ಕಾರವಾರ:ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಬುಧವಾರ ಸಂಜೆ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಕಾಳಿ ನದಿ ಉದ್ಯಾನದವರೆಗೆ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಹಾಗೂ ಇನ್ನಿತರರು ಸೈಕಲ್ ಸವಾರಿ ಮಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಪ್ರಸನ್ನ, ಪ್ರವಾಸೋದ್ಯಮ ಇಲಾಖೆಯ ಪ್ರಭಾರ ಉಪನಿರ್ದೇಶಕ ಯೋಗೇಶ್ವರ, ಜಿಲ್ಲಾ ಪಂಚಾಯಿತಿ ಸಿಇಒ ಎಲ್.ಚಂದ್ರಶೇಖರ ನಾಯಕ ಸೈಕಲ್ ತುಳಿದರು. 180ಕ್ಕೂ ಅಧಿಕ ಶಾಲಾ ವಿದ್ಯಾರ್ಥಿಗಳು ಸೈಕಲ್ ಜಾಥಾದಲ್ಲಿ ಭಾಗವಹಿಸಿದ್ದರು. ಇದರ ಜೊತೆ … [Read more...] about ಸೈಕಲ್ ಜಾಥಾ