ಯಲ್ಲಾಪುರ:ತಾಲೂಕಿನ ಕಣ್ಣಿಗೇರಿ ಬಳಿಯ ಕೃಷ್ಣಗದ್ದೆ ಬಸ್ ತಂಗುದಾಣದ ಹಿಂಬದಿಯಲ್ಲಿ ಅಪರಿಚಿತ ವ್ಯಕ್ತಿಯೋರ್ವನ ಶವ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಸುಮಾರು 35-40 ವರ್ಷದ ವ್ಯಕ್ತಿಯ ಶವ ಮರವೊಂದಕ್ಕೆ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಶವ ಕೊಳೆತು ಹೋಗಿದೆ. ಈತ 7-8 ದಿವಸಗಳ ಹಿಂದೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಅಂದಾಜಿಸಲಾಗಿದೆ.ಪಕ್ಕದಲ್ಲೇ ಚಪ್ಪಲಿ, ಬ್ಯಾಗ್, ರಗ್, ಟವೆಲ್ ಇತರ ಸಾಮಗ್ರಿಗಳು ಬಿದ್ದಿವೆ. … [Read more...] about ಅಪರಿಚಿತ ಶವ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆ