ಕಾರವಾರ :ಜಿಲ್ಲೆಯ ಸಿರಸಿ ಮತ್ತು ಜೋಯಿಡಾ ತಾಲೂಕಿನ ಎಲ್ಲಿ ಪಂಚಾಯತಗಳಲ್ಲಿ ಸಂಪೂರ್ಣ ಶೌಚಾಲಯ ನಿರ್ಮಿಸಲಾಗಿದೆ ಎಂದು ಜಿಲ್ಲಾಪಂಚಯತ ವರದಿ ನೀಡುವ ಮೂಲಕ ಸರಕಾರವು ಈ ಎರಡನ್ನು ತಾಲೂಕನ್ನು ಬಯಲು ಮುಕ್ತ ಬಹಿರ್ದೆಸೆ ತಾಲೂಕೆಂದು ಘೋಷಿಸಿದೆ. ಇಲ್ಲಿಯ ಎಷ್ಟೋ ಗ್ರಾಮ ಪಂಚಾಯತದಲ್ಲಿ ಇನ್ನೂ ಶೌಚಾಲಯ ಆಗಬೇಕಿದೆ. ಈ ಕುರಿತು ಸೂಕ್ತ ತನಿಖೆ ನಡೆಸುವಂತೆ ರೈತ ಶಕ್ತಿ ಪರಿಷತ್ ಒತ್ತಾಯಿಸಿದೆ. ಈ ಕುರಿತಂತೆ ಕೇವಲ ಪ್ರಶಸ್ತಿಯ ಆಸೆಗಾಗಿ ಸಿರಸಿ ಮತ್ತು ಜೋಯಿಡಾ ತಾಲೂಕಿನ ಗ್ರಾಮ … [Read more...] about ಬಯಲು ಮುಕ್ತ ಶೌಚಾಲ, ಸೂಕ್ತ ತನಿಖೆ ನಡೆಸುವಂತೆ ರೈತ ಶಕ್ತಿ ಪರಿಷತ್ ಒತ್ತಾಯ
ಜೋಯಿಡಾ
ಅಹವಾಲು ಸ್ವೀಕಾರ
ಕಾರವಾರ:ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಕರ್ನಾಟಕ ಲೋಕಾಯುಕ್ತ ಕಾರವಾರ ಇವರು ಜುಲೈ 19 ರಿಂದ ರಿಂದ 25 ರವರೆಗೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ಜುಲೈ 19 ರಂದು ಬೆಳಗ್ಗೆ 11.30 ಗಂಟೆಯಿಂದ ಮ.1ಗಂ.ರವರೆಗೆ ಜೋಯಿಡಾ ಮತ್ತು ಬೆಳಗ್ಗೆ 11 ಗಂಟೆಯಿಂದ ಮದ್ಯಾಹ್ನ 12.30 ಗಂಟೆಯವರೆಗೆ ಕುಮಟಾ ಪ್ರವಾಸ ಮಂದಿರ, ಜುಲೈ 20 ರಂದು ಬೆಳಗ್ಗೆ 11.ರಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಅಂಕೋಲಾ ಮತ್ತು ಬೆಳಗ್ಗೆ … [Read more...] about ಅಹವಾಲು ಸ್ವೀಕಾರ
ಬಯಲು ಮಲ ವಿಸರ್ಜನಾ ಮುಕ್ತ ಜಿಲ್ಲೆಯಾಗಲಿದೆ ;ಎಲ್.ಚಂದ್ರಶೇಖರ ನಾಯಕ
ಕಾರವಾರ:ಸೆಪ್ಟೆಂಬರ್ ಅಂತ್ಯಕ್ಕೆ ಉತ್ತರ ಕನ್ನಡ ಜಿಲ್ಲೆ ಬಯಲು ಮಲ ವಿಸರ್ಜನಾ ಮುಕ್ತ ಜಿಲ್ಲೆಯಾಗಲಿದೆ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಲ್.ಚಂದ್ರಶೇಖರ ನಾಯಕ ಹೇಳಿದ್ದಾರೆ.ಉತ್ತರ ಕನ್ನಡ ಜಿಲ್ಲೆಯಲ್ಲಿ 1,23,061 ಕುಟುಂಬಗಳಿಗೆ ಶೌಚಾಲಯಗಳನ್ನು ನಿರ್ಮಿಸಿಕೊಡುವ ಗುರಿ ಹೊಂದಿದ್ದು, ಈಗಾಗಲೇ 1,01,981 ಶೌಚಾಲಯಗಳನ್ನು ನಿರ್ಮಿಸಿಕೊಡಲಾಗಿದೆ. ಪ್ರಸಕ್ತ 2017-18ನೇ ಸಾಲಿನ ಮೊದಲ ತ್ರೈಮಾಸಿಕ ಅವಧಿಯಲ್ಲಿ 7227 ಶೌಚಾಲಯಗಳನ್ನು … [Read more...] about ಬಯಲು ಮಲ ವಿಸರ್ಜನಾ ಮುಕ್ತ ಜಿಲ್ಲೆಯಾಗಲಿದೆ ;ಎಲ್.ಚಂದ್ರಶೇಖರ ನಾಯಕ
ಜಿ.ಆರ್. ಪಾಟೀಲರು ಗೊಂದಲ ನಿರ್ಮಿಸುತ್ತಿದ್ದಾರೆ- ಕಲಶೆಟ್ಟಿ
ದಾಂಡೇಲಿ:ಇತ್ತೀಚೆಗೆ ಬಿಜೆಪಿ ಸೇರ್ಪಡೆಯಾಗಿರುವ ನಿವೃತ್ತ ಡಿ.ವೈ.ಎಸ್.ಪಿ ಜಿ.ಆರ್. ಪಾಟೀಲರು ಪಕ್ಷ ಸಂಘಟನೆಯನ್ನೂ ಮಾಡದೇ, ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಮಾಜಿ ಶಾಸಕ ಸುನೀಲ ಹೆಗಡೆ ಹಾಗೂ ಹಳಿಯಾಳ-ದಾಂಡೇಲಿ-ಜೋಯಿಡಾದ ಭಾ.ಜ.ಪ ಘಟಕಗಳ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಮತ್ತು ಮುಖಂಡರ ವಿಶ್ವಾಸವನ್ನೂ ಪಡೆಯದೇ ಕ್ಷೇತ್ರದಲ್ಲಿ ಸಂಚರಿಸುತ್ತ, ತಾನೇ ಅಭ್ಯರ್ಥಿ ಎಂದು ಹೇಳಿಕೊಳ್ಳುತ್ತ ಗೊಂದಲ ನಿರ್ಮಿಸುತ್ತಿರುವುದು ಸರಿಯಲ್ಲ ಎಂದು ದಾಂಡೇಲಿ ಘಟಕದ ಅಧ್ಯಕ್ಷ … [Read more...] about ಜಿ.ಆರ್. ಪಾಟೀಲರು ಗೊಂದಲ ನಿರ್ಮಿಸುತ್ತಿದ್ದಾರೆ- ಕಲಶೆಟ್ಟಿ
ಪಣಸೊಳಿಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗೆ ಸಚಿವರಿಂದ ಚಾಲನೆ,
ಜೋಯಿಡಾ.: ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಪಣಸೊಳಿಯಲ್ಲಿ ಚಿಕ್ಕ ನೀರಾವರಿ ಇಲಾಖೆಯಿಂದ ನಿರ್ಮಿಸುತ್ತಿರುವ ವಿವಿಧ ಅಭಿವೃದ್ದಿ ಕಾಮಗಾರಿಗೆ ಜಿಲ್ಲಾ ಉಸ್ತುವರಿ ಸಚಿವ ಆರ್ ವಿ ದೇಶಪಾಂಡೆ ಗುದ್ದಳಿ ಪೂಜೆ ನೆರವೇರಿಸಿದರು.ಚಿಕ್ಕ ನೀರಾವರಿ ಇಲಾಖೆ ವತಿಯಿಂದ ತಾಲೂಕಿನ ಪಣಸೊಳಿಯಲ್ಲಿ ೪೦ ಲಕ್ಷದ ಸೇತುವೆ ಹಾಗೂ ಬಾಂದಾರ ನಿರ್ಮಾಣ, ಪ್ರಧಾನಿ ಬಳಿ ೪೫ ಲಕ್ಷದ ಕಾಲುವೆ ನಿರ್ಮಾಣ ಹಾಗೂ ಮನಯಿವಾಡದಲ್ಲಿ ೪೫ ಲಕ್ಷ ವೆಚ್ಚದ ಕಾಲುವೆ ನಿರ್ಮಾಣಕ್ಕೆ ಸಚಿವ ದೇಶಪಾಂಡೆ … [Read more...] about ಪಣಸೊಳಿಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗೆ ಸಚಿವರಿಂದ ಚಾಲನೆ,