಲ್ಲಿ … [Read more...] about ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಜೈಲು ಶಿಕ್ಷೆ