ಗೇರಸೊಪ್ಪಾದಿಂದ ಹೊನ್ನಾವರ ಪಟ್ಟಣಕ್ಕೆ ಕುಡಿಯುವ ನೀರು ಪೂರೈಸುವ ೧೨೦ ಕೋಟಿ ವೆಚ್ಚದ ಕನಸಿನ ಯೋಜನೆ ಅನುಷ್ಠಾನವಾಗುತಿದ್ದು ನಗರವಾಸಿಗಳ ಬಹುದಿನದ ಬೇಡಿಕೆ ಈಡೇರುವ ಕಾಲ ಸನ್ನಿಹಿತವಾಗುತ್ತಿದೆ. ಪಟ್ಟಣಕ್ಕೆ ನೀರನ್ನು ಪೂರೈಸುವ ಜೊತೆಗೆ ಪೈಪ್ಲೈನ್ ಹಾದುಹೋಗುವ ೮ ಗ್ರಾಮಪಂಚಾಯತಗಳಿಗೂ ನೀರನ್ನು ಒದಗಿಸುವ ಮಹತ್ವಾಕಾಂಕ್ಷಿ ಯೋಜನೆ ರೂಪುಗೊಂಡಿದ್ದು ಮಾಜಿ ಶಾಸಕರಾದ ಶಾರದಾ ಶೆಟ್ಟಿ ಮತ್ತು ಮಂಕಾಳ ವೈದ್ಯ ಕಾಲದಲ್ಲಿ. ಇದೀಗ ಹಾಲಿ ಶಾಸಕ ದಿನಕರ ಶೆಟ್ಟಿ, ಸುನಿಲ್ ನಾಯ್ಕ … [Read more...] about ಶರಾವತಿ ಕುಡಿಯುವ ನೀರಿನ ಯೋಜನೆ ಹಕ್ಕಿಗೆ ರೆಕ್ಕೆ ಪುಕ್ಕ
ಜೊತೆಗೆ
ಮೋದಿ ಗೆಲುವಿಗಾಗಿ ಅಭಿನಂದನೆ ಸಲ್ಲಿಸುವ ಜೊತೆಗೆ ದೇಶದ ಪ್ರಮುಖ ಸಮಸ್ಯೆಗಳ ಬಗ್ಗೆ ಕೇಂದ್ರದ ಗಮನ ಸೆಳೆದ ಸಚಿವ ದೇಶಪಾಂಡೆ
ಬೆಂಗಳೂರು,ಮೇ 23, 2019 : 2019ರ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿರುವುದಕ್ಕೆ ಮೋದಿಯವರಿಗೆ ಅಭಿನಂದನೆಗಳನ್ನು ಸಲ್ಲಿಸಿದ ದೇಶಪಾಂಡೆರವರು ಕೇಂದ್ರದಲ್ಲಿ ಬರುವ ನೂತನ ಸರ್ಕಾರ ಕೈಗೊಳ್ಳಬೇಕಾದ ಕೆಲವು ಆದ್ಯತಾ ಕೆಲಸಗಳ ಬಗ್ಗೆ ಅವರ ಗಮನ ಸೆಳೆದಿದ್ದಾರೆ.ಈ ಬಗ್ಗೆ ಮೋದಿಯವರಿಗೆ ಪತ್ರ ಬರೆದ ಸಚಿವರು “ಕೈಗಾರಿಕಾ ಉತ್ಪಾದನೆ ದೇಶದ ಜಿ.ಡಿ.ಪಿ.ಯಲ್ಲಿ ಶೇ.30%ರಷ್ಟು ಪಾಲು ಹೊಂದಿದ್ದು, ಇತ್ತೀಚಿನ ವರ್ಷಗಳಲ್ಲಿ ತಯಾರಿಕಾ ವಲಯದಲ್ಲಿ ಗಣನೀಯ … [Read more...] about ಮೋದಿ ಗೆಲುವಿಗಾಗಿ ಅಭಿನಂದನೆ ಸಲ್ಲಿಸುವ ಜೊತೆಗೆ ದೇಶದ ಪ್ರಮುಖ ಸಮಸ್ಯೆಗಳ ಬಗ್ಗೆ ಕೇಂದ್ರದ ಗಮನ ಸೆಳೆದ ಸಚಿವ ದೇಶಪಾಂಡೆ
ರಕ್ತ ನೀಡುವುದರಿಂದ ವ್ಯಕ್ತಿಯ ಆರೋಗ್ಯಕ್ಕೆ ತೊಂದರೆಯಿಲ್ಲ:ಡಾ.ರಾಜೇಶ ಕಿಣಿ
ಹೊನ್ನಾವರ :ರಕ್ತ ನೀಡುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆನ್ನುವ ತಪ್ಪು ತಿಳುವಳಿಯಿಂದಾಗಿ ರಕ್ತದಾನಕ್ಕೆ ಯುವಕರು ಹಿಂದೇಟು ಹಾಕುವುದು ಕಂಡುಬರುತ್ತಿದೆ' ಎಂದು ತಾಲೂಕಾ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ರಾಜೇಶ ಕಿಣಿ ಅಭಿಪ್ರಾಯಪಟ್ಟರು. ಇಲ್ಲಿನ ಎಸ್ಡಿಎಂ ಪದವಿ ಕಾಲೇಜಿನ ಯುತ್ ರೆಡ್ ಕ್ರಾಸ್,ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಘಟಕ,ಎನ್ಸಿಸಿ,ರೆಡ್ ರಿಬ್ಬನ್,ಎನ್ಎಸ್ಎಸ್ ಹಾಗೂ ಲಯನ್ಸ್ ಕ್ಲಬ್ ಇವುಗಳ ಆಶ್ರಯದಲ್ಲಿ ಬುಧವಾರ ನಡೆದ ರಕ್ತದಾನ … [Read more...] about ರಕ್ತ ನೀಡುವುದರಿಂದ ವ್ಯಕ್ತಿಯ ಆರೋಗ್ಯಕ್ಕೆ ತೊಂದರೆಯಿಲ್ಲ:ಡಾ.ರಾಜೇಶ ಕಿಣಿ
ಯಾವುದೇ ಕೆರೆ, ಜಲಮೂಲದಲ್ಲಿ ಪಿಓಪಿ, ರಾಸಾಯನಿಕ ಬಣ್ಣ ಲೇಪಿತ ವಿಗ್ರಹ ವಿಸರ್ಜಿಸಿದರೇ ದಂಡ ಹಾಗೂ ಜೈಲು ಶಿಕ್ಷೆ ಎಚ್ಚರಿಕೆ ನೀಡಿದ ತಹಶೀಲ್ದಾರ್ ವಿದ್ಯಾಧರ
ಹಳಿಯಾಳ : ಇನ್ನೂ ಮುಂದೆ ಯಾವುದೇ ಕೆರೆ ಹಾಗೂ ಜಲಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್ನಿಂದ, ರಾಸಾಯನಿಕ ಬಣ್ಣ ಲೇಪಿತವಾದಂತಹ ವಿಗ್ರಹಗಳನ್ನು ವಿಸರ್ಜಿಸಲು ನಿರ್ಭಂಧಿಸಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಕಟ್ಟು ನಿಟ್ಟಿನ ಆದೇಶ ಹೊರಡಿಸಿದ್ದು ಆದೇಶ ಉಲ್ಲಂಘೀಸಿದ್ದಲ್ಲಿ 10ಸಾವಿರ ರೂ. ದಂಡ ಹಾಗೂ ಜೈಲುವಾಸ ವಿಧೀಸಲಾಗುತ್ತದೆ ಎಂದು ಹಳಿಯಾಳ ತಾಲೂಕಾ ದಂಡಾಧಿಕಾರಿ ಹಾಗೂ ತಹಶೀಲ್ದಾರ್ ವಿದ್ಯಾಧರ ಗುಳಗುಳಿ ತಿಳಿಸಿದ್ದಾರೆ. ಪಟ್ಟಣದ ಮಿನಿ ವಿಧಾನ ಸೌಧದ … [Read more...] about ಯಾವುದೇ ಕೆರೆ, ಜಲಮೂಲದಲ್ಲಿ ಪಿಓಪಿ, ರಾಸಾಯನಿಕ ಬಣ್ಣ ಲೇಪಿತ ವಿಗ್ರಹ ವಿಸರ್ಜಿಸಿದರೇ ದಂಡ ಹಾಗೂ ಜೈಲು ಶಿಕ್ಷೆ ಎಚ್ಚರಿಕೆ ನೀಡಿದ ತಹಶೀಲ್ದಾರ್ ವಿದ್ಯಾಧರ
ನಮ್ಮ ತಾಯಿ ಭಾಷೆಯನ್ನು ಪೀತಿಸುವುದರ ಜೊತೆಗೆ ಎಲ್ಲಾ ಭಾಷೆಯನ್ನು ಪ್ರೀತಿಸಬೇಕು ;ಕೃಷ್ಣಮೂರ್ತಿ ಹೆಬ್ಬಾರ್
ಹೊನ್ನಾವರ:ಸಂಸ್ಕ್ರತ ಭಾರತಿ, ಸಂಸ್ಕ್ರತ ವಿಶ್ವ ವಿದ್ಯಾಲಯ ಬೆಂಗಳೂರು ಹಾಗೂ ಸಿಲೆಕ್ಟ್ ಫೌಂಡೆಶನ್ ಗೆರುಸೊಪ್ಪಾ ಇವರ ಸಹಯೋಗದಲ್ಲಿ ಶ್ರೀ ಕ್ಷೇತ್ರ ಬಂಗಾರಮಕ್ಕಿಯಲ್ಲಿ ಸಂಸ್ಕ್ರತ ಭಾಷಾ ಭೋದನ ವರ್ಗ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿತಿಯಾಗಿ ಆಗಮಿಸಿದ್ದ ನಾಗರಿಕ ಪತ್ರಿಕೆಯ ಸಂಪಾದಕ ಕೃಷ್ಣಮೂರ್ತಿ ಹೆಬ್ಬಾರ್ ಮಾತನಾಡಿ, ಭಾಷೆ ಎನ್ನುವುದು ಮನುಷ್ಯನ ಮೊದಲ ಸಂಸ್ಕ್ರತಿ, ಸಂಸ್ಕ್ರತ ಎನ್ನುವುದು ಪಕ್ವಗೊಂಡ ಭಾಷೆ,ನಾವು ನಮ್ಮ ತಾಯಿ ಭಾಷೆಯನ್ನು … [Read more...] about ನಮ್ಮ ತಾಯಿ ಭಾಷೆಯನ್ನು ಪೀತಿಸುವುದರ ಜೊತೆಗೆ ಎಲ್ಲಾ ಭಾಷೆಯನ್ನು ಪ್ರೀತಿಸಬೇಕು ;ಕೃಷ್ಣಮೂರ್ತಿ ಹೆಬ್ಬಾರ್