ಒಮ್ಮೆ ನರಮಂಡಲವನ್ನು ಆಕ್ರಮಿಸಿದರೆ, ಗುಣಪಡಿಸಲು ಅಸಾಧ್ಯವೆಂದೇ ನಂಬಲಾಗಿದ್ದ ರೇಬಿಸ್ ಅಥವಾ ಹೈಡೋಫೋಬಿಯ (ಜಲಭೀತಿ) ರೋಗವನ್ನು ಸೇನಾಪಡೆ, ರಕ್ಷಣಾಪಡೆಗಳ ವೈದ್ಯಕೀಯ ವಿದ್ಯಾಲಯದ ವೈದ್ಯರು, ಮತ್ತು ನಿಮ್ಹಾನ್ಸ್ ತಜ್ಞರ ತಂಡ ಸತತ ಪ್ರಯತ್ನದಿಂದ ಗುಣಪಡಿಸಿ ವೈದ್ಯಕೀಯದಲ್ಲೊಂದು ಹೊಸ ಬೆಳಕು ಮೂಡಿಸಿದ್ದಾರೆ.2015 ರ ಮೇ ತಿಂಗಳಲ್ಲಿ ಹುಚ್ಚುನಾಯಿ ಕಡಿತದಿಂದ ಕೋಮಾಹಂತ ತಲುಪಿದ್ದ ಹದಿನಾರು ವರ್ಷದ ಹೀರಾ ಸಿಂಗ್ ಎಂಬ ಯುವಕನನ್ನು ಸತತ ಚಿಕಿತ್ಸೆಯಿಂದ ಚ೦ಡಿ ಘಡದ … [Read more...] about ಗುಣವಾಗುತ್ತೆ ರೇಬೀಸ್!
ಜ್ವರ
ಸಾಲ್ಕೋಡ್ ಪ್ರಾಥಮಿಕ ಆರೊಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಡೆಂಗ್ಯೂ ಬಗ್ಗೆ ಜಾಗೃತಿ
ಹೊನ್ನಾವರ : ತಾಲೂಕಿನ ಸಾಲ್ಕೋಡ್ ಪ್ರಾಥಮಿಕ ಆರೊಗ್ಯ ಕೇಂದ್ರ ಅರೇಅಂಗಡಿಯಲ್ಲಿ ವೈದ್ಯಕೀಯ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತರು ಜಂಟಿಯಾಗಿ ಡೆಂಗ್ಯೂ ಮಾಸಾಚರಣೆ ಹಿನ್ನಲೆಯಲ್ಲಿ ಜಾಗೃತಿ ಜಾಥಾ ಕಾರ್ಯಕ್ರಮ ಜರುಗಿತು.ವೈದ್ಯಾಧಿಕಾರಿ ಡಾ. ಸಂತೋಷ ಮಾತನಾಡಿ ಮಳೆಗಾಲದ ಸಮಯದಲ್ಲಿ ಡೆಂಗ್ಯೂ, ಮಲೇರಿಯಾದಂತಹ ರೋಗ ಲಕ್ಷಣಗಳು ಕಾಣಿಸಿಕೊಳ್ಳುತ್ತಿದ್ದು ಸಾರ್ವಜನಿಕರು ಈ ಬಗ್ಗೆ ಜಾಗೃತಿ ವಹಿಸಬೇಕು. ಈ ವರ್ಷ ಕೊವಿಡ್-19 ವೈರಸ್ ಕೂಡಾ ತನ್ನ ಆರ್ಭಟ ತೋರುತ್ತಿದೆ. … [Read more...] about ಸಾಲ್ಕೋಡ್ ಪ್ರಾಥಮಿಕ ಆರೊಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಡೆಂಗ್ಯೂ ಬಗ್ಗೆ ಜಾಗೃತಿ
ತುಂಬೆ ಹಲವು ರೋಗಗಳಿಗೆ ರಾಮಬಾಣ
ದ್ರೋಣಪುಷ್ಪ, ದ್ರೋಣಪುಷ್ಪಿ, ಚಿತ್ರಪತ್ರಿಕಾ, ರುದ್ರಪಾದ, ರುದ್ರಪುಷ್ಪ, ಚಿತ್ರಕ್ಷಪ, ತುಮ್ಮ ಚೆಟ್ಟು, ತುಂಬೈಚಡಿ, ಚೋಟ ಕಲ್ಕುಶ, ಭೂತಮರಿ ಎಂಬ ಹೆಸರುಗಳಿಂದ ಕರೆಯುತ್ತಾರೆ.ತುಂಬೆ ಗಿಡವು ಪಾಳುಭೂಮಿ, ತೋಟ ಹೊಲಗಳ ಬದುಗಳ ಮೇಲೆ, ರಸ್ತೆಗಳ ಪಕ್ಕ ಕಳೆಯಂತೆ ತಾನಾಗೆ 2-3 ಅಡಿ ಬೆಳೆಯುವ ಒಂದು ಪುಟ್ಟ ಸಸ್ಯ. ಇದರಲ್ಲಿ ತುಂಬೆ, ಕಾಡು ತುಂಬೆ, ಹೆದ್ದುಂಬೆ ಎಂಬ ಮೂರ್ನಾಲ್ಕು ಪ್ರಭೇದಗಳಿದ್ದುಗಳಿದ್ದರೂ, ಬಿಳಿ ಹೂವುಗಳು ಬಿಡುವ ತುಂಬೆ ಗಿಡವನ್ನೆ ಹೆಚ್ಚಾಗಿ ಔಷಧೀಯವಾಗಿ, … [Read more...] about ತುಂಬೆ ಹಲವು ರೋಗಗಳಿಗೆ ರಾಮಬಾಣ
ಎಚ್1ಎನ್1 ಮಾರಕ ಕಾಯಿಲೆ
ಕಾರವಾರ:ಜಿಲ್ಲೆಯಲ್ಲಿ ಎಚ್1ಎನ್1 ಮಾರಕ ಕಾಯಿಲೆ ಜನರನ್ನು ಭಯಭೀತರನ್ನಾಗಿಸಿದೆ. ಸೂಕ್ತ ಚಿಕಿತ್ಸೆಯ ಅಲಭ್ಯತೆ, ರೋಗ ಪತ್ತೆಗೆ ಪರೀಕ್ಷಾ ಕೇಂದ್ರವಿಲ್ಲದೆ ದೂರದ ಆಸ್ಪತ್ರೆಗಳಿಗೆ ತೆರಳಬೇಕಾದ ಸ್ಥಿತಿ ನಿರ್ಮಾಣವಾಗಿದೆ. ದೂರದ ರಾಜ್ಯಗಳಲ್ಲಿ ದುಡಿಯುವ ಅಥವಾ ಪ್ರವಾಸಕ್ಕೆಂದು ತೆರಳುವವರು ಜಿಲ್ಲೆಗೆ ಎಚ್1ಎನ್1 ಕಾಯಿಲೆಯನ್ನು ಹೊತ್ತು ತರುತ್ತಿದ್ದು 2017ರಲ್ಲಿ ಈವರೆಗೆ ಸುಮಾರು 22 ಪ್ರಕರಣಗಳು ಪತ್ತೆಯಾಗಿದೆ. ಅಲ್ಲದೆ 6 ಜನ ರೋಗ ಬಾಧಿತರು ಮೃತಪಟ್ಟಿದ್ದು ಜನರನ್ನು … [Read more...] about ಎಚ್1ಎನ್1 ಮಾರಕ ಕಾಯಿಲೆ